• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

ಕವಿತಾ by ಕವಿತಾ
September 9, 2026 - 10:31 pm
in ಕರ್ನಾಟಕ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

ಬೆಂಗಳೂರು ಸೆ. 09: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರನ್ನೂ ಇಂದು 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಸದ್ಯಕ್ಕೆ ಮತ್ತಷ್ಟು ಪೊಲೀಸ್ ಕಸ್ಟಡಿ ಅಗತ್ಯವಿಲ್ಲ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಕಸ್ಟಡಿಗೆ ಪಡೆಯುವುದಾಗಿ ಸಿಐಡಿ ಹೇಳಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಇಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

RelatedPosts

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ

ADVERTISEMENT
ADVERTISEMENT

ಇದೇ ವೇಳೆ ಪ್ರಕರಣದ ತನಿಖೆ ಮುಂದುವರಿಸಿರುವ ಸಿಐಡಿ, ನಾಪತ್ತೆಯಾಗಿರುವ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ಅವರ ಮನೆಗಳ ಮೇಲೂ ದಾಳಿ ನಡೆಸಿದೆ. ಬೆಂಗಳೂರಿನ ಮತ್ತಿಕೆರೆ ಹಾಗೂ ನಾಗರಬಾವಿಯಲ್ಲಿರುವ ಮನೆಗಳಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಶಾಂತ ಹೊಸಮನಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಶಾಂತ ಹೊಸಮನಿ ಕಡೆಯಿಂದ ನೇಮಕವಾಗಿದ್ದಾರೆ ಎನ್ನಲಾದ ಅಭ್ಯರ್ಥಿ ಮಮತಾ ಅವರ ಕಲಬುರಗಿ ನಗರದ ನ್ಯೂ ಓಜಾ ಲೇಔಟ್‌ನಲ್ಲಿರುವ ನಿವಾಸದ ಮೇಲೂ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶಾಂತ ಹೊಸಮನಿ ಹಾಗೂ ಮಮತಾ ಇಬ್ಬರೂ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ, ಬಸವರಾಜ್ ಕನ್ನಾಳೆ ಅವರೊಂದಿಗೆ ಆಪ್ತ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಕೆಲವರ ಮೇಲೂ ಸಿಐಡಿ ತನಿಖೆಯ ಕಣ್ಣು ಬಿದ್ದಿದೆ. ಕನ್ನಾಳೆ ಅವರ ಖಾತೆಗೆ ಹಣ ವರ್ಗಾವಣೆ ಹಾಗೂ ಹೂಡಿಕೆ ಮಾಡಿರುವ ಶಂಕೆಯ ಹಿನ್ನೆಲೆಯಲ್ಲಿ ಬೀದರ್‌ನ ಪವನ್ ರೆಡ್ಡಿ, ಕೆಲ ಕಂಪನಿ ಮಾಲೀಕರು, ಆರ್‌ಟಿಓ ಇನ್ಸ್‌ಪೆಕ್ಟರ್ ರಾಜಶೇಖರ್ ಚಿದ್ರಿ ಹಾಗೂ ಭಾಲ್ಕಿ ಸಹಕಾರಿ ಬ್ಯಾಂಕ್ ನಿರ್ದೇಶಕ ಓಂಕಾರ್ ಅವರ ವಿಚಾರಣೆಯ ಸಾಧ್ಯತೆ ಇದೆ.

ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳು, ನೇಮಕಾತಿ ಪ್ರಕ್ರಿಯೆ ಹಾಗೂ ಆರೋಪಿಗಳ ನಡುವಿನ ಸಂಪರ್ಕಗಳ ಕುರಿತು ಸಿಐಡಿ ತನಿಖೆ ಮುಂದುವರಿಸಿದೆ. ತನಿಖೆಯ ಮುಂದಿನ ಹಂತದಲ್ಲಿ ಇನ್ನಷ್ಟು ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)
    ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ
    September 9, 2026 | 0
  • Untitled design (56)
    ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (13)
    ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version