• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!

admin by admin
January 13, 2026 - 10:40 pm
in Flash News, ಕರ್ನಾಟಕ, ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design 2026 01 13T223855.111

ಕೊಪ್ಪಳ: ಕೊಪ್ಪಳದ ಸುಪ್ರಸಿದ್ಧ ಗವಿಮಠದ ಜಾತ್ರೆಯೆಂದರೆ ಅಲ್ಲಿ ಲಕ್ಷಾಂತರ ಭಕ್ತರ ಸಮೂಹವೇ ಸೇರುತ್ತದೆ. ಇಂತಹ ಜನದಟ್ಟಣೆಯನ್ನೇ ನಂಬಿ ಹೊಟ್ಟೆಪಾಡಿಗಾಗಿ ಮದ್ಯಪ್ರದೇಶದಿಂದ ಬಂದಿದ್ದ ಅಲೆಮಾರಿ ಕುಟುಂಬವೊಂದು ಈಗ ಸಂಕಷ್ಟಕ್ಕೆ ಸಿಲುಕಿದೆ. ಜೀವ ಪಣಕ್ಕಿಟ್ಟು ಸಾಹಸ ಪ್ರದರ್ಶನ ಮಾಡುತ್ತಿದ್ದ ಮಗುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಕಾನೂನು ಕ್ರಮದ ಅಡಿಯಲ್ಲಿ ಅಧಿಕಾರಿಗಳು ಮಗುವನ್ನು ರಕ್ಷಿಸಿದ್ದಾರೆ. ಆದರೆ ಈ ರಕ್ಷಣಾ ಕಾರ್ಯಾಚರಣೆಯ ವೇಳೆ ಅಚ್ಚರಿಯ ಸತ್ಯವೊಂದು ಬಯಲಾಗಿದೆ.

ಕಳೆದ ಕೆಲವು ದಿನಗಳಿಂದ ಗವಿಮಠದ ಜಾತ್ರೆಯಲ್ಲಿ ಹತ್ತು ವರ್ಷದ ಪುಟ್ಟ ಬಾಲಕಿಯೊಬ್ಬಳು ಅತ್ಯಂತ ಅಪಾಯಕಾರಿ ಸಾಹಸಗಳನ್ನು ಪ್ರದರ್ಶಿಸುತ್ತಿದ್ದಳು. ಈ ವಿಡಿಯೋ ವೈರಲ್ ಆದ ಕೂಡಲೇ ಎಚ್ಚೆತ್ತ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಬಾಲಕಾರ್ಮಿಕ ಕಾಯ್ದೆಯಡಿ ಮಗುವನ್ನು ರಕ್ಷಿಸಿ, ಬಾಲಕಿಯರನ್ನು ಬಾಲ ಮಂದಿರಕ್ಕೆ ಕರೆದೊಯ್ದರು. ಅಲ್ಲಿ ದಾಖಲೆಗಳನ್ನು ಭರ್ತಿ ಮಾಡುವಾಗ ಪೋಷಕರು ಅಸಲಿ ಸತ್ಯ ಬಿಚ್ಚಿಟ್ಟಿದ್ದಾರೆ. ಸಾಹಸ ಪ್ರದರ್ಶನದ ವೇಳೆ ಜನರ ಗಮನ ಸೆಳೆಯಲು ಮತ್ತು ಹೆಚ್ಚು ಹಣ ಗಳಿಸಲು ತಮ್ಮ 10 ವರ್ಷದ ಬಾಲಕನಿಗೆ ಹೆಣ್ಣಿನ ವೇಷಭೂಷಣ ತೊಡಿಸಿರುವುದಾಗಿ ಪೋಷಕರು ಒಪ್ಪಿಕೊಂಡಿದ್ದಾರೆ. ಇದನ್ನು ಕೇಳಿ ಅಧಿಕಾರಿಗಳೇ ಒಂದು ಕ್ಷಣ ದಿಗ್ಭ್ರಮೆಗೊಂಡಿದ್ದಾರೆ.

RelatedPosts

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

ADVERTISEMENT
ADVERTISEMENT

ಮೂಲತಃ ಮಧ್ಯಪ್ರದೇಶದವರಾದ ಈ ಅಲೆಮಾರಿ ಕುಟುಂಬವು ಜೀವನೋಪಾಯಕ್ಕಾಗಿ ಊರೂರು ಅಲೆಯುತ್ತದೆ. ಜನರನ್ನು ಆಕರ್ಷಿಸಲು ಗಂಡು ಮಗುವಿಗೆ ಲಂಗ-ಜಾಕೆಟ್‌ನಂತಹ ಹೆಣ್ಣಿನ ಬಟ್ಟೆ ಹಾಕಿಸಿ ಸಾಹಸ ಮಾಡಿಸುತ್ತಿದ್ದರು. ಕೇವಲ ನಾಲ್ಕು ಕಾಸಿನ ಆಸೆಗಾಗಿ ಮಗುವಿನ ಜೀವವನ್ನು ಅಪಾಯಕ್ಕೆ ತಳ್ಳುತ್ತಿದ್ದರು. ಕಾನೂನಿನ ಪ್ರಕಾರ 14 ವರ್ಷದೊಳಗಿನ ಮಕ್ಕಳನ್ನು ಇಂತಹ ಅಪಾಯಕಾರಿ ಅಥವಾ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿಸುವುದು ಶಿಕ್ಷಾರ್ಹ ಅಪರಾಧ. ಹೀಗಾಗಿ ಅಧಿಕಾರಿಗಳು ಕೂಡಲೇ ಬಾಲಕನನ್ನು ವಶಕ್ಕೆ ಪಡೆದು, ಬಾಲಕಿಯರ ಮಂದಿರದಿಂದ ಬಾಲಕರ ಮಂದಿರಕ್ಕೆ ಸ್ಥಳಾಂತರಿಸಿದ್ದಾರೆ.

ಭಾರತದ ಸಂವಿಧಾನದ ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕಿದೆ. ಮಗುವನ್ನು ಕೆಲಸಕ್ಕೆ ಕಳುಹಿಸಿ ಅದರ ಭವಿಷ್ಯವನ್ನು ಹಾಳು ಮಾಡುತ್ತಿರುವುದನ್ನು ಗಮನಿಸಿದ ಮಕ್ಕಳ ರಕ್ಷಣಾ ಘಟಕ, ಮಗುವಿನ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ. ಸದ್ಯ ಮಗುವನ್ನು ಸುರಕ್ಷಿತವಾಗಿ ಇರಿಸಲಾಗಿದ್ದು, ಶೀಘ್ರದಲ್ಲೇ ಆತನ ಮೂಲ ಸ್ಥಳಕ್ಕೆ ಅಥವಾ ಶಿಕ್ಷಣ ಸಂಸ್ಥೆಗೆ ಕಳುಹಿಸುವ ಪ್ರಕ್ರಿಯೆ ಆರಂಭವಾಗಿದೆ.

ಒಂದು ವೈರಲ್ ವಿಡಿಯೋ ಅಲೆಮಾರಿ ಕುಟುಂಬದ ಬದುಕನ್ನೇ ಅಸ್ತವ್ಯಸ್ತಗೊಳಿಸಿದೆ. ಹೊಟ್ಟೆಪಾಡಿಗಾಗಿ ಮಗುವನ್ನು ಕಳೆದುಕೊಂಡ ಪೋಷಕರು ಒಂದೆಡೆಯಾದರೆ, ಮಗುವಿನ ಸುರಕ್ಷತೆಗಾಗಿ ಕೆಲಸ ಮಾಡಿದ ಅಧಿಕಾರಿಗಳು ಇನ್ನೊಂದೆಡೆ. ಈ ರೀತಿ ಹಣಕ್ಕಾಗಿ ಮಕ್ಕಳನ್ನ ಇಂತಹ ಚಟವಟಿಕೆಗಳಿಗೆ ಬಳಸಿಕೊಳ್ಳಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (17)
    ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!
    May 1, 2026 | 0
  • Woman dead living relationship age gap kodigehalli (16)
    “ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ
    May 1, 2026 | 0
  • Woman dead living relationship age gap kodigehalli (15)
    ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ
    May 1, 2026 | 0
  • Woman dead living relationship age gap kodigehalli (14)
    ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ
    May 1, 2026 | 0
  • Woman dead living relationship age gap kodigehalli (13)
    ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version