• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಟ್ರಯಾಂಗಲ್ ಲವ್ ಸ್ಟೋರಿ: ಪ್ರೀತಿಯ ಜಗಳಕ್ಕೆ ಸ್ನೇಹಿತರು ಬಲಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 11, 2025 - 8:04 pm
in ಕರ್ನಾಟಕ
0 0
0
Web (46)

ಹುಬ್ಬಳ್ಳಿಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ ರಕ್ತಪಾತಕ್ಕೆ ತಿರುಗಿದೆ. ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಬರ್ತ್‌ಡೇ ಪಾರ್ಟಿಯಲ್ಲಿ ಒಂದೇ ಹುಡುಗಿಯ ಮೇಲಿನ ಪ್ರೀತಿಗಾಗಿ ಇಬ್ಬರು ಸ್ನೇಹಿತರು ಜಗಳಕ್ಕಿಳಿದಿದ್ದಾರೆ. ಆದರೆ ದುರದೃಷ್ಟವಶಾತ್, ಪ್ರೀತಿಯಲ್ಲಿ ಭಾಗಿಯಾಗದಿದ್ದ ಅಭಿಷೇಕ್ ಬಂಡಿವಂಡರ್ (22) ಮತ್ತು ಮಾರುತಿ ಬಂಡಿವಂಡರ್ (20) ಚಾಕು ಇರಿತಕ್ಕೆ ಬಲಿಯಾಗಿದ್ದಾರೆ. ದೇಶಪಾಂಡೆ ನಗರದ ನಿವಾಸಿಗಳಾದ ಇಬ್ಬರು ಆಟೋ ಚಾಲಕರು ಸ್ನೇಹಿತ ಪವನ್ ಜೊತೆ ಪಾರ್ಟಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾನಗರ ಪೊಲೀಸರು ಮಣಿಕಂಠ (19) ಸೇರಿ 7 ಆರೋಪಿಗಳನ್ನು ಬಂಧಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಗ್ಲೋಬಲ್ ಕಾಲೇಜಿನ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿಗಳಾದ ಮಣಿಕಂಠ ಮತ್ತು ಪವನ್–ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು. ತಿಂಗಳ ಹಿಂದೆಯೇ ಈ ವಿಚಾರಕ್ಕೆ ಜಗಳವಾಗಿತ್ತು. ನವೆಂಬರ್ 10ರ ರಾತ್ರಿ 11 ಗಂಟೆ ಸುಮಾರು, ಮಣಿಕಂಠ ತನ್ನ ಬರ್ತ್‌ಡೇ ಪಾರ್ಟಿಗೆ ಬಾ ಎಲ್ಲಾ”ಸಮಸ್ಯೆಯನ್ನು ಮಾತುಕತೆಯಿಂದ ಬಗೆಹರಿಸೋಣ” ಎಂದು ಪವನ್‌ನ್ನು ಕರೆಸಿದ್ದ. ಪವನ್ ಒಬ್ಬನೇ ಹೋಗದೆ, ಆಟೋ ಚಾಲಕ ಸ್ನೇಹಿತರಾದ ಅಭಿಷೇಕ್ ಮತ್ತು ಮಾರುತಿಯನ್ನು ಕರೆದುಕೊಂಡು ಹೋಗಿದ್ದ.

RelatedPosts

ಲೈಂಗಿಕ ಕಿರುಕುಳ ಆರೋಪ: ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ದೂರು ದಾಖಲು

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ADVERTISEMENT
ADVERTISEMENT

ಪಾರ್ಟಿ ಆರಂಭವಾಗುತ್ತಿದ್ದಂತೆಯೇ ಜಗಳ ಹೆಚ್ಚಾಯಿತು. ಮಣಿಕಂಠ ಮತ್ತು ಅವನ 6 ಸ್ನೇಹಿತರು ಪವನ್ ಮೇಲೆ ಹಲ್ಲೆ ಮಾಡಿದರು. ಆದರೆ ಗಲಾಟೆಯಲ್ಲಿ ಪ್ರೀತಿಯಲ್ಲಿ ಭಾಗಿಯಾಗದ ಅಭಿಷೇಕ್ ಮತ್ತು ಮಾರುತಿ ಚಾಕು ಇರಿತಕ್ಕೆ ಬಲಿಯಾದರು. ಅಭಿಷೇಕ್‌ಗೆ ಎದೆ-ತೋಳುಗಳಲ್ಲಿ ಗಾಯ, ಮಾರುತಿಗೆ ಕೈ-ಕಾಲುಗಳಲ್ಲಿ ಇರಿತ. ಸ್ಥಳೀಯರು ಬಂದಾಗ ಆರೋಪಿಗಳು ಪರಾರಿಯಾದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಇಬ್ಬರ ಸ್ಥಿತಿ ಸ್ಥಿರವಾಗಿದೆ.

ಪೊಲೀಸ್ ಆಯುಕ್ತರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿ, “ಆರೋಪಿಗಳನ್ನು ಕಾನೂನು ಕೈಗೆ ಒಪ್ಪಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ. CCTV ದೃಶ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಯ ಆಧಾರದಲ್ಲಿ ತನಿಖೆ ತೀವ್ರಗೊಂಡಿದೆ.

ಪ್ರೀತಿ-ಪ್ರೇಮದ ಹೆಸರಿನಲ್ಲಿ ಹಿಂಸೆ ಸರಿಯಲ್ಲ. ಅಭಿಷೇಕ್-ಮಾರುತಿ ತಮಗೆ ಸಂಬಂಧವಿಲ್ಲದ ಜಗಳಕ್ಕೆ ಬಲಿಯಾಗಿದ್ದು ದುರದೃಷ್ಟ. ಮಣಿಕಂಠ ಸೇರಿ ಆರೋಪಿಗಳು ಈಗ ಜೈಲು ಸೇರಿದ್ದು, ಕಾಲೇಜು ಓದನ್ನು ಬಿಟ್ಟು ಕಂಬಿ ಹಿಂದೆ ಹೋಗಿದ್ದಾರೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 16T114438.159

ಲೈಂಗಿಕ ಕಿರುಕುಳ ಆರೋಪ: ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ದೂರು ದಾಖಲು

by ಶಾಲಿನಿ ಕೆ. ಡಿ
December 16, 2025 - 11:52 am
0

Untitled design 2025 12 16T112207.505

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

by ಶಾಲಿನಿ ಕೆ. ಡಿ
December 16, 2025 - 11:28 am
0

Untitled design 2025 12 16T111519.286

ರಾಜ್ಯದಲ್ಲಿ ಇಂಧನ ದರ ಏರಿಕೆ?: ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿ ಚೆಕ್ ಮಾಡಿ

by ಶಾಲಿನಿ ಕೆ. ಡಿ
December 16, 2025 - 11:20 am
0

Untitled design 2025 12 16T102822.650

ಮತ್ತೆ ಏರಿಕೆಯಾಯ್ತಾ ಬಂಗಾರದ ಬೆಲೆ? ಇಲ್ಲಿ ಚೆಕ್‌ ಮಾಡಿ ಇಂದಿನ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
December 16, 2025 - 10:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 16T114438.159
    ಲೈಂಗಿಕ ಕಿರುಕುಳ ಆರೋಪ: ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ದೂರು ದಾಖಲು
    December 16, 2025 | 0
  • Untitled design 2025 12 16T112207.505
    ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
    December 16, 2025 | 0
  • Untitled design 2025 12 16T101308.676
    ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ
    December 16, 2025 | 0
  • Untitled design 2025 12 16T093517.986
    ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ
    December 16, 2025 | 0
  • Untitled design 2025 12 16T091937.284
    ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version