• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನೂಲ್ ಬಸ್ ದುರಂತದ ಬಗ್ಗೆ ತನಿಖೆ ನಡೆಸುವಂತೆ ಅಲ್ಲಿನ ಸರ್ಕಾರಕ್ಕೆ ಹೇಳಿದ್ದೇವೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 24, 2025 - 6:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 24t182218.258

ಬೆಂಗಳೂರು, ಅ.24: “ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದ್ದು, ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ ಪಕ್ಷದ ರಾಯಚೂರು ಅಧ್ಯಕ್ಷೆ ಚಾಲಕನನ್ನು ಎಚ್ಚರಿಸಿದ ಪರಿಣಾಮ, ಬಸ್ ನಲ್ಲಿದ್ದ 20 ಮೆಡಿಕಲ್ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದರು. ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದವು.

RelatedPosts

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌‌: FIRಗೆ ತಡೆ

ACC ಪ್ರಧಾನ ಕಚೇರಿಯಿಂದ ಕಣ್ಮರೆಯಾದ ಏಷ್ಯಾ ಕಪ್ ಟ್ರೋಫಿ

ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರಿಗೆ ಚಾಕು ಇರಿತ: ನಾಲ್ವರು ಅರೆಸ್ಟ್

ಹಾಡಹಗಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ADVERTISEMENT
ADVERTISEMENT

ಆದರೆ ಆ ರಾಜ್ಯದ ಪೊಲೀಸರು ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ನಾನು ರಾಯಚೂರಿಗೆ ಹೋದಾಗ ಅಲ್ಲಿ ಕೆಲವರು ನನಗೆ ಅದರ ವಿಡಿಯೋ ತೋರಿಸಿದರು. ಈ ದುರಂತ ಬೇರೆ ರಾಜ್ಯದಲ್ಲಿ ಆಗಿದ್ದರೂ ಈ ಬಗ್ಗೆ ಗಮನಹರಿಸುವಂತೆ ಸಾರಿಗೆ ಸಚಿವರು ಹಾಗೂ ಗೃಹ ಸಚಿವರಿಗೆ ಸೂಚಿಸುತ್ತೇವೆ. ಯಾವುದೇ ರಾಜ್ಯದ ಸರ್ಕಾರವಾಗಲಿ, ಈ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು” ಎಂದು ತಿಳಿಸಿದರು.

“ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹೀಗಾಗಿ ಅಪಘಾತಕ್ಕೆ ಕಾರಣ ತಿಳಿಯಲು ತನಿಖೆ ನಡೆಸಬೇಕಿದೆ. ಇದು ಸಣ್ಣ ಘಟನೆಯಲ್ಲ. ಇಂತಹ ದುರ್ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.

ಇನ್ನು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ನೀಡುತ್ತಿರುವ ಹೇಳಿಕೆ ಬಗ್ಗೆ ಕೇಳಿದಾಗ, “ಶಿಸ್ತು ನಮ್ಮ ಪಕ್ಷದ ಆದ್ಯತೆ. ಈ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ. ಯಾರ ಬಳಿ ಚರ್ಚೆ ಮಾಡಬೇಕೋ ಮಾತನಾಡುತ್ತೇನೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ಇಂದಿನ ರಾಶಿಫಲ: ಈ ರಾಶಿಯವರಿಗೆ ಅದೃಷ್ಟದ ಕ್ಷಣ!

by ಶ್ರೀದೇವಿ ಬಿ. ವೈ
October 25, 2025 - 6:44 am
0

Untitled design 2025 10 24t231437.017

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌‌: FIRಗೆ ತಡೆ

by ಶಾಲಿನಿ ಕೆ. ಡಿ
October 24, 2025 - 11:23 pm
0

Untitled design 2025 10 24t225423.088

‘ಕಾಂತಾರ ಚಾಪ್ಟರ್-1’ ಚಿತ್ರ 2025ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ

by ಶಾಲಿನಿ ಕೆ. ಡಿ
October 24, 2025 - 11:02 pm
0

Untitled design 2025 10 24t221558.332

ACC ಪ್ರಧಾನ ಕಚೇರಿಯಿಂದ ಕಣ್ಮರೆಯಾದ ಏಷ್ಯಾ ಕಪ್ ಟ್ರೋಫಿ

by ಶಾಲಿನಿ ಕೆ. ಡಿ
October 24, 2025 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 24t231437.017
    ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌‌: FIRಗೆ ತಡೆ
    October 24, 2025 | 0
  • Untitled design 2025 10 24t221558.332
    ACC ಪ್ರಧಾನ ಕಚೇರಿಯಿಂದ ಕಣ್ಮರೆಯಾದ ಏಷ್ಯಾ ಕಪ್ ಟ್ರೋಫಿ
    October 24, 2025 | 0
  • Untitled design 2025 10 24t205354.248
    ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರಿಗೆ ಚಾಕು ಇರಿತ: ನಾಲ್ವರು ಅರೆಸ್ಟ್
    October 24, 2025 | 0
  • Untitled design 2025 10 24t193029.553
    ಹಾಡಹಗಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ
    October 24, 2025 | 0
  • Untitled design 2025 10 24t183856.170
    ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ
    October 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version