• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿ ರಾಜ್ಯಾದ್ಯಂತ ವರುಣನ ಆರ್ಭಟ: ಹವಾಮಾನ ಇಲಾಖೆ ಎಚ್ಚರಿಕೆ

admin by admin
April 1, 2026 - 7:10 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 01T070948.173

ಬೆಂಗಳೂರು: ಬೇಸಿಗೆಯ ಬಿಸಿಲ ಬೇಗೆಯ ನಡುವೆಯೇ ,ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಹೈ-ಅಲರ್ಟ್ ಘೋಷಿಸಿದೆ.

ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ವಿಶೇಷವಾಗಿ ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಭಾಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

RelatedPosts

ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ

ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು

ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ

ಇಡೀ ಭೂಮಿಗೇ ಕಂಟಕವಾಗುತ್ತಾ ಸೂಪರ್ ಎಲ್ ನಿನೋ..?

ADVERTISEMENT
ADVERTISEMENT

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಮತ್ತು ಹಾಸನದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ತಾಪಮಾನದ ವಿವರ

ರಾಜ್ಯದಲ್ಲಿ ಅತಿ ಹೆಚ್ಚು ತಾಪಮಾನ ರಾಯಚೂರಿನಲ್ಲಿ ದಾಖಲಾಗಿದ್ದು, ಇಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಉಳಿದಂತೆ ಉತ್ತರ ಕರ್ನಾಟಕದ ಬಳ್ಳಾರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ತಾಪಮಾನ 36 ಡಿಗ್ರಿ ಆಸುಪಾಸಿನಲ್ಲಿದೆ.

ಪ್ರಮುಖ ನಗರಗಳ ತಾಪಮಾನ ವಿವರ (ಡಿಗ್ರಿ ಸೆಲ್ಸಿಯಸ್‌ನಲ್ಲಿ):
ನಗರ ಗರಿಷ್ಠ ಕನಿಷ್ಠ ನಗರ ಗರಿಷ್ಠ ಕನಿಷ್ಠ
ಬೆಂಗಳೂರು 33 19 ಹುಬ್ಬಳ್ಳಿ 34 23
ಮಂಗಳೂರು 32 26 ಧಾರವಾಡ 34 23
ಮೈಸೂರು 35 21 ಕಲಬುರಗಿ 36 25
ಶಿವಮೊಗ್ಗ 35 22 ರಾಯಚೂರು 37 25
ಮಡಿಕೇರಿ 32 19 ಬೆಳಗಾವಿ 33 22
ಮಂಡ್ಯ 36 21 ವಿಜಯಪುರ 36 24
ಉಡುಪಿ 32 26 ಕಾರವಾರ 31 27
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 18T144253.034

ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 18, 2026 - 2:43 pm
0

Untitled design 2026 05 18T143702.201

ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು

by ಶಾಲಿನಿ ಕೆ. ಡಿ
May 18, 2026 - 2:37 pm
0

Untitled design 2026 05 18T134219.733

ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ

by ಶಾಲಿನಿ ಕೆ. ಡಿ
May 18, 2026 - 1:44 pm
0

Untitled design 2026 05 18T130108.060

ಇಡೀ ಭೂಮಿಗೇ ಕಂಟಕವಾಗುತ್ತಾ ಸೂಪರ್ ಎಲ್ ನಿನೋ..?

by ಶಾಲಿನಿ ಕೆ. ಡಿ
May 18, 2026 - 1:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 18T144253.034
    ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ
    May 18, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Untitled design 2026 05 18T134219.733
    ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ
    May 18, 2026 | 0
  • Untitled design 2026 05 18T130108.060
    ಇಡೀ ಭೂಮಿಗೇ ಕಂಟಕವಾಗುತ್ತಾ ಸೂಪರ್ ಎಲ್ ನಿನೋ..?
    May 18, 2026 | 0
  • Untitled design 2026 05 18T125317.425
    RCB ವಿರುದ್ಧ ಪಂಜಾಬ್‌ ಸೋಲು: ಮೈದಾನದಲ್ಲೇ ನಾಯಕ ಶ್ರೇಯಸ್‌ಗೆ ಹಿಗ್ಗಾಮುಗ್ಗ ಬೈದ ಪ್ರೀತಿ ಜಿಂಟಾ!
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version