• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಪಿಎಸ್‌‌ಸಿ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ..!

ಸಿದ್ದರಾಮಯ್ಯ ವಿರುದ್ದ ಸಿಡಿದೆದ್ದ ಕೆಪಿಎಸ್‌‌ಸಿ ಅಭ್ಯರ್ಥಿಗಳು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 25, 2025 - 9:05 pm
in ಕರ್ನಾಟಕ
0 0
0
Film 2025 04 25t210411.917

ಕೆಪಿಎಸ್ಸಿ ಪರೀಕ್ಷೆಯಲ್ಲಿ ಕನ್ನಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ, ಅದನ್ನು ಆಗ್ರಹಿಸಿ ಧಾರವಾಡದಿಂದ 14ದಿನಗಳ ಕಾಲ ಕಾಲ್ನಡಿಗೆಯಲ್ಲಿ ಬಂದು ಫ್ರೀಡಂ ಪಾರ್ಕ್‌‌‌‌ನಲ್ಲಿ ಕೆಪಿಎಸ್ಸಿ ವಿದ್ಯಾರ್ಥಿಗಳು ಬೃಹತ್‌‌‌ ಪ್ರತಿಭಟನೆ ನಡೆಸಿದರು. ಬೇರೆ ಬೇರೆ ಜಿಲ್ಲೆಯಿಂದ ನೂರಾರು ವಿದ್ಯಾರ್ಥಿಗಳು ಬಂದು ಪ್ರತಿಭಟನೆಯಲ್ಲಿ ಪಾಲ್ಗೋಂಡರು.

384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೇಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಅನ್ಯಾಯವಾಗಿದ್ದು, ಸುಮಾರು 50ಕ್ಕೂ ಹೆಚ್ಚು ಪ್ರಶ್ನೆಗಳಲ್ಲಿ ಲೋಪವೆಸಗಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ವಂಚನೆ ಮಾಡಲಾಗಿದೆ. ಡಿಸೆಂಬರ್ 29ರಂದು ನಡೆದ ಮರುಪರೀಕ್ಷೆಯಲ್ಲೂ ಅದಕ್ಕೂ ಹೆಚ್ಚಿನ ತಪ್ಪು  ಪುನರಾವರ್ತನೆಯಾಗಿದೆ. ಅಧಿಕಾರಿಗಳು ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಿಸುತ್ತಿದ್ದಾರೆ.

RelatedPosts

ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೆ ಮೂವರು ಬಲಿ

ಕರ್ನಾಟಕದಲ್ಲಿ ಸೈಕ್ಲೋನ್ ಎಫೆಕ್ಟ್: 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್

10,000 ರೂ. ಸ್ಮಾರ್ಟ್ ಮೀಟರ್ ಶುಲ್ಕ: ಪಕ್ಕದ ರಾಜ್ಯದಲ್ಲಿ 900 ರೂ.ಇಲ್ಯಾಕೆ ಇಷ್ಟು, ಸರ್ಕಾರಕ್ಕೆ ಕೋರ್ಟ್ ತರಾಟೆ

ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್: ಪಡಿತರ ವಿತರಣೆಯಲ್ಲಿ ವ್ಯತ್ಯಯ

ADVERTISEMENT
ADVERTISEMENT

ಈ ಕುರಿತು ಈಗಾಗಲೇ ಸಾಕಷ್ಟು ಭಾರಿ ಹೋರಾಟ ನಡೆಸಿದ್ದೇವೆ ಆದ್ರೆ ಸರ್ಕಾರ ಇದಕ್ಕೆ ಸಂಬಂಧ ಪಟ್ಟ ಹಾಗೇ ಕ್ರಮ ತೆಗೆದುಕೊಂಡಿಲ್ಲ. ಇದ್ರಿಂದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗ್ತೀದೆ ಹಾಗಾಗಿ, ಈ ಕೂಡಲೇ ನಿಗಧಿಯಾಗಿರುವ ಮುಖ್ಯಪರೀಕ್ಷೆಯ ಪ್ರಕ್ರಿಯೆಗಳನ್ನು ರದ್ದುಪಡಿಸಿ, ಹೊಸದಾಗಿ ನೋಟಿಫಿಕೇಷನ್ ಹೊರಡಿಸಿ ಮತ್ತೊಮ್ಮೆ ಮರುಪರೀಕ್ಷೆಗೆ ಆದೇಶಿಸಬೇಕು ಎಂದು ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಂದ ಕಾಲ್ನಡಿಗೆಯಲ್ಲಿ ಬಂದು ಕೆಪಿಎಸ್‌ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.

ಇನ್ನೂ ಧಾರವಾಡದಿಂದ ಕಾಲ್ನಡಿಗೆಯಲ್ಲಿ ಪ್ರೀಡಂ ಪಾರ್ಕ್‌‌‌ಗೆ ಬರ್ತೀದ್ದ ವಿದ್ಯಾರ್ಥಿಗಳನ್ನ ರಾಜಾಜಿನಗರದಲ್ಲಿ ತಡೆದು, ಪೊಲೀಸ್‌‌ನವರು ಅರೆಷ್ಟ್‌‌ ಮಾಡಿ ಸುಮಾರು 3 ಗಂಟೆಗಳ ಕಾಲ ಸ್ಟೇಷನ್‌‌‌ನಲ್ಲಿ ಇರಿಸಿದ್ದರು, ತದನಂತರ ಪ್ರೀಡಂ ಪಾರ್ಕ್‌‌ಗೆ ಬಂದ ವಿದ್ಯಾರ್ಥಿಗಳು ಕೆಪಿಎಸ್‌ಸಿ ವಿರುದ್ಧ ದಿಕ್ಕಾರ ಕೂಗಿ ಹೋರಾಟ ನಡೆಸಿದರು. ಹಾಗೂ ಗ್ಯಾರಂಟಿ ನ್ಯೂಸ್‌‌ನೊಂದಿಗೆ ಮಾತನಾಡಿದ ವಿದ್ಯಾರ್ಥಿಗಳು ನೇರವಾಗಿ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ಮಾಡಿ, ನಮಗೆ ನ್ಯಾಯ ಕೊಡಿಸಿ, ಇಲ್ಲಾ ನಿಮ್ಮ ಅಧಿಕಾರಕ್ಕೆ ರಾಜೀನಾಮೆ ಕೊಡಿ, ನಾವೇ ರಾಜಕೀಯಕ್ಕೆ ಬರ್ತೀನಿ ಎಂದು ಹೇಳಿದರು.

ಹಲವಾರು ಬಾರಿ ಪ್ರತಿಭಟನೆ ಕೈಗೊಂಡು ಪ್ರತಿಫಲ ಸಿಗದ, ಕೆಪಿಎಸ್‌ಸಿ ಅಭ್ಯರ್ಥಿಗಳು ಇಂದು ಸಿಡಿದೆದ್ದು ನೇರವಾಗಿ ಸರ್ಕಾರಕ್ಕೆ ಮತ್ತು ಸಿಎಂ ಗೆ ಸವಾಲು ಹಾಕಿದ್ಧಾರೆ. ಇನ್ನೂ ಕೆಪಿಎಸ್‌‌ಸಿ ಪರೀಕ್ಷೆಯಲ್ಲಿ ಅನ್ಯಾಯಕ್ಕೆ ಒಳಗಾದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸೊದಕ್ಕೆ ಸರ್ಕಾರ ಮುಂದಾಗುತ್ತಾ ಎಂದು ನೋಡಬೇಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 07 08t173908.238

Bitchat: ಇಂಟರ್ನೆಟ್ ಇಲ್ಲದೆ ಚಾಟಿಂಗ್! ವಾಟ್ಸಾಪ್‌ಗೆ ಪೈಪೋಟಿ ಕೊಡುತ್ತಾ ಈ ಆ್ಯಪ್?

by ಶ್ರೀದೇವಿ ಬಿ. ವೈ
July 8, 2025 - 5:57 pm
0

Add a heading (24)

ರೀಲ್ಸ್ ಹುಚ್ಚು: ಭರತ್‌ಪುರ ಡ್ಯಾಂನ ಅಪಾಯಕಾರಿ ಸ್ಥಳದಲ್ಲೇ ಮಗಳನ್ನು ಕೂರಿಸಿ ರೀಲ್ಸ್ ಮಾಡಿದ ತಂದೆ!

by ಸಾಬಣ್ಣ ಎಚ್. ನಂದಿಹಳ್ಳಿ
July 8, 2025 - 5:48 pm
0

Web 2025 07 08t171817.884

ಆರ್‌ಸಿಬಿ ವಿಜಯೋತ್ಸವ ದುರಂತ: ಹೈಕೋರ್ಟ್‌ನಿಂದ ಮಹತ್ವದ ಆದೇಶ, ಪದಾಧಿಕಾರಿಗಳಿಗೆ ಮಧ್ಯಂತರ ರಕ್ಷಣೆ

by ಶ್ರೀದೇವಿ ಬಿ. ವೈ
July 8, 2025 - 5:21 pm
0

Add a heading (23)

ರಾಜ್ಯಾದ್ಯಂತ ಕೆಪಿಎಸ್ ಶಾಲೆ ಮಕ್ಕಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ

by ಸಾಬಣ್ಣ ಎಚ್. ನಂದಿಹಳ್ಳಿ
July 8, 2025 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 08t093826.581
    ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೆ ಮೂವರು ಬಲಿ
    July 8, 2025 | 0
  • Untitled design 2025 07 08t075109.103
    ಕರ್ನಾಟಕದಲ್ಲಿ ಸೈಕ್ಲೋನ್ ಎಫೆಕ್ಟ್: 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್
    July 8, 2025 | 0
  • Untitled design (9)
    10,000 ರೂ. ಸ್ಮಾರ್ಟ್ ಮೀಟರ್ ಶುಲ್ಕ: ಪಕ್ಕದ ರಾಜ್ಯದಲ್ಲಿ 900 ರೂ.ಇಲ್ಯಾಕೆ ಇಷ್ಟು, ಸರ್ಕಾರಕ್ಕೆ ಕೋರ್ಟ್ ತರಾಟೆ
    July 7, 2025 | 0
  • Web 2025 07 07t192557.282
    ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್: ಪಡಿತರ ವಿತರಣೆಯಲ್ಲಿ ವ್ಯತ್ಯಯ
    July 7, 2025 | 0
  • Untitled design 2025 07 07t145017.344
    ರೇಣುಕಾಸ್ವಾಮಿ ಕೊಲೆ ಮಾದರಿಯಲ್ಲೇ ಕಲಬುರಗಿಯಲ್ಲೂ ಕಿಡ್ನಾಪ್ & ಮರ್ಡರ್‌
    July 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version