• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಿ,ಪರಿಸರವನ್ನು ರಕ್ಷಿಸಿ: ಕೆಎಸ್‌ಪಿಸಿಬಿ ಅಧ್ಯಕ್ಷ ನರೇಂದ್ರಸ್ವಾಮಿ ಕರೆ

admin by admin
November 5, 2025 - 5:21 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled design 2025 11 05t170617.980

ದಾವಣಗೆರೆ: ಭೂಮಿಗೆ ಸೇರಿದ ನಂತರ ಕೊಳೆಯದ ಪ್ಲಾಸ್ಟಿಕ್ ಬಳಕೆಯ ಜೀವನಶೈಲಿಯನ್ನು ನಾವು ಬದಲಾಯಿಸಿಕೊಳ್ಳಬೇಕು ಮತ್ತು ಪ್ಲಾಸ್ಟಿಕ್‌ ಮುಕ್ತ ಪರಿಸರವನ್ನು ಸೃಷ್ಟಿಸಲು ಹಂತ ಹಂತವಾಗಿ ಅದರ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅವರು ಕರೆ ನೀಡಿದ್ದಾರೆ.

ದಾವಣಗೆರೆಯಲ್ಲಿ ನಡೆದ ಕೆಎಸ್ಪಿಸಿಬಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭವಿಷ್ಯಕ್ಕಾಗಿ ಶಿಕ್ಷಣ ಪಡೆಯುವುದು ಎಷ್ಟು ಮುಖ್ಯವೋ, ಭವಿಷ್ಯಕ್ಕಾಗಿ ಪರಿಸರವನ್ನು ಉಳಿಸುವುದು ಅಷ್ಟೇ ಮುಖ್ಯ. ಇದಕ್ಕೆ ಸಾರ್ವಜನಿಕರು ಮತ್ತು ಸ್ಥಳೀಯ ಆಡಳಿತದ ಸಹಕಾರ ಅತ್ಯಗತ್ಯ” ಎಂದು ಒತ್ತಿಹೇಳಿದರು.

RelatedPosts

IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

ಬೆಂಗಳೂರು: ಎರಡು ಬೆಕ್ಕುಗಳ ಲವ್ ಸ್ಟೋರಿಗೆ ಮನೆ ಓನರ್‌ಗಳ ಜಟಾಪಟಿ

ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

ADVERTISEMENT
ADVERTISEMENT

“ಹಾಲಿನ ಪಾಕೆಟ್ ಅನ್ನು ಮೂಲೆಯಲ್ಲಿ ಕತ್ತರಿಸಿ ತುಣುಕನ್ನು ಎಸೆಯಲಾಗುತ್ತದೆ. ಇದು ಭೂಮಿ ಅಥವಾ ಪರಿಸರವನ್ನು ಸೇರುತ್ತದೆ. ಪ್ಲಾಸ್ಟಿಕ್ ಕೊಳೆಯುವ ಪದಾರ್ಥವಲ್ಲ ಮತ್ತು ಇಡೀ ಪ್ರಪಂಚಕ್ಕೆ ಅದು ಮಾರಕವಾಗಿದೆ. ಈ ಅಪಾಯದಿಂದ ಮುಕ್ತಿ ಪಡೆಯಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ,” ಎಂದರು ಅವರು.

ದಾವಣಗೆರೆ ಜಿಲ್ಲೆಯಲ್ಲಿ 69 ರೈಸ್ ಮಿಲ್‌ಗಳು ಮತ್ತು ಸುಮಾರು ಒಂದು ಸಾವಿರ ಮಂಡಕ್ಕಿ ತಯಾರಿಕಾ ಕೇಂದ್ರಗಳಿವೆ ಎಂದು ಹೇಳಿದ ಅವರು, ಇವು ವಾಯು ಮಾಲಿನ್ಯವನ್ನು ಹೆಚ್ಚಿಸುವ ಪ್ರಮುಖ ಮೂಲಗಳು ಎಂದು ಸೂಚಿಸಿದರು. ಮಂಡಕ್ಕಿ ತಯಾರಿಕಾ ಕೇಂದ್ರಗಳನ್ನು ಸ್ಥಳಾಂತರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕಿದೆ ಎಂದರು.

ಜಲ ಮಾಲಿನ್ಯದ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಅವರು, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ 396 ಕೈಗಾರಿಕೆಗಳಿಂದ ಹೊರಬರುವ ರಾಸಾಯನಿಕಯುಕ್ತ ನೀರು ತುಂಗಾ ಮತ್ತು ವರದಾ ನದಿಗಳನ್ನು ಮಾಲಿನ್ಯಗೊಳಿಸುತ್ತಿದೆ ಎಂದರು. ಈ ಸಮಸ್ಯೆಯನ್ನು ಪರಿಹರಿಸಲು ತುಂಗಾಭದ್ರಾ ನದಿಯ 15 ಕಡೆ ನೀರಿನ ಮಾದರಿ ಪರೀಕ್ಷೆ ಮಾಡಲಾಗುತ್ತಿದೆ ಮತ್ತು ಪ್ರತಿ ತಿಂಗಳು ನೀರಿನ ಗುಣಮಟ್ಟ ಪರೀಕ್ಷಿಸಲಾಗುತ್ತದೆ ಎಂದು ವಿವರಿಸಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1974ರಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿ, ಮಾಲಿನ್ಯ ನಿಯಂತ್ರಣಕ್ಕೆ ಮುನ್ನುಡಿ ಬರೆದರು ಎಂದು ನರೇಂದ್ರಸ್ವಾಮಿ ಅವರು ಸ್ಮರಿಸಿದರು. ಅವರು ವನ್ಯಜೀವಿ ಸಂರಕ್ಷಣಾ ಕಾಯ್ದೆ, ಜಲ ಮಾಲಿನ್ಯ ನಿಯಂತ್ರಣ ಕಾಯ್ದೆ, ಮತ್ತು ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆಗಳನ್ನು ಜಾರಿಗೆ ತಂದುದರ ಜೊತೆಗೆ ಪ್ರಾಜೆಕ್ಟ್ ಟೈಗರ್ ಅನ್ನು ರೂಪಿಸಿದ ಖ್ಯಾತಿ ಅವರದ್ದು ಎಂದರು.

ಕೆಎಸ್ಪಿಸಿಬಿ ತನ್ನ 50 ವರ್ಷಗಳ ಸೇವೆಯನ್ನು ಪೂರೈಸಿ ಸುವರ್ಣ ಮಹೋತ್ಸವ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ರಾಜ್ಯದ 15 ಕಡೆ ಬೃಹತ್ ಕಾರ್ಯಕ್ರಮಗಳು ಜರಗಿವೆ. ಜಿಲ್ಲಾ ಮಟ್ಟದಿಂದ ವಿಧಾನಸಭಾ ಕ್ಷೇತ್ರ ಮಟ್ಟದವರೆಗೆ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಯುವ ಪೀಳಿಗೆಯಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ. ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಮತ್ತು ವಿಜೇತರಿಗೆ 3,000 ರೂಪಾಯಿ ಬಹುಮಾನ ನೀಡಲಾಗುವುದು. ಹೆಚ್ಚು ಯುವಜನತೆಯನ್ನು ತಲುಪಲು ‘ಪರಿಸರದ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆದಿಯಿರಿ’ ಎಂಬ ಕಾರ್ಯಕ್ರಮವನ್ನೂ ಶುರುಮಾಡಲಾಗಿದೆ. ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಮೊದಲ, ಎರಡನೇ ಮತ್ತು ಮೂರನೇ ಸ್ಥಾನಗಳಿಗೆ ಕ್ರಮವಾಗಿ 50,000, 25,000 ಮತ್ತು 10,000 ರೂಪಾಯಿ ಬಹುಮಾನ ನೀಡಲಾಗುವುದು.

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುವ ವ್ಯಕ್ತಿಗಳು ಮತ್ತು ಸಂಘಸಂಸ್ಥೆಗಳನ್ನು ಗುರುತಿಸಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗುವುದು ಎಂದು ನರೇಂದ್ರಸ್ವಾಮಿ ಅವರು ಘೋಷಿಸಿದರು. ಈ ಎಲ್ಲಾ ಕಾರ್ಯಕ್ರಮಗಳ ಅಂತಿಮ ಸಮಾರೋಪ ಸಮಾರಂಭ ನವೆಂಬರ್ 18 ಮತ್ತು 19ರಂದು ನಡೆಯುವುದು ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (67)

IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?

by ಶ್ರೀದೇವಿ ಬಿ. ವೈ
April 13, 2026 - 11:12 pm
0

BeFunky collage (66)

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

by ಶ್ರೀದೇವಿ ಬಿ. ವೈ
April 13, 2026 - 9:55 pm
0

BeFunky collage (65)

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

by ಶ್ರೀದೇವಿ ಬಿ. ವೈ
April 13, 2026 - 9:01 pm
0

BeFunky collage (60)

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

by ಶ್ರೀದೇವಿ ಬಿ. ವೈ
April 13, 2026 - 8:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Vachanananda Swamiji
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ
    April 13, 2026 | 0
  • Untitled design 2026 04 13T132152.033
    ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ
    April 13, 2026 | 0
  • Untitled design 2026 04 13T125231.306
    ಇಬ್ಬರ ಜೊತೆ ಮದುವೆ, ಮತ್ತೊಬ್ಬಳ ಜೊತೆ ಎಂಗೇಜ್ಮೆಂಟ್: ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಧರ್ಮಧೇಟು
    April 13, 2026 | 0
  • Untitled design 2026 04 13T111906.378
    ಯುವಕನನ್ನು ಕಿಡ್ನಾಪ್ ಮಾಡಿ ಮಂಗಳಮುಖಿ ವೇಷ ಹಾಕಿಸಿ ಬಿಕ್ಷಾಟನೆ: ಲಿಂಗ ಬದಲಾವಣೆಗೆ ಸಂಚು
    April 13, 2026 | 0
  • Untitled design 2026 04 13T085841.374
    ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version