• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಭೀಕರ ರಸ್ತೆ ಅಪಘಾತ: ಬುಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ

admin by admin
December 18, 2025 - 7:41 am
in ಕರ್ನಾಟಕ, ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design (4)

ಕೊಪ್ಪಳ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದ್ದು, ನಿನ್ನೆ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ವೇಗವಾಗಿ ಬಂದ ಬುಲೆರೋ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್ ಮತ್ತು ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಇಂದರಗಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಅತೀ ವೇಗವಾಗಿ ಬಂದ ಬುಲೆರೋ ವಾಹನ ನಿಯಂತ್ರಣ ತಪ್ಪಿ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಯುವಕರು ರಸ್ತೆಯ ಮೇಲೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಅಪಘಾತ ಸಂಭವಿಸುತ್ತಿದ್ದಂತೆ ಬುಲೆರೋ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣ ಮುನಿರಾಬಾದ್ ಪೊಲೀಸ್ ಠಾಣೆಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನೂ ಪರಾರಿಯಾಗಿರುವ ಬುಲೆರೋ ಚಾಲಕನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೂಳಿ ದಾಳಿಯಿಂದ 57 ವರ್ಷದ ವೃದ್ಧ ಬಲಿ

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಲಿಮಂಗಲ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 57 ವರ್ಷದ ವೃದ್ಧನೊಬ್ಬರ ಮೇಲೆ ಗೂಳಿಯು ದಾಳಿ ಮಾಡಿದ ಪರಿಣಾಮ ವೃದ್ದ ಸಾವನ್ನಪ್ಪಿದ್ದಾರೆ.

ಘಟನೆ ನಿನ್ನೆ ಹುಲಿಮಂಗಲ ಗ್ರಾಮದ ಒಳ ರಸ್ತೆಯೊಂದರಲ್ಲಿ ನಡೆದಿದೆ. ಮೃತ ಪಟ್ಟ ವ್ಯಕ್ತಿಯನ್ನು ಗ್ರಾಮದ ಹುಲಿಮಂಗಲದ ನಿವಾಸಿ ರಾಮರೆಡ್ಡಿ (ವಯಸ್ಸು 57) ಎಂದು ಗುರುತಿಸಲಾಗಿದೆ. ರಾಮರೆಡ್ಡಿ ಪ್ರತಿದಿನವೂ ಅದೇ ರಸ್ತೆಯ ಮಾರ್ಗವಾಗಿ ಓಡಾಡುತ್ತಿದ್ದರು. ನಿನ್ನೆ ಅದೇ ದಾರಿಯಲ್ಲಿ ಸಂಚರಿಸುತ್ತದ್ದ ಗೂಳಿಯೊಂದು ವೃದ್ದರ ಮೇಲೆ ದಾಳಿ ಮಾಡಿದೆ. ನೋವು ತಾಳದಾರದೇ ವೃದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯ ದೃಶ್ಯಗಳು ಸ್ಥಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಬ್ಬಗೋಡು ಪೊಲೀಸ್ ಠಾಣೆಯಲ್ಲಿ ಈ ಸಂಬಂಧಿತ ಪ್ರಕರಣವನ್ನು ಅಧಿಕೃತವಾಗಿ ದಾಖಲಿಸಲಾಗಿದೆ

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (7)
    ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್
    July 12, 2026 | 0
  • ಹೆಚ್ಚಳ (2)
    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌‌: ಇಬ್ಬರು ಆರೋಪಿಗಳು ಅರೆಸ್ಟ್‌
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version