• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಮಳೆಯ ಅಬ್ಬರ; ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2026 - 8:32 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 30T082525.108

RelatedPosts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ADVERTISEMENT
ADVERTISEMENT

ಬೆಂಗಳೂರು, ಮಾರ್ಚ್ 30: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು, ಬಿಸಿಲಿನ ತಾಪಮಾನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಭಾನುವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ನಗರ ಜೀವನ ಸ್ವಲ್ಪ ಮಟ್ಟಿನ ಅಸ್ತವ್ಯಸ್ತ ಉಂಟಾಗಿದೆ. ಇದೇ ಪರಿಸ್ಥಿತಿ ಇಂದೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಭಾನುವಾರ 18.8 ಮಿಮೀ ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ 19.0 ಮಿಮೀ ಮಳೆ ದಾಖಲಾಗಿದೆ. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 3.7 ಮಿಮೀ, ಚಿಂತಾಮಣಿಯಲ್ಲಿ 4.5 ಮಿಮೀ, ಗೋಣಿಕೊಪ್ಪಲ್‌ನಲ್ಲಿ 2.0 ಮಿಮೀ ಹಾಗೂ ದೊಡ್ಡಬಳ್ಳಾಪುರದಲ್ಲಿ 1.0 ಮಿಮೀ ಮಳೆಯಾಗಿದೆ. ಈ ಮಳೆಯ ಪರಿಣಾಮವಾಗಿ ನಗರದಲ್ಲಿ ತಂಪಾದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿನ ಕೆಲವೆಡೆ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ಕೊಡಗು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿಯೂ ಮಳೆಯ ಚಟುವಟಿಕೆ ಜೋರಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಮತ್ತು ಬೆಂಗಳೂರು ಪ್ರದೇಶಗಳಲ್ಲಿ ಗಾಳಿ ಮಳೆಯು ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಬೇಕು.

ವಿಶೇಷವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಹವಾಮಾನ ಮಾಹಿತಿ ಗಮನಿಸಿ ತಮ್ಮ ಕೆಲಸಗಳನ್ನು ಯೋಜಿಸುವುದು ಸೂಕ್ತ. ನಗರ ಪ್ರದೇಶಗಳಲ್ಲಿ ವಾಹನ ಸವಾರರು ಜಾರಿ ರಸ್ತೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 18T113359.205

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
May 18, 2026 - 11:35 am
0

Untitled design 2026 05 18T103726.050

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್

by ಶಾಲಿನಿ ಕೆ. ಡಿ
May 18, 2026 - 10:41 am
0

Untitled design 2026 05 18T102932.073

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
May 18, 2026 - 10:30 am
0

Untitled design 2026 05 18T100624.179

ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

by ಶಾಲಿನಿ ಕೆ. ಡಿ
May 18, 2026 - 10:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 18T113359.205
    ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
    May 18, 2026 | 0
  • Untitled design 2026 05 18T103726.050
    ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್
    May 18, 2026 | 0
  • Untitled design 2026 05 18T102932.073
    ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ
    May 18, 2026 | 0
  • Untitled design 2026 05 18T100624.179
    ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
    May 18, 2026 | 0
  • Untitled design 2026 05 18T094431.236
     ಪಂಜಾಬ್‌ ಸೋಲಿಸಿ ಪ್ಲೇಆಫ್‌ಗೆ ಎಂಟ್ರಿ ಕೊಟ್ಟ ಆರ್‌ಸಿಬಿ: ವಿಜಯ್ ಮಲ್ಯ ಪೋಸ್ಟ್‌ ವೈರಲ್.!
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version