• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಕೃಷ್ಣ ಬೈರೇಗೌಡ ಕಿಡಿ

admin by admin
April 17, 2025 - 4:42 pm
in ಕರ್ನಾಟಕ
0 0
0
Film (79)
  •  ಕೇಂದ್ರ ಬಿಜೆಪಿಯದ್ದು ಶ್ರೀಮಂತರ ಪರ ಸರ್ಕಾರ
    • ಬಡವರನ್ನು ಸುಲಿದು ಶ್ರೀಮಂತರ ಜೇಬು ತುಂಬಿಸುತ್ತಿದ್ದಾರೆ
    • ತೈಲಗಳ ಮೇಲೆ ಶೇ.250 ರಿಂದ ಶೇ.500ರ ವರೆಗೆ ತೆರಿಗೆ ಏರಿಕೆ
    • ಹಳ್ಳಿ ಹಳ್ಳಿಗೂ ಹೋರಾಟವನ್ನು ತಲುಪಿಸಲು ಕರೆ

ಸತತ ಬೆಲೆ ಏರಿಕೆ ಮೂಲಕ ಬಡವರ ರಕ್ತವನ್ನು ಹೀರಿ ಅಂಬಾನಿ-ಅದಾನಿ ಸೇರಿದಂತೆ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕಳೆದ 11 ವರ್ಷದ ಕೇಂದ್ರ ಸರ್ಕಾರದ ಸಾಧನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳು, ಸತತ ಬೆಲೆ ಏರಿಕೆ ಹಾಗೂ ಅವೈಜ್ಞಾನಿಕ ತೆರಿಗೆ ಪದ್ಧತಿಯ ವಿರುದ್ಧ ಆಕ್ರೋಶ ಹೊರಹಾಕಿದರು.

RelatedPosts

ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ಮಿಂಚಿನ ದಾಳಿ!

ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!

ADVERTISEMENT
ADVERTISEMENT

“ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಲೀಟರ್ ಡೀಸೆಲ್ ಮೇಲಿನ ತೆರಿಗೆ 3.40 ರೂಪಾಯಿ ಇತ್ತು. ಆದರೆ, ಬಿಜೆಪಿ ಅವಧಿಯಲ್ಲಿ ಈ ಪ್ರಮಾಣವನ್ನು 20 ರೂಪಾಯಿಗೆ ಏರಿಸಲಾಗಿದೆ. ಲೀಟರ್ ಪೆಟ್ರೋಲ್ ಗೆ 9.20 ರೂಪಾಯಿ ಇದ್ದ ತೆರಿಗೆಯನ್ನು ಇದೀಗ 20 ರೂಪಾಯಿಗೆ ಏರಿಸಲಾಗಿದೆ. ಅಡಿಗೆ ಅನಿಲವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಸಿಲಿಂಡರ್ ಅನ್ನು 400 ರೂಪಾಯಿಗೆ ನೀಡಲಾಗುತ್ತಿತ್ತು. ಆ ಬೆಲೆಯೂ ಇದೀಗ ಸಾವಿರ ರೂಪಾಯಿ ದಾಟಿದೆ” ಎಂದು ಟೀಕಿಸಿದರು.

“ಕಳೆದ ಮೂರು ಅವಧಿಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಸರಾಸರಿಯಾಗಿ ಶೇ.250 ರಿಂದ ಶೇ.500 ರಷ್ಟು ಏರಿಕೆಯಾಗಿದೆ. ಎಣ್ಣೆ, ಬೇಳೆ, ಸಿಮೆಂಟ್, ಸ್ಟೀಲ್ ಸೇರಿದಂತೆ ಸಾಮಾನ್ಯರು ಬಳಸುವ ಎಲ್ಲಾ ವಸ್ತುಗಳ ಬೆಲೆಯೂ ದಿನೇ ದಿನೇ ಗಗನಕ್ಕೆ ಏರುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಜನ ಸಾಮಾನ್ಯರ ಬಡವರ ರಕ್ತವನ್ನು ತಿಗಣೆ ಹೀರಿದಂತೆ ಸುಲಿಗೆ ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

ಮುಂದುವರೆದು, “ಕೇಂದ್ರ ಬಿಜೆಪಿ ಸರ್ಕಾರ ಏಕೆ ಹೀಗೆ ಬಡವರನ್ನು ಸುಲಿಯುತ್ತಿದೆ ಎಂಬ ವಿಚಾರವನ್ನೂ ನಾವು ಅರಿತುಕೊಳ್ಳಬೇಕು. ಏಕೆಂದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರೀಮಂತರ ಕಾರ್ಪೊರೇಟ್ ತೆರಿಗೆಯನ್ನು ಶೇ.30 ಕ್ಕೆ ಏರಿಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಇದೀಗ ಶ್ರೀಮಂತರ ತೆರಿಗೆಯನ್ನು ಇಳಿಸಿ ಆ ಹೊರೆಯನ್ನು ಬಡವರ ಮೇಲೆ ಹಾಕುತ್ತಿದೆ. ಬಡವರಿಂದ ಸುಲಿದು ಅದಾನಿ-ಅಂಬಾನಿಯಂತಹ ಶ್ರೀಮಂತರ ಜೇಬು ತುಂಬಿಸುತ್ತಿದೆ. ಇದು ಶ್ರೀಮಂತರ ಪರ ಸರ್ಕಾರವಾಗಿದ್ದು, ಪರಿಣಾಮ ದೇಶದಲ್ಲಿ ಶ್ರೀಮಂತರ ಹಾಗೂ ಬಡವರ ನಡುವಿನ ಅಂತರ ಹೆಚ್ಚುತ್ತಲೇ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಸ್ವಿಜ್ ಬ್ಯಾಂಕಿನ ಕಪ್ಪು ಹಣ ಎಲ್ಲಿ?

“ಪ್ರಧಾನಿ ನರೇಂದ್ರ ಮೋದಿ ಅವರು ತಾವು ಅಧಿಕಾರಕ್ಕೆ ಬಂದರೆ ಭಾರತೀಯರು ಸ್ವಿಜ್ ಬ್ಯಾಂಕಿನಲ್ಲಿಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ಹಣ ಹಾಕುವುದಾಗಿ ಹೇಳಿದ್ದರು. ಖಾತೆ ಹಣ ಹಾಕುವುದಿರಲಿ, ಕನಿಷ್ಟ ಒಂದು ರೂಪಾಯಿ ಕಪ್ಪು ಹಣವನ್ನೂ ಭಾರತಕ್ಕೆ ವಾಪಸ್ ತರಲಾಗಲಿಲ್ಲ” ಎಂದು ಲೇವಡಿ ಮಾಡಿದರು.

“ವಿಜಯ್ ಮಲ್ಯ, ನೀರವ್ ಮೋದಿ, ಮೇಹುಲ್ ಚೋಕ್ಸಿ ಸೇರಿದಂತೆ ಅನೇಕ ಶ್ರೀಮಂತ ಉದ್ಯಮಿಗಳು ಭಾರತದ ಬ್ಯಾಂಕುಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿದ್ದಾರೆ. ಕನಿಷ್ಟ ಅವರನ್ನೂ ಸಹ ಭಾರತಕ್ಕೆ ಎಳೆದು ತರಲಾಗದವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಹಾಕ್ತಾರೆ. ವಿಪಕ್ಷಗಳ ನಿರ್ಣಾಮಕ್ಕೆ ಮುಂದಾಗಿದ್ದಾರೆ” ಎಂದು ಕುಹಕವಾಡಿದರು.

ಹೋರಾಟವನ್ನು ಪ್ರತಿ ಹಳ್ಳಿಯಲ್ಲೂ ಮುನ್ನಡೆಸಿ:

“ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ಆಡಳಿತದ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಪ್ರತಿ ಹಳ್ಳಿಗೂ ತಲುಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕರೆ ನೀಡಿದರು.

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಯೊಬ್ಬ ಕಾಂಗ್ರೆಸಿಗರು ಬೀದಿಗಿಳಿದು ಹೋರಾಟ ನಡೆಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕವೂ ಈ ವಿಚಾರಗಳನ್ನು ಜನ ಸಾಮಾನ್ಯರ ಗಮನಕ್ಕೆ ತರಬೇಕು. ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಇಳಿಸುವವರೆಗೆ ನಮ್ಮ ಹೋರಾಟ ಮುಂದುವರೆಯಬೇಕು” ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

by ದಿಶಾ ಕೆ. ಎಸ್.
September 6, 2026 - 11:11 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

by ದಿಶಾ ಕೆ. ಎಸ್.
September 6, 2026 - 10:32 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 10:08 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

by ದಿಶಾ ಕೆ. ಎಸ್.
September 6, 2026 - 9:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (45)
    ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ಮಿಂಚಿನ ದಾಳಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (41)
    ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)
    ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (35)
    ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (32)
    ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version