• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಪಿಎಸ್‌‌ಸಿ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ..!

ಸಿದ್ದರಾಮಯ್ಯ ವಿರುದ್ದ ಸಿಡಿದೆದ್ದ ಕೆಪಿಎಸ್‌‌ಸಿ ಅಭ್ಯರ್ಥಿಗಳು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 25, 2025 - 9:05 pm
in ಕರ್ನಾಟಕ
0 0
0
Film 2025 04 25t210411.917

ಕೆಪಿಎಸ್ಸಿ ಪರೀಕ್ಷೆಯಲ್ಲಿ ಕನ್ನಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ, ಅದನ್ನು ಆಗ್ರಹಿಸಿ ಧಾರವಾಡದಿಂದ 14ದಿನಗಳ ಕಾಲ ಕಾಲ್ನಡಿಗೆಯಲ್ಲಿ ಬಂದು ಫ್ರೀಡಂ ಪಾರ್ಕ್‌‌‌‌ನಲ್ಲಿ ಕೆಪಿಎಸ್ಸಿ ವಿದ್ಯಾರ್ಥಿಗಳು ಬೃಹತ್‌‌‌ ಪ್ರತಿಭಟನೆ ನಡೆಸಿದರು. ಬೇರೆ ಬೇರೆ ಜಿಲ್ಲೆಯಿಂದ ನೂರಾರು ವಿದ್ಯಾರ್ಥಿಗಳು ಬಂದು ಪ್ರತಿಭಟನೆಯಲ್ಲಿ ಪಾಲ್ಗೋಂಡರು.

384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೇಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಅನ್ಯಾಯವಾಗಿದ್ದು, ಸುಮಾರು 50ಕ್ಕೂ ಹೆಚ್ಚು ಪ್ರಶ್ನೆಗಳಲ್ಲಿ ಲೋಪವೆಸಗಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ವಂಚನೆ ಮಾಡಲಾಗಿದೆ. ಡಿಸೆಂಬರ್ 29ರಂದು ನಡೆದ ಮರುಪರೀಕ್ಷೆಯಲ್ಲೂ ಅದಕ್ಕೂ ಹೆಚ್ಚಿನ ತಪ್ಪು  ಪುನರಾವರ್ತನೆಯಾಗಿದೆ. ಅಧಿಕಾರಿಗಳು ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಿಸುತ್ತಿದ್ದಾರೆ.

RelatedPosts

ಚಂದ್ರಗ್ರಹಣವಿದ್ದರೂ ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರಿಗೆ ಅವಕಾಶ

ದ್ವಿತೀಯ PUC ವಿದ್ಯಾರ್ಥಿನಿ ಫೀಸ್ ಕಟ್ಟಿಲ್ಲವೆಂದು ಹಾಲ್ ಟಿಕೆಟ್ ನಿರಾಕರಣೆ: ಶಿಕ್ಷಕಿ ಸಸ್ಪೆಂಡ್

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುದ್ಧದ ಬಿಸಿ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು!

ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!

ADVERTISEMENT
ADVERTISEMENT

ಈ ಕುರಿತು ಈಗಾಗಲೇ ಸಾಕಷ್ಟು ಭಾರಿ ಹೋರಾಟ ನಡೆಸಿದ್ದೇವೆ ಆದ್ರೆ ಸರ್ಕಾರ ಇದಕ್ಕೆ ಸಂಬಂಧ ಪಟ್ಟ ಹಾಗೇ ಕ್ರಮ ತೆಗೆದುಕೊಂಡಿಲ್ಲ. ಇದ್ರಿಂದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗ್ತೀದೆ ಹಾಗಾಗಿ, ಈ ಕೂಡಲೇ ನಿಗಧಿಯಾಗಿರುವ ಮುಖ್ಯಪರೀಕ್ಷೆಯ ಪ್ರಕ್ರಿಯೆಗಳನ್ನು ರದ್ದುಪಡಿಸಿ, ಹೊಸದಾಗಿ ನೋಟಿಫಿಕೇಷನ್ ಹೊರಡಿಸಿ ಮತ್ತೊಮ್ಮೆ ಮರುಪರೀಕ್ಷೆಗೆ ಆದೇಶಿಸಬೇಕು ಎಂದು ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಂದ ಕಾಲ್ನಡಿಗೆಯಲ್ಲಿ ಬಂದು ಕೆಪಿಎಸ್‌ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.

ಇನ್ನೂ ಧಾರವಾಡದಿಂದ ಕಾಲ್ನಡಿಗೆಯಲ್ಲಿ ಪ್ರೀಡಂ ಪಾರ್ಕ್‌‌‌ಗೆ ಬರ್ತೀದ್ದ ವಿದ್ಯಾರ್ಥಿಗಳನ್ನ ರಾಜಾಜಿನಗರದಲ್ಲಿ ತಡೆದು, ಪೊಲೀಸ್‌‌ನವರು ಅರೆಷ್ಟ್‌‌ ಮಾಡಿ ಸುಮಾರು 3 ಗಂಟೆಗಳ ಕಾಲ ಸ್ಟೇಷನ್‌‌‌ನಲ್ಲಿ ಇರಿಸಿದ್ದರು, ತದನಂತರ ಪ್ರೀಡಂ ಪಾರ್ಕ್‌‌ಗೆ ಬಂದ ವಿದ್ಯಾರ್ಥಿಗಳು ಕೆಪಿಎಸ್‌ಸಿ ವಿರುದ್ಧ ದಿಕ್ಕಾರ ಕೂಗಿ ಹೋರಾಟ ನಡೆಸಿದರು. ಹಾಗೂ ಗ್ಯಾರಂಟಿ ನ್ಯೂಸ್‌‌ನೊಂದಿಗೆ ಮಾತನಾಡಿದ ವಿದ್ಯಾರ್ಥಿಗಳು ನೇರವಾಗಿ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ಮಾಡಿ, ನಮಗೆ ನ್ಯಾಯ ಕೊಡಿಸಿ, ಇಲ್ಲಾ ನಿಮ್ಮ ಅಧಿಕಾರಕ್ಕೆ ರಾಜೀನಾಮೆ ಕೊಡಿ, ನಾವೇ ರಾಜಕೀಯಕ್ಕೆ ಬರ್ತೀನಿ ಎಂದು ಹೇಳಿದರು.

ಹಲವಾರು ಬಾರಿ ಪ್ರತಿಭಟನೆ ಕೈಗೊಂಡು ಪ್ರತಿಫಲ ಸಿಗದ, ಕೆಪಿಎಸ್‌ಸಿ ಅಭ್ಯರ್ಥಿಗಳು ಇಂದು ಸಿಡಿದೆದ್ದು ನೇರವಾಗಿ ಸರ್ಕಾರಕ್ಕೆ ಮತ್ತು ಸಿಎಂ ಗೆ ಸವಾಲು ಹಾಕಿದ್ಧಾರೆ. ಇನ್ನೂ ಕೆಪಿಎಸ್‌‌ಸಿ ಪರೀಕ್ಷೆಯಲ್ಲಿ ಅನ್ಯಾಯಕ್ಕೆ ಒಳಗಾದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸೊದಕ್ಕೆ ಸರ್ಕಾರ ಮುಂದಾಗುತ್ತಾ ಎಂದು ನೋಡಬೇಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 02T182719.803

ಒಮನ್ ಕರಾವಳಿಯಲ್ಲಿ ಇರಾನ್ ದಾಳಿ: ತೈಲ ಟ್ಯಾಂಕರ್ ಸ್ಫೋಟದಲ್ಲಿ ಭಾರತೀಯ ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
March 2, 2026 - 6:27 pm
0

Untitled design 2026 03 02T181758.290

ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?

by ಶಾಲಿನಿ ಕೆ. ಡಿ
March 2, 2026 - 6:23 pm
0

ಟಾಕ್ಸಿಕ್ ಫಸ್ಟ್ ಸಾಂಗ್ ತಬಾಹಿ ರಿಲೀಸ್

‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 2, 2026 - 5:46 pm
0

Untitled design 2026 03 02T174349.781

ಮದುವೆ ಬಳಿಕ ಸತ್ಯನಾರಾಯಣ ಪೂಜೆಯಲ್ಲಿ ರಶ್ಮಿಕಾ-ವಿಜಯ್‌ ಭಾಗಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 2, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T164924.775
    ಚಂದ್ರಗ್ರಹಣವಿದ್ದರೂ ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರಿಗೆ ಅವಕಾಶ
    March 2, 2026 | 0
  • Untitled design 2026 03 02T162801.613
    ದ್ವಿತೀಯ PUC ವಿದ್ಯಾರ್ಥಿನಿ ಫೀಸ್ ಕಟ್ಟಿಲ್ಲವೆಂದು ಹಾಲ್ ಟಿಕೆಟ್ ನಿರಾಕರಣೆ: ಶಿಕ್ಷಕಿ ಸಸ್ಪೆಂಡ್
    March 2, 2026 | 0
  • Untitled design (8)
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುದ್ಧದ ಬಿಸಿ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು!
    March 2, 2026 | 0
  • Untitled design (6)
    ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!
    March 2, 2026 | 0
  • Untitled design 2026 03 01T175445.383
    ಹೊಸ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version