• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸದನದಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಯಾವ ಶಾಸಕರು ಅಗೌರವ ಸೂಚಿಸಬಾರದು: ಕೆ ಹೆಚ್. ಮುನಿಯಪ್ಪ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 21, 2025 - 8:03 pm
in Flash News, ಕರ್ನಾಟಕ
0 0
0
Film (4)

ಸದನದಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಯಾವ ಶಾಸಕರು ಅಗೌರವವನ್ನು ತರುವಂತಹ ಕೆಲಸ ಮಾಡಬಾರದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ಹೇಳಿದ್ದಾರೆ.

ಸದನದಲ್ಲಿ ಕಲಾಪ ನಡೆಯುವ ಸಂದರ್ಭದಲ್ಲಿ ಶಾಸಕರು ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಪಾಲನೆ ಮಾಡಬೇಕು. ಸದನದಲ್ಲಿ ವಿರೋಧ ಪಕ್ಷದ ಶಾಸಕರು ಸ್ವಾಭಾವಿಕವಾಗಿ ವಿರೋಧ ವ್ಯಕ್ತ ಪಡಿಸುವುದು ಸಹಜ ಆದರೆ ವಿರೋಧ ಪಕ್ಷದ ಸದಸ್ಯರು ಅಗೌರವವನ್ನು ತರುವಂತಹ ಕೆಲಸ ಮಾಡಿದ್ದಾರೆ.

RelatedPosts

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!

2700Cr ಒಡೆಯ ಅಕ್ಷಯ್ ಕುಮಾರ್..‌ಮಗನ ಸಂಬಳ 4,500 ರೂ.

ಉತ್ತರ ಜಪಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ADVERTISEMENT
ADVERTISEMENT

ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರಕ್ಕೂ ಲೆಕ್ಕಿಸದೆ ಸದನದಲ್ಲಿ ಅತಿರೇಕವಾಗಿ ವರ್ತಿಸಿದ ಕಾರಣ ಹಾಗೂ ಸಭಾಧ್ಯಕ್ಷರು ಬಿಲ್‌‌ಗಳ ಮಂಡನೆ ಮಾಡುವ ಸಂದರ್ಭದಲ್ಲಿ ಕಾಗದ ಪತ್ರಗಳನ್ನು ಅವರ ಮೇಲೆ ಎಸೆಯುವುದು ಸರಿಯಲ್ಲಾ ಎಂದು ಹೇಳಿದ್ದಾರೆ.

ಶಾಸಕರು ಅವರ ಸಮಸ್ಯೆಗಳಿಗೆ ಪರಿಹಾರವನ್ನು ತೆಗೆದುಕೊಳ್ಳುವ ಬಗ್ಗೆ ಮಾತನಾಡಬೇಕು ಅದನ್ನು ಬಿಟ್ಟು ಅವರೇ ಈ ರೀತಿಯಾಗಿ ವರ್ತಿಸಿದರೆ ಕ್ಷೇತ್ರದಲ್ಲಿ ಜನರ ಸಮಸ್ಯೆಗಳಿಗೆ ಯಾವರೀತಿ ಸ್ಪಂದಿಸುತ್ತಾರೆ ಹೇಳಿ ಎಂದರು.

ಸದನದಲ್ಲಿ ಚರ್ಚೆಗಳು ನಡೆಯುತ್ತಿದ್ದಂತಹ ಸಂದರ್ಭದಲ್ಲಿ ಶಾಸಕರ ವರ್ತನೆ ಸರಿ ಇಲ್ಲದ ಕಾರಣ ಸಭಾಧ್ಯಕ್ಷರು ಕೆಲವು ಶಾಸಕರನ್ನು ಅಮಾನತು ತೆಗೆದುಕೊಂಡು ತೀರ್ಮಾನ ಸರಿಯಾಗಿದೆ ಎಂದರು. ಸದನದ ಗೌರವ ಕಾಪಾಡುವುದು ಎಲ್ಲಾ ಶಾಸಕರ ಕರ್ತವ್ಯ ಎಂದರು.

18 ಬಿಜೆಪಿ ಶಾಸಕರು 6 ತಿಂಗಳ ಕಾಲ ಸಸ್ಪೆಂಡ್‌‌‌

ಬಿಜೆಪಿ 18 ಶಾಸಕರನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು 6 ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ. ಸಭೆಯಲ್ಲಿ ಭಾರೀ ಗದ್ದಲವನ್ನು ಸೃಷ್ಟಿಸಿ, ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. 

ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದರು.

ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್‌ ಮಾಡಿ ಸ್ಪೀಕರ್‌ ರೂಲಿಂಗ್‌ ಹೊರಡಿಸಿದರು. ಬಳಿಕ ಮಾರ್ಷಲ್ಸ್ ಮುನಿರತ್ನರನ್ನು ಸೇರಿ​​, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 20T173547.148

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

by ಶಾಲಿನಿ ಕೆ. ಡಿ
April 20, 2026 - 5:43 pm
0

Untitled design 2026 04 20T171354.041

ಕಾಜೋಲ್‌ಗೆ ರಿಷಬ್ ಫ್ಯಾನ್..ನಾಚಿ ನೀರಾದ DDLJ ಬ್ಯೂಟಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 5:16 pm
0

Untitled design 2026 04 20T163250.075

ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
April 20, 2026 - 4:47 pm
0

Untitled design 2026 04 20T161912.392

2700Cr ಒಡೆಯ ಅಕ್ಷಯ್ ಕುಮಾರ್..‌ಮಗನ ಸಂಬಳ 4,500 ರೂ.

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 4:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 20T173547.148
    ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ
    April 20, 2026 | 0
  • Untitled design 2026 04 20T163250.075
    ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!
    April 20, 2026 | 0
  • Untitled design 2026 04 20T161912.392
    2700Cr ಒಡೆಯ ಅಕ್ಷಯ್ ಕುಮಾರ್..‌ಮಗನ ಸಂಬಳ 4,500 ರೂ.
    April 20, 2026 | 0
  • Untitled design 2026 04 20T154441.736
    ಉತ್ತರ ಜಪಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ
    April 20, 2026 | 0
  • BeFunky collage (80)
    ಬಿಟ್‌ಕಾಯಿನ್ ಹಗರಣಕ್ಕೆ ಇಡಿ ಶಾಕ್: ಶ್ರೀಕಿ ಮನೆಗೆ ರೇಡ್, ಮಾಜಿ ಕೇಂದ್ರ ಸಚಿವರ ಮೊಮ್ಮಗನ ಮನೆ ಮೇಲೂ ದಾಳಿ
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version