• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಆರ್‌ಎಸ್‌‌ಗೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ: R.ಅಶೋಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2025 - 5:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
222 (8)

ಮಂಡ್ಯ, ಆಗಸ್ಟ್ 4: ಕೆ ಆರ್ ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, ಕೆಆರ್‌ಎಸ್ ಜಲಾಶಯದ ನಿರ್ಮಾಣ 1911ರಲ್ಲಿ ಆರಂಭವಾಯಿತು. ಬರೋಬ್ಬರಿ 112 ವರ್ಷಗಳ ನಂತರ ಡ್ಯಾಂ ಕಟ್ಟಲಾಗಿದ್ದು, ಟಿಪ್ಪು ಶಂಕುಸ್ಥಾಪನೆ ಮಾಡಿದ್ದರೆ ಆಗಲೇ ಈ ಹೆಸರು ಇಡಬೇಕಿತ್ತಲ್ವ? ಎಂದು ಪ್ರಶ್ನಿಸಿದರು. ಕೃಷ್ಣರಾಜ ಸಾಗರ ಡ್ಯಾಂಗೆ ಟಿಪ್ಪು ಹೆಸರು ತಳಕು ಹಾಕುತ್ತಿರುವುದು ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರಲ್ಲದೇ ಟಿಪ್ಪು ಸುಲ್ತಾನನೊಬ್ಬ ನಾಡದ್ರೋಹಿ, ಪರ್ಶಿಯಾದವನು, ಮತಾಂಧ, ಸಾವಿರಾರು ಹಿಂದೂಗಳನ್ನು ಕೊಂದು ದೇವಾಲಯಗಳನ್ನು ಕೆಡವಿದವನು ಅಂತವನ ಹೆಸರು ಕೆಆರ್‌ಎಸ್ ಗೆ ಇಡಲು ಹೊರಟಿರುವುದು ಕಾಂಗ್ರೆಸ್‌ ಮನಸ್ಥಿತಿಯನ್ನ ತೋರಿಸಿದೆ ಎಂದು ಕಿಡಿಕಾರಿದರು.

RelatedPosts

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ADVERTISEMENT
ADVERTISEMENT

ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮೈಸೂರಿನ ಮಹಾಶಿಲ್ಪಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತದಲ್ಲಿ ಹಳೇ ಮೈಸೂರು ಸಾಕಷ್ಟು ಅಭಿವೃದ್ಧಿ ಕಂಡಿತ್ತು.ಕೆಆರ್‌ಎಸ್ ಜಲಾಶಯ ನಿರ್ಮಾಣಕ್ಕೆ ಯಾರ ಮೇಲೂ ತೆರಿಗೆ ಹಾಕಿರಲಿಲ್ಲ. ಆದರೆ ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ 2 ಲಕ್ಷ ಕೋಟಿ ಸಾಲ ಮಾಡಿ, ಜನರ ಮೇಲೆ ತೆರಿಗೆಯ ಬರೆ ಎಳೆದಿದೆ. ಇಂಥ ಮುಖ್ಯಮಂತ್ರಿಯನ್ನ ನಾಲ್ವಡಿ ಹೋಲಿಕೆ ಮಾಡುವುದು ಕೂಡ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಗೌರವ ಉಳಿಯಬೇಕಾದ್ರೆ ಕೂಡಲೇ ರಾಜ್ಯದ ಜನತೆ, ನಾಲ್ವಡಿ ಕುಟುಂಬಕ್ಕೆ ಕ್ಷಮಾಪಣೆ ಕೇಳಿ. ಹೀಗೆ ಮಾತನಾಡಿದ್ರೆ ಜನರು ನಿಮ್ಮ ಪಕ್ಷವನ್ನು ಧೂಳಿಪಟ ಮಾಡ್ತಾರೆ. ತಕ್ಷಣವೇ ರಾಜಮನೆತನಕ್ಕೆ ಕ್ಷಮೆಯಾಚಿಸಿ ಗೌರವ ಉಳಿಸಿಕೊಳ್ಳಿ, ಎಂದು ಆಗ್ರಹಿಸಿದರು.

ಎರಡು ವರ್ಷ ಎಲ್ಲಿದ್ಯಪ್ಪ ರಾಹುಲ್ ಗಾಂಧಿ? ಅಶೋಕ್ ವ್ಯಂಗ್ಯ

ರಾಹುಲ್ ಗಾಂಧಿಯವರ ಬಗ್ಗೆಯೂ ಕಿಡಿಕಾರಿದ ಆರ್ ಅಶೋಕ್, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ ಬಂದಿದ್ದಾರೆ. ಕಳೆದ ಎರಡು ವರ್ಷದ 2,000 ರೈತ ಆತ್ಮಹತ್ಯೆ, ಗರ್ಭಿಣಿಯರ ಸಾವು, ಮೈಕ್ರೋ ಫೈನಾನ್ಸ್‌ನಿಂದ ಸಾವುಗಳಾದವು, ಐಪಿಎಲ್ ವಿಜಯೋತ್ಸವದಲ್ಲಿ 11 ಜನ ಅಮಯಾಕ ಯುವಕರು ಸತ್ತರಲ್ಲ ಆಗ ಯಾಕೆ ಬರಲಿಲ್ಲ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನ ಚುನಾವಣಾ ಅಕ್ರಮಗಳನ್ನು ಹೋರಾಟವನ್ನು ಭೂತದ ಕೈಯಲ್ಲಿ ಭಗವದ್ಗೀತೆ ಗೆ ಹೋಲಿಸಿದರು. ರಾಹುಲ್ ಗಾಂಧಿ ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಸವಾಲು ಹಾಕಿದ ಆರ್ ಅಶೋಕ್ ಅವರು ಕನಕಪುರ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ಕಾಂಗ್ರೆಸ್‌ನ ಆರೋಪಗಳನ್ನು ತಳ್ಳಿಹಾಕಿದರು. ಕಾಂಗ್ರೆಸ್ ನ ಒಳಜಗಳ ಮರೆಮಾಚಲು ರಾಹುಲ್ ಗಾಂಧಿ ಕರೆತರುತ್ತಿದ್ದಾರೆ. ನಾಳೆ ವಿಧಾನಸೌಧದ ಮುಂದೆ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಘೋಷಿಸಿದರು.

ಸಾರಿಗೆ ನೌಕರರ ಪ್ರತಿಭಟನೆಗೆ ಬೆಂಬಲ

ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ ಆರ್ ಅಶೊಕ್, ನಾನು ಸಾರಿಗೆ ಸಚಿವನಾಗಿದ್ದಾಗ ಅವರ ಬೇಡಿಕೆ ಈಡೇರಿಸಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ 4 ವರ್ಷದ ಹಿಂಬಾಕಿ ಕೊಡದೆ, ಸಾರಿಗೆ ಸಿಬ್ಬಂದಿಗೆ, ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ತಕ್ಷಣ ಬೇಡಿಕೆ ಈಡೇರಿಸಲಿ ಎಂದು ಒತ್ತಾಯಿಸಿದ್ದಾರೆ. ‘ಸರ್ಕಾರದ ಖಜಾನೆ ಖಾಲಿಯಾಗಿದೆ, ಜನರನ್ನು ಕೊಳ್ಳೆಹೊಡೆಯಲಾಗುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳವೂ ಸರಿಯಾಗಿ ಸಿಗುತ್ತಿಲ್ಲ’ ಎಂದು ಆರೋಪಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (14)

ಬೆಂಗಳೂರು ಸೇರಿ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
August 27, 2026 - 11:09 am
0

Your paragraph text (13)

ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್

by ಶಾಲಿನಿ ಕೆ. ಡಿ
August 27, 2026 - 10:35 am
0

Your paragraph text (12)

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
August 27, 2026 - 9:35 am
0

Your paragraph text (11)

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
August 27, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
  • Your paragraph text (10)
    ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ
    August 27, 2026 | 0
  • Untitled design 2026 08 27T072020.432
    ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು
    August 27, 2026 | 0
  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version