• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

KPSC ನೇಮಕಾತಿ ಅಕ್ರಮ: ನ್ಯಾಯಾಲಯದ ಮುಂದೆ ಜ್ಞಾನೇಂದ್ರ ಹಾಜರು

ಕವಿತಾ by ಕವಿತಾ
August 30, 2026 - 6:41 pm
in ಕರ್ನಾಟಕ
0 0
0
ಸಾವು (8)

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಬಂಧಿಸಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ವಿಚಾರಣೆ ನಡೆಸಿದ ಬಳಿಕ ಭಾನುವಾರ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

 ಜ್ಞಾನೇಂದ್ರ ಕುಮಾರ್ ಅವರು 2024ರ ಫೆಬ್ರುವರಿಯಿಂದ 2026ರ ಮಾರ್ಚ್‌ವರೆಗೆ KPSC ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಚುರುಕುಗೊಳಿಸಿತ್ತು.

RelatedPosts

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

ADVERTISEMENT
ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದರು. ಅದರಂತೆ ಶುಕ್ರವಾರ ಮತ್ತು ಶನಿವಾರ ಸತತ ಎರಡು ದಿನ ವಿಚಾರಣೆ ನಡೆಸಲಾಗಿತ್ತು. ಆದರೆ ವಿಚಾರಣೆಗೆ ಅವರು ನಿರೀಕ್ಷಿತ ರೀತಿಯಲ್ಲಿ ಸಹಕರಿಸಿಲ್ಲ ಎಂದು ತನಿಖಾ ಮೂಲಗಳು ತಿಳಿಸಿವೆ. ಇದುವರೆಗೆ ಸಂಗ್ರಹಿಸಿರುವ ಸಾಕ್ಷ್ಯಗಳು ಹಾಗೂ ವಿಚಾರಣೆಯಲ್ಲಿ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಂಧನದ ಬಳಿಕ ಅವರನ್ನು ಬೆಂಗಳೂರಿನ 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆಗಸ್ಟ್ 31ರಂದು ಅವರನ್ನು ತೆರೆದ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಸದ್ಯ ಜ್ಞಾನೇಂದ್ರ ಕುಮಾರ್ ಅವರು MSME ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಗಸ್ಟ್ 22ರಂದು ಅವರು ನಾಪತ್ತೆಯಾಗಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ, ಅವರು ರಜೆಯಲ್ಲಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕೂಡ ಜ್ಞಾನೇಂದ್ರ ಕುಮಾರ್ ಅವರಿಗೆ ಹಣಕಾಸು ಅಕ್ರಮದ ಆರೋಪಗಳಿಗೆ ಸಂಬಂಧಿಸಿದಂತೆ ನೋಟಿಸ್ ನೀಡಿತ್ತು ಎನ್ನಲಾಗಿದೆ. ಆದರೆ, ಆ ನೋಟಿಸ್‌ಗೆ ಅವರು ಯಾವುದೇ ಉತ್ತರ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಈಗಾಗಲೇ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಪರೀಕ್ಷಾ ಪ್ರಕ್ರಿಯೆ, ಅಕ್ರಮಕ್ಕೆ ಸಂಬಂಧಿಸಿದ ದಾಖಲೆಗಳು, ಹಣಕಾಸಿನ ವ್ಯವಹಾರಗಳು ಹಾಗೂ ಇತರರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ.

 ಜ್ಞಾನೇಂದ್ರ ಕುಮಾರ್ ಅವರ ಬಂಧನದೊಂದಿಗೆ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ತನಿಖೆಯಲ್ಲಿ ಇನ್ನಷ್ಟು ಹೆಸರುಗಳು ಹಾಗೂ ಅಕ್ರಮದ ವಿವರಗಳು ಹೊರಬರುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಾವು (9)

ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

by ಕವಿತಾ
August 30, 2026 - 7:30 pm
0

ಸಾವು (8)

KPSC ನೇಮಕಾತಿ ಅಕ್ರಮ: ನ್ಯಾಯಾಲಯದ ಮುಂದೆ ಜ್ಞಾನೇಂದ್ರ ಹಾಜರು

by ಕವಿತಾ
August 30, 2026 - 6:41 pm
0

ಸಾವು (7)

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

by ಕವಿತಾ
August 30, 2026 - 6:10 pm
0

ಸಾವು (6)

ಬ್ರೈನ್ ಟ್ಯೂಮರ್‌ಗೆ ಬೇಸತ್ತು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಸರ್ವೇಯರ್

by ಕವಿತಾ
August 30, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (1)
    ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್
    August 30, 2026 | 0
  • Untitled design 2026 08 30T132445.391
    ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?
    August 30, 2026 | 0
  • Untitled design 2026 08 30T114918.629
    ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!
    August 30, 2026 | 0
  • Untitled design 2026 08 30T102209.649
    ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!
    August 30, 2026 | 0
  • Untitled design 2026 08 30T093556.149
    ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version