• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾವೇರಿ ಆಸ್ಪತ್ರೆಯಿಂದ ಉಚಿತ ರೊಬೊಟಿಕ್ ಶಸ್ತ್ರಚಿಕಿತ್ಸೆ: ಅವಕಾಶ ಬಳಸಿಕೊಳ್ಳಿ ಎಂದ ಚಲುವರಾಯ ಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 8:14 pm
in Flash News, ಕರ್ನಾಟಕ
0 0
0
1153 (2)

ಬೆಂಗಳೂರು, ಮಾರ್ಚ್ ,27: ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್‌ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್‌ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ ‘ಕಾವೇರಿ ಸಂಕಲ್ಪʼ ಪ್ರಾರಂಭಿಸುವುದಾಗಿ ಇಂದು ಪ್ರಕಟಿಸಿದೆ.

RelatedPosts

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

ADVERTISEMENT
ADVERTISEMENT

ಇದೊಂದು ʻರೊಬೊಟಿಕ್ ಆಧರಿತ ಜಂಟಿ ಭರವಸೆಯ ಕಾರ್ಯಕ್ರಮʼವಾಗಿದೆ. ಇದರ ಅಡಿಯಲ್ಲಿ ಕರ್ನಾಟಕದಾದ್ಯಂತ ಆರ್ಥಿಕವಾಗಿ ಅರ್ಹ ರೈತರಿಗೆ 100 ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ. ʻಕಾವೇರಿ ಹಾಸ್ಪಿಟಲ್ಸ್‌ʼನ ಬೆಂಗಳೂರು ವಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್. ವಿಜಯಭಾಸ್ಕರನ್ ಹಾಗೂ ʻಕಾವೇರಿ ಹಾಸ್ಪಿಟಲ್ಸ್‌ʼ ಎಲೆಕ್ಟ್ರಾನಿಕ್ ಸಿಟಿ ಮತ್ತು ಮಾರತ್ತಹಳ್ಳಿ ಘಟಕಗಳ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಈ ಮಹತ್ವಾಕಾಂಕ್ಷೆಯ ಉಪಕ್ರಮಕ್ಕೆ ಔಪಚಾರಿಕವಾಗಿ ಚಾಲನೆ ನೀಡಿದರು.

ನಂತರ ಮಾತನಾಡಿದ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು, ಈ ಉಪಕ್ರಮವನ್ನು ಶ್ಲಾಘಿಸಿದರು. ” ಖಾಸಗಿ ಆಸ್ಪತ್ರೆ ಈ ರೀತಿಯಾಗಿ ಸಿಎಸ್ಆರ್ ಹಣವನ್ನು ಬಳಸುತ್ತಿರುವುದು ಸಂತೋಷ ತಂದಿದೆ. ರೈತರು ನಮ್ಮ ಆರ್ಥಿಕತೆಯ ಅಡಿಪಾಯವಾಗಿದ್ದಾರೆ. ಆದರೂ ಅವರ ಆರೋಗ್ಯವನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗುತ್ತದೆ. ʻಕಾವೇರಿ ಸಂಕಲ್ಪʼದಂತಹ ಉಪಕ್ರಮಗಳು ನಮ್ಮೆಲ್ಲರ ಹೃತ್ಪೂರ್ವಕ ಬೆಂಬಲಕ್ಕೆ ಅರ್ಹವಾಗಿವೆ. ಇಂತಹ ಕಾರ್ಯಕ್ರಮಗಳು ನಿರ್ಣಾಯಕ ಆರೋಗ್ಯ ಅಂತರಗಳನ್ನು ಪರಿಹರಿಸುವುದಲ್ಲದೆ, ನಮ್ಮ ರೈತ ಸಮುದಾಯವನ್ನು ಅವರ ದೈಹಿಕ ಶಕ್ತಿ ಮತ್ತು ಘನತೆಯನ್ನು ಪುನಃಸ್ಥಾಪಿಸುವ ಮೂಲಕ ಸಬಲೀಕರಣಗೊಳಿಸುತ್ತವೆ,ʼʼ ಎಂದು ಹೇಳಿದರು.

ಬೆಂಗಳೂರು ಮತ್ತು ಹೊಸೂರಿನ ʻಕಾವೇರಿ ಹಾಸ್ಪಿಟಲ್ಸ್‌ʼ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಸ್.ವಿಜಯಭಾಸ್ಕರನ್ ಅವರು ಮಾತನಾಡಿ, ʻಕಾವೇರಿ ಸಂಕಲ್ಪʼದ ಹಿಂದಿನ ತಮ್ಮ ವೈಯಕ್ತಿಕ ಪ್ರೇರಣೆಯನ್ನು ಹಂಚಿಕೊಂಡರು. “ಕೃಷಿ ಎಂಜಿನಿಯರ್, ಪ್ರಾಧ್ಯಾಪಕ ಮತ್ತು ಸಂಶೋಧಕನಾಗಿ ಸುಮಾರು ಎರಡು ದಶಕಗಳನ್ನು ಕಳೆದಿರುವ ನಾನು ನಮ್ಮ ರೈತರಿಗೆ ಆಗುವ ದೈಹಿಕ ಹಾನಿಯನ್ನು ನೇರವಾಗಿ ನೋಡಿದ್ದೇನೆ. ಆರಂಭದಲ್ಲೇ ಚಿಕಿತ್ಸೆ ನೀಡಿದ್ದಾದರೆ ಅಸ್ಥಿಸಂಧಿವಾತವನ್ನು ಹೆಚ್ಚಿನ ಕೊಯ್ಯವಿಕೆ ಚಿಕಿತ್ಸಾವಿಧಾನಗಳ ಅಗತ್ಯವಿಲ್ಲದೆಯೇ ನಿರ್ವಹಿಸಬಹುದು. ಆದರೆ, ಸೀಮಿತ ಜಾಗೃತಿ ಮತ್ತು ಸೌಲಭ್ಯಗಳ ಅಲಭ್ಯತೆಯಿಂದಾಗಿ, ರೈತರು ಬಹುತೇಕ ಸಂದರ್ಭಗಳಲ್ಲಿ ಈ ಚಿಕಿತ್ಸೆಯನ್ನು ವಿಳಂಬಗೊಳಿಸುತ್ತಾರೆ ಮತ್ತು ಆ ಮೂಲಕ ಕೀಲು ಕಸಿ ಅನಿವಾರ್ಯ ಎಂಬ ಹಂತವನ್ನು ತಲುಪುತ್ತಾರೆ.

ʻಕಾವೇರಿ ಸಂಕಲ್ಪʼ ಕಾರ್ಯಕ್ರಮವು ನನ್ನ ಅನುಭವ ಹಾಗೂ ರೈತ ಸಮುದಾಯಕ್ಕೆ ಚಲನಶೀಲತೆಯನ್ನು ಪುನಃಸ್ಥಾಪಿಸುವ ಮೂಲಕ ಹಾಗೂ ಅವರು ಸಕ್ರಿಯ ಕೃಷಿಗೆ ಮರಳಲು ಸಹಾಯ ಮಾಡುವ ಮೂಲಕ ಅವರಿಂದ ಪಡೆದದ್ದನ್ನು ಹಿಂದಿರುಗಿಸಬೇಕೆಂಬ ನನ್ನ ಆಶಯದಿಂದ ಸ್ಫೂರ್ತಿ ಪಡೆದಿದೆ. ಈ ಉಪಕ್ರಮವು ಕೇವಲ ವೈದ್ಯಕೀಯ ಮಧ್ಯಸ್ಥಿಕೆಗಿಂತಲೂ ಮಿಗಿಲಾದದ್ದು; ಇದು ವಿಶ್ವದರ್ಜೆಯ ಆರೋಗ್ಯ ಆರೈಕೆಯನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ʻಕಾವೇರಿ ಹಾಸ್ಪಿಟಲ್ಸ್‌ʼನ ಬದ್ಧತೆಯನ್ನು ಪ್ರತಿನಿಧಿಸುತ್ತದೆ,ʼʼ ಎಂದು ಹೇಳಿದರು.

ಕಾವೇರಿ ಸಂಕಲ್ಪʼದ ಅಡಿಯಲ್ಲಿ, ಸಕ್ರಿಯ ಚಲನಶೀಲತೆಯನ್ನು ಪುನಃಸ್ಥಾಪಿಸುವ ನಿಟ್ಟಿನಲ್ಲಿ ಕೀಲು ಕಸಿ ಅಗತ್ಯವಿರುವ ಅರ್ಹ ರೈತರಿಗೆ ಮಾತ್ರ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತದೆ. ಇದನ್ನು ಖಚಿತಪಡಿಸಿಕೊಳ್ಳಲು ಫಲಾನುಭವಿಗಳನ್ನು ಎಚ್ಚರಿಕೆಯಿಂದ ಪರೀಕ್ಷಿಸಲಾಗುತ್ತದೆ. ವೈದ್ಯಕೀಯ ಮೌಲ್ಯಮಾಪನಗಳು ಮತ್ತು ಸಾಮಾಜಿಕ ಆರ್ಥಿಕ ಹಿನ್ನೆಲೆ ಪರಿಶೀಲನೆಯನ್ನು ಒಳಗೊಂಡ ಕಠಿಣ ಆಯ್ಕೆ ಪ್ರಕ್ರಿಯೆಯು ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ.ʻ

ಕಾವೇರಿ ಹಾಸ್ಪಿಟಲ್ಸ್‌ʼನ ಎಲೆಕ್ಟ್ರಾನಿಕ್ ಸಿಟಿ ಮತ್ತು ಮಾರತ್ತಹಳ್ಳಿ ಘಟಕಗಳಲ್ಲಿನ ಮೂಳೆ ವಿಭಾಗಗಳು ರೊಬೊಟಿಕ್ ನೆರವಿನ ಕೀಲು ಕಸಿ ಶಸ್ತ್ರಚಿಕಿತ್ಸೆಗಳಲ್ಲಿ ಶ್ರೇಷ್ಠತೆಯ ದಾಖಲೆಯನ್ನು ಹೊಂದಿವೆ. ಅತ್ಯಾಧುನಿಕ ರೊಬೊಟಿಕ್ ಶಸ್ತ್ರಚಿಕಿತ್ಸಾ ವ್ಯವಸ್ಥೆಗಳೊಂದಿಗೆ, ರೋಗಿಗಳು ನಿಖರವಾದ ಶಸ್ತ್ರಚಿಕಿತ್ಸೆ, ಕನಿಷ್ಠ ನೋವು, ವೇಗದ ಚೇತರಿಕೆ, ಕ್ಷಿಪ್ರ ಪೂರ್ವ ಸಿದ್ಧತೆ ಮತ್ತು ಸ್ವಾಭಾವಿಕವೆಂಬಂತೆ ಭಾಸವಾಗುವ ಕೀಲುಗಳ ಅನುಭವವನ್ನು ಪಡೆಯುತ್ತಾರೆ. ನಾಗಮಂಗಲ, ಹಾಸನ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಕೋಲಾರ ಭಾಗಗಳಲ್ಲಿ ಏಪ್ರಿಲ್ ತಿಂಗಳಿನಲ್ಲಿ ಉಚಿತವಾಗಿ ವೈದ್ಯಕೀಯ ತಪಾಸಣೆ ನಡೆಸಿ ಅರ್ಹರಿಗೆ ಸೌಲಭ್ಯ ಒದಗಿಸಲಾಗುವುದು. ಪ್ರತಿ ವರ್ಷವೂ ವಿವಿಧ ವೈಧ್ಯಕೀಯ ಸೌಲಭ್ಯಗಳನ್ನು ʻಕಾವೇರಿ ಹಾಸ್ಪಿಟಲ್ಸ್‌ʼ ಉಚಿತವಾಗಿ ಒದಗಿಸಲಿದೆ.ಆಸಕ್ತ ರೈತರು ಅರ್ಹ ʻಕಾವೇರಿ ಸಂಕಲ್ಪʼ ಸಹಾಯವಾಣಿ +91 80801 099999 ಗೆ ಸಂಪರ್ಕಿಸಬಹುದು ಮತ್ತು ಅರ್ಹತೆಯನ್ನು ಪರಿಶೀಲಿಸಬಹುದು. ಕೂಡಲೇ ಪ್ರಾರಂಭವಾಗುವ ಮತ್ತು ಏಪ್ರಿಲ್ 30, 2025 ರವರೆಗೆ ಮುಂದುವರಿಯುವ ಸ್ಕ್ರೀನಿಂಗ್ ಶಿಬಿರಗಳಿಗೆ ನೋಂದಾಯಿಸಿಕೊಳ್ಳಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T182653.280

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
May 19, 2026 - 6:27 pm
0

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

Untitled design 2026 05 19T171218.991

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T182653.280
    ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್
    May 19, 2026 | 0
  • Untitled design 2026 05 19T180524.089
    ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ
    May 19, 2026 | 0
  • Untitled design 2026 05 19T174350.135
    ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ
    May 19, 2026 | 0
  • Untitled design 2026 05 19T171218.991
    ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
    May 19, 2026 | 0
  • Untitled design 2026 05 19T164815.995
    ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version