• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರೋರಿಗೆ ನಿದ್ದೆ ಬರ್ತಿಲ್ಲ: ಡಿ.ಕೆ.ಶಿವಕುಮಾರ್ ಕಾಲೆಳೆದ ಕುಮಾರಸ್ವಾಮಿ!

admin by admin
December 21, 2025 - 10:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design (54)

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಸಿಎಂ ಕುರ್ಚಿ ಕದನದ ಕುರಿತಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ್ದಾರೆ.

ನನ್ನ ತಂದೆ ಹೆಚ್.ಡಿ. ದೇವೇಗೌಡರು ಕಾಂಗ್ರೆಸ್ ಪಕ್ಷವನ್ನು ನಂಬಿ ತಮ್ಮ ರಾಜಕೀಯ ಜೀವನವನ್ನೇ ಹಾಳು ಮಾಡಿಕೊಂಡರು. ದೇವೇಗೌಡರ ಬದುಕು ರಾಜಕೀಯವಾಗಿ ಹದಗೆಡಲು ಕಾಂಗ್ರೆಸ್ ನೇರ ಕಾರಣ ಎಂದು ಹೆಚ್‌ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ತಾವು ಮುಕ್ತವಾಗಿ ಕೆಲಸ ಮಾಡಲು ಮತ್ತು ರೈತಪರ ನಿರ್ಧಾರ ತೆಗೆದುಕೊಳ್ಳಲು ಬಿಜೆಪಿಯೊಂದಿಗೆ ಕೈಜೋಡಿಸಿರುವುದಾಗಿ ಸ್ಪಷ್ಟಪಡಿಸಿದರು.

RelatedPosts

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ADVERTISEMENT
ADVERTISEMENT

ಸಿಎಂ ಕುರ್ಚಿ ಆಕಾಂಕ್ಷಿ ಡಿ.ಕೆ. ಶಿವಕುಮಾರ್ ಅವರ ಹೆಸರೆತ್ತದೆ ಪರೋಕ್ಷವಾಗಿ ಟಾಂಗ್ ನೀಡಿದ ಕುಮಾರಸ್ವಾಮಿ, ಈಗ ಯಾರು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ನಿಮ್ಮ ಲೀಡರ್ ಒಬ್ಬರು ಸಿಎಂ ಆಗಬೇಕು ಎಂಬ ಆಸೆಯಲ್ಲಿದ್ದಾರೆ. ಅವರಿಗೆ ಸರಿಯಾಗಿ ನಿದ್ದೆ ಬರುತ್ತಿದೆಯೇ ? ಏನೆಲ್ಲಾ ಸಂಪತ್ತು ಲೂಟಿ ಮಾಡಿದರೂ ಈ ದೇಶ ಬದುಕಿದೆ, ಆದರೆ ಇವರಿಗೆ ಮಾತ್ರ ತೃಪ್ತಿಯಿಲ್ಲ ಎಂದರು. ನನಗೆ ಮತ್ತೆ ಸಿಎಂ ಆಗುವ ಹಂಬಲವಿಲ್ಲ, ಬಡವನ ಕಣ್ಣೀರು ಒರೆಸುವ ಶಕ್ತಿ ಸಿಕ್ಕರೆ ಸಾಕು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಆರ್ಥಿಕ ಶಿಸ್ತಿನ ಬಗ್ಗೆ ಮಾತನಾಡುತ್ತಾ ಸಿದ್ದರಾಮಯ್ಯ ಅವರ ಕಾಲೆಳೆದ ಕುಮಾರಸ್ವಾಮಿ, ಅಮೆರಿಕಾದಲ್ಲೂ ಸಿದ್ದರಾಮಯ್ಯ ಅವರಂತಹ ಫೈನಾನ್ಸ್ ಮಿನಿಸ್ಟರ್ ಸಿಗಲು ಸಾಧ್ಯವಿಲ್ಲ. ಗೃಹಲಕ್ಷ್ಮಿ ಹಣ ನೀಡುವಲ್ಲಿ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇಷ್ಟಾದರೂ ಯಾರನ್ನೂ ಸಸ್ಪೆಂಡ್ ಮಾಡಿಲ್ಲ. ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದರೂ ಇವರಿಗೆ 5 ಸಾವಿರ ಕೋಟಿ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದರು. ಕಾಂಗ್ರೆಸ್ ಆಡಳಿತದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು, ನಬಾರ್ಡ್ ಹಣ ಕಡಿತದ ನೆಪ ಹೇಳಿ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.

ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆ ಶೂನ್ಯ. ಅಹಿಂದ ಎಂಬುದು ಕೇವಲ ಅವರ ರಾಜಕೀಯ ಬದುಕಿನ ಅಸ್ತ್ರವಾಗಿದೆ. ಇನ್ನು ಎತ್ತಿನಹೊಳೆ ಯೋಜನೆ ಹೆಸರಲ್ಲಿ ಕೋಟಿ ಕೋಟಿ ಹಣ ಖರ್ಚಾದರೂ ನೀರು ಎಲ್ಲಿ ಬಂತು ? ಎಂದು ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು. ಅಭಿವೃದ್ಧಿ ಹೆಸರಲ್ಲಿ ಬರೀ ಪೊಳ್ಳು ಭರವಸೆಗಳನ್ನು ನೀಡಲಾಗುತ್ತಿದೆ ಎಂದು ಗುಡುಗಿದರು.

ನನ್ನಿಂದ ಬೆಳೆದ ಚಿಲ್ಲರೆಗಳು ಇಂದು ನಾನು ಏನು ಮಾಡಿದ್ದೇನೆ ಎಂದು ಪ್ರಶ್ನಿಸುತ್ತಿದ್ದಾರೆ. ಜನರೇ ಮುಂದಿನ ದಿನಗಳಲ್ಲಿ ತೀರ್ಪು ನೀಡುತ್ತಾರೆ. ಭಗವಂತ ನನಗೆ ಐದನೇ ಬಾರಿ ಜೀವನ ಕೊಟ್ಟಿದ್ದಾನೆ. ರಾಜ್ಯದ ಜನರು ನಮಗೆ ಒಂದು ಬಾರಿ ಪೂರ್ಣ ಬಹುಮತದ ಅವಕಾಶ ನೀಡಲಿ. ಖಜಾನೆ ಖಾಲಿ ಮಾಡದೆ ಅಭಿವೃದ್ಧಿ ಮಾಡುವುದು ಹೇಗೆ ಎಂಬ ನಂಬಿಕೆ ನನಗಿದೆ ಎಂದು ಕುಮಾರಸ್ವಾಮಿ ಜನರಲ್ಲಿ ಮನವಿ ಮಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 24T182842.988

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

by ಶಾಲಿನಿ ಕೆ. ಡಿ
June 24, 2026 - 6:34 pm
0

Untitled design 2026 06 24T175856.508

ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!

by ಶಾಲಿನಿ ಕೆ. ಡಿ
June 24, 2026 - 5:59 pm
0

Untitled design 2026 06 24T173707.467

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

by ಶಾಲಿನಿ ಕೆ. ಡಿ
June 24, 2026 - 5:37 pm
0

Untitled design 2026 06 24T165245.541

ಮುಖ್ಯಮಂತ್ರಿ ಐ ಲವ್ ಯೂ..ವಿಜಯ್ ಜೊತೆ ತ್ರಿಶಾ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 24, 2026 - 4:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
  • Untitled design 2026 06 24T173707.467
    ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ
    June 24, 2026 | 0
  • Untitled design 2026 06 24T170845.470
    ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Karnataka Rain Deficit
    ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version