• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ಹವಾಮಾನ: ರಾಜ್ಯದ 20 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 8:46 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 07t083559.811

ಬೆಂಗಳೂರು, ನವೆಂಬರ್ 07: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕಾಗಿದೆ. ಮುಂಗಾರು ಕಾಲ ಸಡಿಲವಾದರೂ, ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯು ಮುಂದುವರಿಯಲಿವೆ.

RelatedPosts

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬಿಸಿ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ

ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್

ADVERTISEMENT
ADVERTISEMENT

ಇನ್ನೊಂದೆಡೆ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕೆಲವೊಂದು ಪ್ರದೇಶಗಳಲ್ಲಿ  ಸ್ವಲ್ಪ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು ಜಿಲ್ಲೆಯಲ್ಲಿ ಗುರುವಾರ ತಂಪಾದ ವಾತಾವರಣ ದಾಖಲಾಗಿದ್ದು, ಕನಿಷ್ಠ ಉಷ್ಣಾಂಶ 18.2 ಡಿಗ್ರಿ ಸೆಲ್ಸಿಯಸ್ ಆಗಿದೆ. ಈ ತಂಪಾದ ಹವಾಮಾನದಿಂದ ಜನರು ಚಳಿಗಾಲದ ಶೀತವನ್ನು ಮುಂಚಿತವಾಗಿ ಅನುಭವಿಸುತ್ತಿದ್ದಾರೆ.

ಬೆಂಗಳೂರು ಹವಾಮಾನ ಸ್ಥಿತಿ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಸಣ್ಣಮಳೆ ದಾಖಲಾಗಿದ್ದು, ಶುಕ್ರವಾರ ಕೂಡ ಮೋಡ ಕವಿದ ವಾತಾವರಣ ಮುಂದುವರಿದಿದೆ. ಎಚ್‌ಎಎಲ್ ವಲಯದಲ್ಲಿ ಗರಿಷ್ಠ ಉಷ್ಣಾಂಶ 27.4°C ಮತ್ತು ಕನಿಷ್ಠ 20.0°C, ನಗರ ಪ್ರದೇಶದಲ್ಲಿ ಗರಿಷ್ಠ 28.4°C ಮತ್ತು ಕನಿಷ್ಠ 20.0°C, ಕೆಐಎಎಲ್ (ವಿಮಾನ ನಿಲ್ದಾಣ) ಪ್ರದೇಶದಲ್ಲಿ ಗರಿಷ್ಠ 30.6°C ಮತ್ತು ಕನಿಷ್ಠ 19.2°C, ಜಿಕೆವಿಕೆ ವಲಯದಲ್ಲಿ ಗರಿಷ್ಠ 29.2°C ಮತ್ತು ಕನಿಷ್ಠ 19.6°C ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ವಾತಾವರಣ ತಂಪಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮಾತ್ರ ಸ್ವಲ್ಪ ಉಷ್ಣತೆ ಹೆಚ್ಚಾಗುತ್ತಿದೆ. ಸಂಜೆ ವೇಳೆಗೆ ಮೋಡಗಳು ಮತ್ತೆ ಆವರಿಸಿಕೊಳ್ಳುತ್ತಿದ್ದು, ಸಣ್ಣ ಮಳೆಯ ಸಾಧ್ಯತೆ ಮುಂದುವರಿಯಲಿದೆ.

ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ

ಕರಾವಳಿ ಜಿಲ್ಲೆಗಳಾದ ಹೊನ್ನಾವರ, ಕಾರವಾರ ಮತ್ತು ಮಂಗಳೂರು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶ 31.1°C, ಕನಿಷ್ಠ 21.8°C ಕಾರವಾರದಲ್ಲಿ ಗರಿಷ್ಠ 31.2°C, ಕನಿಷ್ಠ 22.0°C ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ 30.1°C, ಕನಿಷ್ಠ 22.0°C ದಾಖಲಾಗಿದೆ. ಶಕ್ತಿನಗರದಲ್ಲಿಯೂ 30.8°C ಗರಿಷ್ಠ ಮತ್ತು 23.2°C ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಕರ್ನಾಟಕದಲ್ಲಿ ಒಣಹವೆ

ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಕೊಂಚ ಕಡಿಮೆಯಾಗಿದೆ. ಬೆಳಗಾವಿ ಏರ್‌ಪೋರ್ಟ್‌ನಲ್ಲಿ ಗರಿಷ್ಠ 28.6°C, ಕನಿಷ್ಠ 17.8°C, ಬೀದರ್‌ನಲ್ಲಿ ಗರಿಷ್ಠ 29.2°C, ಕನಿಷ್ಠ 20.0°C, ವಿಜಯಪುರದಲ್ಲಿ ಗರಿಷ್ಠ 29.2°C, ಕನಿಷ್ಠ 21.0°C, ಧಾರವಾಡದಲ್ಲಿ ಗರಿಷ್ಠ 30.0°C, ಕನಿಷ್ಠ 18.6°C ದಾಖಲಾಗಿದೆ. ಗದಗ, ಕಲಬುರಗಿ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನ ಉಷ್ಣಾಂಶಗಳು ಕ್ರಮವಾಗಿ 31°C ರಿಂದ 33°C  ದಾಖಲಾಗಿವೆ. ಕಲಬುರಗಿಯಲ್ಲಿ ಗರಿಷ್ಠ 33.2°C ಉಷ್ಣಾಂಶ ದಾಖಲಾಗಿದ್ದು, ಒಣಹವೆ ಇರಲಿದೆ.

ಮುಂದಿನ ದಿನಗಳ ಪೂರ್ವಾನುಮಾನ

ಹವಾಮಾನ ಇಲಾಖೆ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಬೆಳೆಗಳಿಗೆ ಇದು ಅನುಕೂಲಕರವಾಗಿದ್ದು, ತಂಪಾದ ವಾತಾವರಣ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದುವರಿಯಲಿವೆ. ನಗರಗಳಲ್ಲಿ ವಾತಾವರಣ ತಂಪಾಗಿದ್ದು, ಪ್ರವಾಸಿಗರು ಹಾಗೂ ನಾಗರಿಕರಿಗೆ ಸ್ವಲ್ಪ ಚಳಿಯ ಅನುಭವ ಸಿಗಲಿದೆ. ಮುಂದಿನ ವಾರ ಮಳೆ ಪ್ರಮಾಣ ನಿಧಾನವಾಗಿ ಕಡಿಮೆಯಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಳೆ

ಉತ್ತರ ಪ್ರದೇಶದಲ್ಲಿ ಬಿರುಗಾಳಿ-ಸಿಡಿಲು: ಮಂದಿ ತತ್ತರ 89 ಮಂದಿ ಸಾವು

by ಪವಿತ್ರಾ ಗಣಪತಿ
May 14, 2026 - 1:55 pm
0

258

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬಿಸಿ

by ಪವಿತ್ರಾ ಗಣಪತಿ
May 14, 2026 - 1:37 pm
0

5265

ಕೇರಳದ ಹೊಸ ಮುಖ್ಯಮಂತ್ರಿ ವಿ.ಡಿ. ಸತೀಶನ್: 11 ದಿನಗಳ ಹೈಡ್ರಾಮಾಕ್ಕೆ ಫುಲ್‌ ಸ್ಟಾಪ್‌..!

by ಪವಿತ್ರಾ ಗಣಪತಿ
May 14, 2026 - 12:42 pm
0

526

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

by ಪವಿತ್ರಾ ಗಣಪತಿ
May 14, 2026 - 12:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 258
    ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬಿಸಿ
    May 14, 2026 | 0
  • 526
    ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ
    May 14, 2026 | 0
  • Image
    ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ
    May 14, 2026 | 0
  • 523
    ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್
    May 14, 2026 | 0
  • BeFunky collage (44)
    ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version