• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಕೃಷ್ಣ ಬೈರೇಗೌಡ ಕಿಡಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 17, 2025 - 4:42 pm
in ಕರ್ನಾಟಕ
0 0
0
Film (79)
  •  ಕೇಂದ್ರ ಬಿಜೆಪಿಯದ್ದು ಶ್ರೀಮಂತರ ಪರ ಸರ್ಕಾರ
    • ಬಡವರನ್ನು ಸುಲಿದು ಶ್ರೀಮಂತರ ಜೇಬು ತುಂಬಿಸುತ್ತಿದ್ದಾರೆ
    • ತೈಲಗಳ ಮೇಲೆ ಶೇ.250 ರಿಂದ ಶೇ.500ರ ವರೆಗೆ ತೆರಿಗೆ ಏರಿಕೆ
    • ಹಳ್ಳಿ ಹಳ್ಳಿಗೂ ಹೋರಾಟವನ್ನು ತಲುಪಿಸಲು ಕರೆ

ಸತತ ಬೆಲೆ ಏರಿಕೆ ಮೂಲಕ ಬಡವರ ರಕ್ತವನ್ನು ಹೀರಿ ಅಂಬಾನಿ-ಅದಾನಿ ಸೇರಿದಂತೆ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕಳೆದ 11 ವರ್ಷದ ಕೇಂದ್ರ ಸರ್ಕಾರದ ಸಾಧನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳು, ಸತತ ಬೆಲೆ ಏರಿಕೆ ಹಾಗೂ ಅವೈಜ್ಞಾನಿಕ ತೆರಿಗೆ ಪದ್ಧತಿಯ ವಿರುದ್ಧ ಆಕ್ರೋಶ ಹೊರಹಾಕಿದರು.

RelatedPosts

ಪತ್ನಿಯನ್ನೇ ಭೀಕರವಾಗಿ ಕೊಚ್ಚಿ ಕೊಂದ ಪಾಪಿ ಪತಿ

ಮಾಜಿ ಸಚಿವ ನಾಗೇಂದ್ರ ಆಪ್ತನಿಗೆ ಬಿಗ್‌ ಶಾಕ್‌: ಕುರುಬ ನಾಗರಾಜ್ ಮನೆ ಮೇಲೆ ಇಡಿ ದಾಳಿ

RSS ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಬಾರದು: ಸಿಎಂಗೆ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ

ನಾವೂ ಹಿಂದುಳಿದ ಜಾತಿಗೆ ಸೇರಿಲ್ಲ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಿಂದ ಹಿಂದೆ ಸರಿದ ಸುಧಾಮೂರ್ತಿ

ADVERTISEMENT
ADVERTISEMENT

“ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಲೀಟರ್ ಡೀಸೆಲ್ ಮೇಲಿನ ತೆರಿಗೆ 3.40 ರೂಪಾಯಿ ಇತ್ತು. ಆದರೆ, ಬಿಜೆಪಿ ಅವಧಿಯಲ್ಲಿ ಈ ಪ್ರಮಾಣವನ್ನು 20 ರೂಪಾಯಿಗೆ ಏರಿಸಲಾಗಿದೆ. ಲೀಟರ್ ಪೆಟ್ರೋಲ್ ಗೆ 9.20 ರೂಪಾಯಿ ಇದ್ದ ತೆರಿಗೆಯನ್ನು ಇದೀಗ 20 ರೂಪಾಯಿಗೆ ಏರಿಸಲಾಗಿದೆ. ಅಡಿಗೆ ಅನಿಲವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಸಿಲಿಂಡರ್ ಅನ್ನು 400 ರೂಪಾಯಿಗೆ ನೀಡಲಾಗುತ್ತಿತ್ತು. ಆ ಬೆಲೆಯೂ ಇದೀಗ ಸಾವಿರ ರೂಪಾಯಿ ದಾಟಿದೆ” ಎಂದು ಟೀಕಿಸಿದರು.

“ಕಳೆದ ಮೂರು ಅವಧಿಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಸರಾಸರಿಯಾಗಿ ಶೇ.250 ರಿಂದ ಶೇ.500 ರಷ್ಟು ಏರಿಕೆಯಾಗಿದೆ. ಎಣ್ಣೆ, ಬೇಳೆ, ಸಿಮೆಂಟ್, ಸ್ಟೀಲ್ ಸೇರಿದಂತೆ ಸಾಮಾನ್ಯರು ಬಳಸುವ ಎಲ್ಲಾ ವಸ್ತುಗಳ ಬೆಲೆಯೂ ದಿನೇ ದಿನೇ ಗಗನಕ್ಕೆ ಏರುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಜನ ಸಾಮಾನ್ಯರ ಬಡವರ ರಕ್ತವನ್ನು ತಿಗಣೆ ಹೀರಿದಂತೆ ಸುಲಿಗೆ ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

ಮುಂದುವರೆದು, “ಕೇಂದ್ರ ಬಿಜೆಪಿ ಸರ್ಕಾರ ಏಕೆ ಹೀಗೆ ಬಡವರನ್ನು ಸುಲಿಯುತ್ತಿದೆ ಎಂಬ ವಿಚಾರವನ್ನೂ ನಾವು ಅರಿತುಕೊಳ್ಳಬೇಕು. ಏಕೆಂದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರೀಮಂತರ ಕಾರ್ಪೊರೇಟ್ ತೆರಿಗೆಯನ್ನು ಶೇ.30 ಕ್ಕೆ ಏರಿಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಇದೀಗ ಶ್ರೀಮಂತರ ತೆರಿಗೆಯನ್ನು ಇಳಿಸಿ ಆ ಹೊರೆಯನ್ನು ಬಡವರ ಮೇಲೆ ಹಾಕುತ್ತಿದೆ. ಬಡವರಿಂದ ಸುಲಿದು ಅದಾನಿ-ಅಂಬಾನಿಯಂತಹ ಶ್ರೀಮಂತರ ಜೇಬು ತುಂಬಿಸುತ್ತಿದೆ. ಇದು ಶ್ರೀಮಂತರ ಪರ ಸರ್ಕಾರವಾಗಿದ್ದು, ಪರಿಣಾಮ ದೇಶದಲ್ಲಿ ಶ್ರೀಮಂತರ ಹಾಗೂ ಬಡವರ ನಡುವಿನ ಅಂತರ ಹೆಚ್ಚುತ್ತಲೇ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಸ್ವಿಜ್ ಬ್ಯಾಂಕಿನ ಕಪ್ಪು ಹಣ ಎಲ್ಲಿ?

“ಪ್ರಧಾನಿ ನರೇಂದ್ರ ಮೋದಿ ಅವರು ತಾವು ಅಧಿಕಾರಕ್ಕೆ ಬಂದರೆ ಭಾರತೀಯರು ಸ್ವಿಜ್ ಬ್ಯಾಂಕಿನಲ್ಲಿಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ಹಣ ಹಾಕುವುದಾಗಿ ಹೇಳಿದ್ದರು. ಖಾತೆ ಹಣ ಹಾಕುವುದಿರಲಿ, ಕನಿಷ್ಟ ಒಂದು ರೂಪಾಯಿ ಕಪ್ಪು ಹಣವನ್ನೂ ಭಾರತಕ್ಕೆ ವಾಪಸ್ ತರಲಾಗಲಿಲ್ಲ” ಎಂದು ಲೇವಡಿ ಮಾಡಿದರು.

“ವಿಜಯ್ ಮಲ್ಯ, ನೀರವ್ ಮೋದಿ, ಮೇಹುಲ್ ಚೋಕ್ಸಿ ಸೇರಿದಂತೆ ಅನೇಕ ಶ್ರೀಮಂತ ಉದ್ಯಮಿಗಳು ಭಾರತದ ಬ್ಯಾಂಕುಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿದ್ದಾರೆ. ಕನಿಷ್ಟ ಅವರನ್ನೂ ಸಹ ಭಾರತಕ್ಕೆ ಎಳೆದು ತರಲಾಗದವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಹಾಕ್ತಾರೆ. ವಿಪಕ್ಷಗಳ ನಿರ್ಣಾಮಕ್ಕೆ ಮುಂದಾಗಿದ್ದಾರೆ” ಎಂದು ಕುಹಕವಾಡಿದರು.

ಹೋರಾಟವನ್ನು ಪ್ರತಿ ಹಳ್ಳಿಯಲ್ಲೂ ಮುನ್ನಡೆಸಿ:

“ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ಆಡಳಿತದ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಪ್ರತಿ ಹಳ್ಳಿಗೂ ತಲುಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕರೆ ನೀಡಿದರು.

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಯೊಬ್ಬ ಕಾಂಗ್ರೆಸಿಗರು ಬೀದಿಗಿಳಿದು ಹೋರಾಟ ನಡೆಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕವೂ ಈ ವಿಚಾರಗಳನ್ನು ಜನ ಸಾಮಾನ್ಯರ ಗಮನಕ್ಕೆ ತರಬೇಕು. ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಇಳಿಸುವವರೆಗೆ ನಮ್ಮ ಹೋರಾಟ ಮುಂದುವರೆಯಬೇಕು” ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 16t151548.508

ಬರ್ತಿದೆ ಅಪ್ಪು ಆ್ಯಪ್.. ಆ ಅಭಿಮಾನ, ನಗು, ನೆನಪುಗಳ ತೇರು..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 16, 2025 - 3:33 pm
0

Untitled design 2025 10 16t143643.471

ಅದ್ವಿತಿ ಹಿಂದೆ ‘ಲವ್ ಯು’ ಎಂದು ಹಾಡುತ್ತಾ ಓಡಾಡಿದ ರೂಪೇಶ್ ಶೆಟ್ಟಿ

by ಶಾಲಿನಿ ಕೆ. ಡಿ
October 16, 2025 - 2:38 pm
0

Untitled design 2025 10 16t142003.387

ಭೀಕರ ಅಪಘಾತ: ಕಾರಿಗೆ ಬೆಂಕಿ ತಗುಲಿ ನಾಲ್ವರು ಸಜೀವ ದಹನ

by ಶಾಲಿನಿ ಕೆ. ಡಿ
October 16, 2025 - 2:32 pm
0

Untitled design 2025 10 16t135121.686

ಆಂಧ್ರ ಆಹಾರವೂ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ನಾಲಿಗೆ ಹರಿಬಿಟ್ಟ ಐಟಿ ಸಚಿವ ನರ ಲೋಕೇಶ್

by ಶಾಲಿನಿ ಕೆ. ಡಿ
October 16, 2025 - 2:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 16t131945.451
    ಪತ್ನಿಯನ್ನೇ ಭೀಕರವಾಗಿ ಕೊಚ್ಚಿ ಕೊಂದ ಪಾಪಿ ಪತಿ
    October 16, 2025 | 0
  • Untitled design 2025 10 16t123411.355
    ಮಾಜಿ ಸಚಿವ ನಾಗೇಂದ್ರ ಆಪ್ತನಿಗೆ ಬಿಗ್‌ ಶಾಕ್‌: ಕುರುಬ ನಾಗರಾಜ್ ಮನೆ ಮೇಲೆ ಇಡಿ ದಾಳಿ
    October 16, 2025 | 0
  • Untitled design (99)
    RSS ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಬಾರದು: ಸಿಎಂಗೆ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ
    October 16, 2025 | 0
  • Untitled design (98)
    ನಾವೂ ಹಿಂದುಳಿದ ಜಾತಿಗೆ ಸೇರಿಲ್ಲ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಿಂದ ಹಿಂದೆ ಸರಿದ ಸುಧಾಮೂರ್ತಿ
    October 16, 2025 | 0
  • Untitled design (96)
    ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮನೆಗೆ ಬಾಂಬ್ ಬೆದರಿಕೆ; FIR ದಾಖಲು.!
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version