• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಗುವಿದೆ ಬಿಟ್ಟುಬಿಡಿ ಎಂದು ಅಂಗಲಾಚಿದರೂ ಗುಂಡು ಹೊಡೆದೇ ಬಿಟ್ಟರು: ಭರತ್‌ ಪತ್ನಿ ಕಣ್ಣೀರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 12:35 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 25t122747.321

RelatedPosts

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!

ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ರಸ್ತೆಯಲ್ಲೇ ಬಟ್ಟೆ ಬಿಚ್ಚಿ ವ್ಯಕ್ತಿ ಪುಂಡಾಟ

ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ರಣಬೇಟೆ: ವೈಯಾಲಿಕಾವಲ್‌‌ನಲ್ಲಿ ಅಬಕಾರಿ ಎಸ್‌‌ಪಿ ಬಂಧನ

ADVERTISEMENT
ADVERTISEMENT

ಬೆಂಗಳೂರು: “ನನಗೆ ಮಗು ಇದೆ, ದಯವಿಟ್ಟು ಬಿಟ್ಟುಬಿಡಿ ಎಂದು ಮನವಿ ಮಾಡಿದೆವು. ಆದರೆ ಅವರು ಕಿವಿಗೊಡಲಿಲ್ಲ. ನಾವಿಲ್ಲಿ ಕಷ್ಟದಲ್ಲಿರುವಾಗ, ನೀವು ಹೇಗೆ ಸಂಭ್ರಮಿಸಬಹುದು ಎಂದು ಕೇಳಿದ ನಂತರ ನನ್ನ ಪತಿಯ ತಲೆಗೆ ಗುಂಡು ಹಾರಿಸಿದರು” ಎಂದು ಭಯೋತ್ಪಾದಕ ದಾಳಿಯಲ್ಲಿ ಪತಿಯನ್ನು ಕಳೆದುಕೊಂಡ ಡಾ. ಸುಜಾತಾ ಕಣ್ಣೀರಿಟ್ಟಿದ್ದಾರೆ.

ಏಪ್ರಿಲ್ 18ರಂದು ಬೆಂಗಳೂರಿನಿಂದ ಕುಟುಂಬ ಸಮೇತವಾಗಿ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಸುಜಾತಾ ಮತ್ತು ಭರತ್, ಪಹಲ್ಗಾಮ್‌ನಲ್ಲಿರುವ ಬೈಸರನ್ ಪ್ರದೇಶಕ್ಕೆ ಭೇಟಿ ನೀಡಿದ್ದರು. ಪ್ರಕೃತಿ ಸೌಂದರ್ಯದಿಂದ ಮಿಂಚುತ್ತಿರುವ ಈ ಸ್ಥಳವನ್ನು ಮಿನಿ ಸ್ವಿಟ್ಜರ್‌ಲ್ಯಾಂಡ್ ಎಂದೇ ಕರೆಯುತ್ತಾರೆ. ಪೈನ್ ಮರಗಳಿಂದ ಆವೃತವಾದ ಆ ಹಸಿರಿನ ಪ್ರದೇಶದಲ್ಲಿ ಪ್ರವಾಸಿಗರು ಕಾಶ್ಮೀರ ಉಡುಪಿನಲ್ಲಿ ಚಿತ್ರ ಸೆರೆಹಿಡಿಯುತ್ತಿರುವ ದೃಶ್ಯ ಕಂಡು ಬಂತಿತ್ತು. ಮಧ್ಯಾಹ್ನ 1.30ಕ್ಕೆ ಹಸಿವಾಗಿದ್ದ ಕಾರಣ ಕುಟುಂಬ ಹಿಂತಿರುಗಲು ನಿರ್ಧರಿಸಿತು.

ಅದೇ ವೇಳೆ ಇದ್ದಕ್ಕಿದ್ದಂತೆ ಗುಂಡಿನ ಶಬ್ದ ಕೇಳಿಸಿತ್ತು. ಪ್ರಾರಂಭದಲ್ಲಿ ಪಟಾಕಿ ಅಥವಾ ಕಾಡು ಪ್ರಾಣಿಗಳನ್ನು ಹೆದರಿಸಲು ಸಿಡಿಸುವ ಶಬ್ದವೆಂದು ಎಲ್ಲರೂ ಭಾವಿಸಿದರು. ಆದರೆ ಶಬ್ದಗಳ ತೀವ್ರತೆ ಹೆಚ್ಚಿದಂತೆ ಆತಂಕದ ವಾತಾವರಣ ನಿರ್ಮಾಣವಾಯಿತು. ಪ್ರವಾಸಿಗರು ಟೆಂಟ್‌ಗಳ ಕಡೆಗೆ ಓಡತೊಡಗಿದರು. ಪ್ರವಾಸಿಗರ ಮೇಲೆ ದಾಳಿ ನಡೆಯುತ್ತಿದೆ ಎಂಬುದು ಸ್ಪಷ್ಟವಾಯಿತು.

ಸುಜಾತಾ ಅವರ ಪ್ರಕಾರ, ತಮ್ಮಿಂದ ಸుಮಾರು 500 ಮೀಟರ್ ದೂರದಲ್ಲಿ ಮತ್ತೊಂದು ದಂಪತಿಯತ್ತ ಉಗ್ರರು ಗುಂಡು ಹಾರಿಸಿ ಹತ್ಯೆ ಮಾಡಿದರು. ಕೆಲವು ಕ್ಷಣಗಳಲ್ಲೇ ಒಬ್ಬ ಉಗ್ರ ಭರತ್ ಅವರ ಹಿಂದೆ ನಿಂತಿದ್ದ. ಆತುರದಿಂದ ಪತ್ನಿಗೆ “ಚಿಂತಿಸಬೇಡ, ಶಾಂತವಾಗಿರು” ಎಂದು ಭರವಸೆ ನೀಡುತ್ತಿದ್ದರು. ಸುಜಾತಾ ಅವರು ಮಗುವನ್ನು ತೋರಿಸಿ, “ದಯವಿಟ್ಟು ಗುಂಡು ಹಾರಿಸಬೇಡಿ” ಎಂದು ಕೇಳಿಕೊಂಡರೂ ಭಯೋತ್ಪಾದಕನು ಕಿವಿಗೊಡಲಿಲ್ಲ. ಎರಡು ಬಾರಿ ಭರತ್ ಅವರ ತಲೆಗೆ ಗುಂಡು ಹಾರಿಸಿ, ಅವರನ್ನು ಕೊಂದುಹಾಕಿದರು.

“ನಮ್ಮ ಮುಂದೆಯೇ ಪತಿ ನೆಲಕ್ಕುರುಳಿದರು. ಆ ಘಳಿಕೆಯಲ್ಲಿ ಭಯೋತ್ಪಾದಕನು ‘ನಾವಿಲ್ಲಿ ಸಂಕಷ್ಟದಲ್ಲಿದ್ದೇವೆ. ನೀವು ಇಲ್ಲಿ ಆನಂದಿಸಲು ಬಂದಿದ್ದೀರಿ? ಎಂದು ಹೇಳಿದನ್ನು ನಾನು ಕೇಳಿದೆ” ಎಂದು ಡಾ. ಸುಜಾತಾ ಹೇಳಿದ್ದಾರೆ. ಅವರು ತಮ್ಮ ಕುಟುಂಬ ಯಾವ ಧರ್ಮಕ್ಕೆ ಸೇರಿದವರು ಎಂಬುದನ್ನೂ ಪ್ರಶ್ನಿಸಲಿಲ್ಲ. ಕೇವಲ ಸಂಭ್ರಮಿಸುತ್ತಿದ್ದೀರಿ ಎಂಬ ಕಾರಣಕ್ಕಾಗಿ ಗುಂಡು ಹಾರಿಸಿದರು.

ಪತಿಯು ನೆಲಕ್ಕುರುಳುತ್ತಿದ್ದಂತೆ, ಅವರು ತಕ್ಷಣ ಪತಿಯ ಜೇಬಿನಲ್ಲಿ ಇದ್ದ ದಾಖಲೆಗಳು ಹಾಗೂ ಮೊಬೈಲ್ ತೆಗೆದುಕೊಂಡು ಮಗನೊಂದಿಗೆ ಸುರಕ್ಷಿತ ಸ್ಥಳದತ್ತ ಓಡಿದರು. ಸುತ್ತಲೂ ಗುಂಡಿನ ಶಬ್ದ ಕೇಳಿಸುತ್ತಲೇ ಇತ್ತು. ಎಲ್ಲೆಡೆ ಶವಗಳು ಬಿದ್ದಿದ್ದವು. ಪಹಲ್ಗಾಮ್ ಪಟ್ಟಣದಲ್ಲಿ ಭದ್ರತೆ ಇದ್ದರೂ ಬೈಸರನ್ ಬೆಟ್ಟದ ತುದಿಯಲ್ಲಿ ಯಾವುದೇ ಭದ್ರತೆ ಇರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 17T174955.529

ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಹೀನಾಯ ಸೋಲು!

by ಶ್ರೀದೇವಿ ಬಿ. ವೈ
January 17, 2026 - 5:50 pm
0

BeFunky collage 2026 01 17T171705.985

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

by ಶ್ರೀದೇವಿ ಬಿ. ವೈ
January 17, 2026 - 5:18 pm
0

BeFunky collage 2026 01 17T170344.989

ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!

by ಶ್ರೀದೇವಿ ಬಿ. ವೈ
January 17, 2026 - 5:05 pm
0

BeFunky collage 2026 01 17T164728.868

ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ರಸ್ತೆಯಲ್ಲೇ ಬಟ್ಟೆ ಬಿಚ್ಚಿ ವ್ಯಕ್ತಿ ಪುಂಡಾಟ

by ಶ್ರೀದೇವಿ ಬಿ. ವೈ
January 17, 2026 - 4:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 17T120059.249
    ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
    January 17, 2026 | 0
  • Untitled design 2026 01 17T104722.309
    ಕಲ್ಯಾಣ ಕರ್ನಾಟಕದ ಧೀಮಂತ ಭೀಮಣ್ಣ ಖಂಡ್ರೆ ಲಿಂಗೈಕ್ಯ, ಇಂದು ಸಂಜೆ ಭಾಲ್ಕಿಯಲ್ಲಿ ಅಂತ್ಯಸಂಸ್ಕಾರ
    January 17, 2026 | 0
  • Untitled design 2026 01 17T072803.414
    ಚಂಡಮಾರುತದ ಎಫೆಕ್ಟ್: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    January 17, 2026 | 0
  • Untitled design 2026 01 16T234117.739
    ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
    January 16, 2026 | 0
  • Untitled design 2026 01 16T231201.941
    ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version