• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 23, 2026 - 9:44 pm
in Flash News, ಕರ್ನಾಟಕ, ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design 2026 02 23T213506.986

ಕೊಪ್ಪಳ: ಜಿಲ್ಲೆಯ ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬಲ್ಡೋಟಾ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಐತಿಹಾಸಿಕ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ನಾಳೆ ಫೆಬ್ರವರಿ 24ರ ಸೋಮವಾರದಂದು ಕೊಪ್ಪಳ ಮತ್ತು ಭಾಗ್ಯನಗರ ಸೇರಿದಂತೆ ಜಿಲ್ಲಾದ್ಯಂತ ‘ಸ್ವಯಂಪ್ರೇರಿತ ಬಂದ್’ಗೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ.

ಹೋರಾಟದ ಹಿನ್ನೆಲೆ

ಕಳೆದ ವರ್ಷ ಫೆಬ್ರವರಿ 24 ರಂದು ಕೊಪ್ಪಳದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಲಕ್ಷಾಂತರ ಜನರು ಸೇರಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಅಂದು ಶ್ರೀಗಳು ಜಿಲ್ಲೆಯ ಜನಪ್ರತಿನಿಧಿಗಳಿಗೆ ಕಾರ್ಖಾನೆಯನ್ನು ಶಾಶ್ವತವಾಗಿ ನಿಲ್ಲಿಸಲು ಗಡುವು ನೀಡಿದ್ದರು. ಆದರೆ, ಸರ್ಕಾರ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ಶಾಶ್ವತ ಕ್ರಮ ಕೈಗೊಳ್ಳದ ಕಾರಣ, ಕಳೆದ 116 ದಿನಗಳಿಂದ ‘ಜಿಲ್ಲಾ ಬಚಾವೋ ಆಂದೋಲನ ಸಮಿತಿ’ಯು ಅಹೋರಾತ್ರಿ ಧರಣಿ ನಡೆಸುತ್ತಿದೆ. ಈ ಹೋರಾಟದ ಕಿಚ್ಚನ್ನು ಮತ್ತಷ್ಟು ತೀವ್ರಗೊಳಿಸಲು ಈಗ ಜಿಲ್ಲಾ ಬಂದ್ ಘೋಷಿಸಲಾಗಿದೆ.

RelatedPosts

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ

ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ

ADVERTISEMENT
ADVERTISEMENT
ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಕೇಂದ್ರದ ಎಲ್ಲಾ ಖಾಸಗಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟ ತಿಳಿಸಿದೆ.

ಅಲ್ಲದೆ, ಕೊಪ್ಪಳ ವಿಶ್ವವಿದ್ಯಾಲಯವು ನಾಳೆ ನಡೆಯಬೇಕಿದ್ದ ಸ್ನಾತಕೋತ್ತರ (PG) ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ. ಮುಂದೂಡಲ್ಪಟ್ಟ ಪರೀಕ್ಷೆಗಳ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ.

ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆ ಸಂಪೂರ್ಣ ಬಂದ್ ಆಗಲಿದೆ. ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ವ್ಯಾಪಾರಸ್ಥರು, ಆಟೋ ಚಾಲಕರು ಮತ್ತು ವಿವಿಧ ಸಂಘಟನೆಗಳು ಸ್ವಯಂಪ್ರೇರಿತವಾಗಿ ಭಾಗವಹಿಸಲು ನಿರ್ಧರಿಸಿವೆ.

ಪೊಲೀಸ್ ಬಂದೋಬಸ್ತ್: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜನಪ್ರತಿನಿಧಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಮಿತಿಯು, ನಮ್ಮ ಭೂಮಿ, ನಮ್ಮ ನೀರು ಮತ್ತು ನಮ್ಮ ಗಾಳಿಯನ್ನು ಉಳಿಸಿಕೊಳ್ಳಲು ಈ ಹೋರಾಟ ಅನಿವಾರ್ಯ ಎಂದು ಹೇಳಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

Untitled design 2026 02 23T213506.986

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

by ಯಶಸ್ವಿನಿ ಎಂ
February 23, 2026 - 9:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
  • Untitled design 2026 02 23T194837.989
    ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ
    February 23, 2026 | 0
  • Untitled design 2026 02 23T192135.953
    ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version