• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಾಳಿ ಕಟ್ಟೋ ವೇಳೆ ಫಸ್ಟ್ ವೈಫ್ ಎಂಟ್ರಿ: ವಧು ಶಾಕ್

admin by admin
February 8, 2026 - 11:47 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0

RelatedPosts

ಸಚಿವ ಸಂಪುಟದಲ್ಲಿ ಮಹಿಳೆಯರೇ ಇಲ್ಲ! ಹಿರಿಯ ಕಾಂಗ್ರೆಸ್ ನಾಯಕಿ ಬೇಸರ

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!

ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ

ADVERTISEMENT
ADVERTISEMENT

ತುಮಕೂರು: ತಾಳಿ ಕಟ್ಟುವ ಶುಭ ಮುಹೂರ್ತದಲ್ಲಿ ಮದುವೆ ನಿಲ್ಲಿಸಿ ಎಂಬ ಕಿರುಚಾಟ ಕೇಳಿಬಂದಿದೆ. ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಹೋದ ಖತರ್ನಾಕ್ ಪತಿಯನ್ನ ಮದುವೆ ಮಂಟಪದಲ್ಲೇ ತಡೆದಿರುವ ಘಟನೆ ತುಮಕೂರಿನ ಕುಣಿಗಲ್‌ನ ಕಲ್ಯಾಣ ಮಂಟಪವೊಂದರಲ್ಲಿ ನಡೆದಿದೆ.

ಬೆಂಗಳೂರು ಮೂಲದ ಹರೀಶ್ ಪ್ರಸಾದ್ , ಮಂಡ್ಯ ಮೂಲದ ಯುವತಿಯೊಬ್ಬಳನ್ನು ಎರಡನೇ ಮದುವೆಯಾಗಲು ಸಜ್ಜಾಗಿದ್ದ. ಕುಣಿಗಲ್‌ನ ಪ್ರಖ್ಯಾತ SLN ಕನ್ವೆನ್ಷನ್ ಹಾಲ್‌ನಲ್ಲಿ ವಿಜೃಂಭಣೆಯಿಂದ ಮದುವೆ ಸಿದ್ಧತೆ ನಡೆದಿತ್ತು. ಹರೀಶ್ ಕೈಯಲ್ಲಿ ತಾಳಿ ಹಿಡಿದು ವಧುವಿನ ಕೊರಳಿಗೆ ಕಟ್ಟಲು ಮುಂದಾಗಿದ್ದ. ಈ ಸಮಯಕ್ಕೆ ಸರಿಯಾಗಿ, ಹರೀಶ್‌ನ ಮೊದಲ ಪತ್ನಿ ಪೊಲೀಸರು ಮತ್ತು ವಕೀಲರೊಂದಿಗೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಮದುವೆ ಮಂಟಪಕ್ಕೆ ಮೊದಲ ಪತ್ನಿ ಎಂಟ್ರಿ ಕೊಡುತ್ತಿದ್ದಂತೆ ಹರೀಶ್ ಪ್ರಸಾದ್‌ಗೆ ಶಾಕ್ ಆಗಿದ್ದಾನೆ. ತನ್ನ ಪತಿ ತನಗೇ ತಿಳಿಯದಂತೆ ಮತ್ತೊಂದು ಮದುವೆಯಾಗುತ್ತಿದ್ದಾನೆ ಎಂಬ ವಿಷಯ ತಿಳಿದು ಆಕೆ ಸುಮ್ಮನಿರದೆ, ನ್ಯಾಯಕ್ಕಾಗಿ ಕಾನೂನಿನ ಮೊರೆ ಹೋಗಿದ್ದರು. ವಕೀಲರು ಹಾಗೂ ಪೊಲೀಸರ ಸಮ್ಮುಖದಲ್ಲೇ ಮದುವೆಯನ್ನು ತಡೆದಿದ್ದಾರೆ.

ಹರೀಶ್ ಪ್ರಸಾದ್ ತನಗೆ ಈಗಾಗಲೇ ಮದುವೆಯಾಗಿದೆ ಎಂಬ ಸತ್ಯವನ್ನು ಮುಚ್ಚಿಟ್ಟು ಎರಡನೇ ಮದುವೆಗೆ ಸಿದ್ಧನಾಗಿದ್ದ. ಏರಡನೇ ಹೆಂಡತಿಯಾಗಬೇಕಿದ್ದ ಯುವತಿಯ ಪೋಷಕರು ಶಾಕ್‌ ಆಗಿದ್ದಾರೆ.

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ

ಬೆಂಗಳೂರು: ನಂಬಿಕೆಯೇ ಜೀವನದ ಆಧಾರ. ಆದರೆ ಅದೇ ನಂಬಿಕೆಯನ್ನು ಬಂಡವಾಳ ಮಾಡಿಕೊಂಡ ವ್ಯಕ್ತಿಯೊಬ್ಬ, ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ನಂತರ ಆಕೆಗೆ ವಂಚಿಸಿ ಪರಾರಿಯಾಗಿದ್ದಾನೆ. ಬೆಂಗಳೂರಿನ ಬನಶಂಕರಿಯಲ್ಲಿ ನಡೆದ ಈ ಘಟನೆ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಬನಶಂಕರಿ ನಿವಾಸಿ ಮೋಹನ್ ರಾಜ್ ಎಂಬಾತ ಈ ವಂಚನೆ ಎಸಗಿದ ಆರೋಪಿ. ಸಂತ್ರಸ್ತ ಮಹಿಳೆಗೆ ಈತನ ಪರಿಚಯ ಕಳೆದ 10 ವರ್ಷಗಳಿಂದ ಇತ್ತು. ಮಹಿಳೆಯು 2021ರಲ್ಲಿ ತನ್ನ ಮೊದಲ ಪತಿಯಿಂದ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿದ್ದರು. ಮೊದಲ ಪತಿಗೆ ಇದ್ದ ಅನಾರೋಗ್ಯ ಸಮಸ್ಯೆಯಿಂದಾಗಿ ಸಂಸಾರ ನಡೆಸಲು ಸಾಧ್ಯವಾಗದೆ ವಿಚ್ಛೇದನ ಪಡೆದಿದ್ದ ಈಕೆಗೆ ಮೋಹನ್ ರಾಜ್ ಆಸರೆಯಾಗಿ ನಿಲ್ಲುವುದಾಗಿ ಭರವಸೆ ನೀಡಿದ್ದ. ಮೊದಲ ಮದುವೆ ಮತ್ತು ವಿಚ್ಛೇದನದ ಬಗ್ಗೆ ಸಂಪೂರ್ಣ ಅರಿವಿದ್ದರೂ ಮೋಹನ್ ರಾಜ್ ಆಕೆಯನ್ನು 2022ರಲ್ಲಿ ವಿವಾಹವಾಗಿದ್ದ.

ಮದುವೆಯಾದ ಆರಂಭದಲ್ಲಿ ದಂಪತಿಗಳ ಜೀವನ ಚೆನ್ನಾಗಿಯೇ ಇತ್ತು. 2023ರ ಫೆಬ್ರವರಿಯಲ್ಲಿ ಇವರಿಗೆ ಹೆಣ್ಣು ಮಗು ಕೂಡ ಜನಿಸಿತ್ತು. ಆದರೆ ಮಗು ಜನಿಸಿದ ಬಳಿಕ ಮೋಹನ್ ರಾಜ್ ,ನಾವಿಬ್ಬರು ಹೊಸದಾಗಿ ಮನೆ ಕಟ್ಟೋಣ, ಸುಂದರ ಭವಿಷ್ಯ ರೂಪಿಸೋಣ ಎಂದು ಮಹಿಳೆಯನ್ನು ನಂಬಿಸಿದ. ಪತಿಯ ಮಾತನ್ನು ನಂಬಿದ ಮಹಿಳೆ, ತನ್ನಲ್ಲಿದ್ದ ಚಿನ್ನಾಭರಣಗಳನ್ನು ಅಡವಿಟ್ಟು ಹಾಗೂ ವಿವಿಧ ಮೂಲಗಳಿಂದ ಸಾಲ ಪಡೆದು ಒಟ್ಟು 36 ಲಕ್ಷ ರೂಪಾಯಿ ಹಣವನ್ನು ಪತಿಗೆ ನೀಡಿದ್ದರು.

ಹಣ ಕೈಸೇರುತ್ತಿದ್ದಂತೆಯೇ 2025ರಲ್ಲಿ ಮೋಹನ್ ರಾಜ್ ಏಕಾಏಕಿ ಮನೆ ಬಿಟ್ಟು ನಾಪತ್ತೆಯಾಗಿದ್ದಾನೆ. ಇಂದಿಗೂ ಆತ ಎಲ್ಲಿದ್ದಾನೆ ಎಂಬ ಸುಳಿವು ಸಿಕ್ಕಿಲ್ಲ. ಸಂತ್ರಸ್ತೆ ಹೇಗೋ ಆತನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಆತ ನೀನು ಯಾರು ಅಂತಲೇ ನನಗೆ ಗೊತ್ತಿಲ್ಲ ಎಂದು ಉಡಾಫೆಯಾಗಿ ಉತ್ತರಿಸಿ ಪೋನ್ ಕಟ್ ಮಾಡಿದ್ದಾನೆ.

ಈ ಪ್ರಕರಣದಲ್ಲಿ ಸಂತ್ರಸ್ತೆ , ನ್ಯಾಯ ಕೇಳಲು ಮೋಹನ್ ರಾಜ್ ಮನೆಗೆ ಹೋದಾಗ ಅಲ್ಲಿನವರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಈವರೆಗೆ ನಾಲ್ಕು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬದಲಾಗಿ,ಮತ್ತೆ ದೂರು ನೀಡಿದರೆ ನಿನ್ನನ್ನೇ ಜೈಲಿಗೆ ಹಾಕ್ತೀವಿ ಎಂದು ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆರೋಪಿಯೊಂದಿಗೆ ಪೊಲೀಸರು ಶಾಮೀಲಾಗಿದ್ದಾರೆ ಎಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದ್ದಾರೆ. ತೀವ್ರ ಹೋರಾಟದ ಬಳಿಕ ಸದ್ಯ ಬನಶಂಕರಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (6)

ದೆಹಲಿ ಹೋಟೆಲ್ ದುರಂತ: ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ ಬಂಧನ!!

by ಶ್ರೀದೇವಿ ಬಿ. ವೈ
June 5, 2026 - 6:58 pm
0

BeFunky collage (5)

ಸಿಮ್ ಸ್ವಾಪ್ ವಂಚನೆಗೆ ಟೆಲಿಕಾಂ ಕಂಪನಿಗಳಿಗೆ ಚಾಟಿ: BSNLಗೆ ₹55.5 ಲಕ್ಷ ದಂಡ!

by ಶ್ರೀದೇವಿ ಬಿ. ವೈ
June 5, 2026 - 6:00 pm
0

BeFunky collage (4)

ಅಂದು ‘ಹುಚ್ಚ’ ಇಂದು ‘ಪಚ್ಚ’ ಹಿಸ್ಟರಿ ರಿಪೀಟ್ಸ್..!

by ಶ್ರೀದೇವಿ ಬಿ. ವೈ
June 5, 2026 - 5:45 pm
0

BeFunky collage (3)

ಹೇರ್ ಡೈ ಬಳಸುವುದರಿಂದ ಕ್ಯಾನ್ಸರ್ ಬರುತ್ತಾ? ವೈಜ್ಞಾನಿಕ ಸತ್ಯ ಏನು?

by ಶ್ರೀದೇವಿ ಬಿ. ವೈ
June 5, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 04T232542.540
    ಭಾರತಕ್ಕೆ ಬರುತ್ತಾ ಮಿಗ್-31 ಯುದ್ಧ ವಿಮಾನ..? ಶತ್ರುಗಳ ಎದೆಯಲ್ಲಿ ಶುರುವಾಯ್ತಾ ನಡುಕ.!
    June 4, 2026 | 0
  • Untitled design 2026 06 04T231229.880
    ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಖರ್ಗೆ ಸೇರಿ ರಾಜ್ಯದಿಂದ ಮೂವರಿಗೆ ಟಿಕೆಟ್
    June 4, 2026 | 0
  • Untitled design 2026 06 04T225506.873
    ರಾಜ್ಯಸಭೆ ಚುನಾವಣೆ: ಬಿಜೆಪಿಯ 11 ಅಭ್ಯರ್ಥಿಗಳ ಪಟ್ಟಿ ಪ್ರಕಟ, ಪ್ರಮುಖ ನಾಯಕರಿಗೆ ಟಿಕೆಟ್
    June 4, 2026 | 0
  • Untitled design 2026 06 04T223533.650
    ರಾಜ್ಯಸಭೆಗೆ ಕಾಂಗ್ರೆಸ್‌ನ 5 ಅಭ್ಯರ್ಥಿಗಳು, ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದೆ: ಸಿಎಂ ಡಿಕೆಶಿ
    June 4, 2026 | 0
  • Untitled design 2026 06 04T221348.911
    ಡಿ.ಕೆ ಶಿವಕುಮಾರ್‌‌ ಕ್ಯಾಬಿನೆಟ್‌ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version