• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಕ್ಕುಂಡಿಯ ನಿಧಿಗಾಗಿ ನಡೆದಿತ್ತೇ ವಾಮಾಚಾರ..! 91ರ ವೃದ್ಧ ಬಿಚ್ಚಿಟ್ಟ ನಿಧಿಯ ರಹಸ್ಯ..!

admin by admin
January 15, 2026 - 11:16 pm
in Flash News, ಕರ್ನಾಟಕ, ಗದಗ, ಜಿಲ್ಲಾ ಸುದ್ದಿಗಳು
0 0
0
Untitled design 2026 01 15T231352.317

ಗದಗ: ಲಕ್ಕುಂಡಿಯ ನೆಲದಡಿಯಲ್ಲಿ ಬಂಗಾರದ ನಿಧಿ ಅಡಗಿದೆ ಎಂಬ ಚರ್ಚೆ ದಟ್ಟವಾಗುತ್ತಿರುವ ಬೆನ್ನಲ್ಲೇ, 91 ವರ್ಷದ ತೋಟಯ್ಯ ಎಂಬ ವೃದ್ಧ ನೀಡಿರುವ ಹೇಳಿಕೆ ಹೊಸ ಸಂಚಲನ ಮೂಡಿಸಿದೆ. ಲಕ್ಕುಂಡಿಯಲ್ಲಿ ಮಳೆಯಾದಾಗಲೆಲ್ಲಾ ತಮಗೆ ನಿಧಿ ಸಿಕ್ಕಿದೆ ಎಂದು ಹೇಳುವ ಮೂಲಕ ಮತ್ತೆ ಚರ್ಚೆಗೆ ಕಾರಣವಾಗಿದೆ.

ಲಕ್ಕುಂಡಿ ಗ್ರಾಮದ ನಿವಾಸಿ ತೋಟಯ್ಯ ಕಾಶಯ್ಯ ಪತ್ರಿಮಠ ಅವರು ಕಳೆದ ಹಲವು ದಶಕಗಳಿಂದ ನಿಧಿ ಸಂಗ್ರಹಣೆಯನ್ನೇ ಕಾಯಕ ಮಾಡಿಕೊಂಡಿದ್ದಾರೆ. ಅವರ ಪ್ರಕಾರ, ಲಕ್ಕುಂಡಿಯ ಮಣ್ಣಿನಲ್ಲಿ ಪುರಾತನ ಕಾಲದ ಪಂಚ ನೀಲ, ಗಾಣಿಗ ನೀಲ, ಇಂದ್ರನೀಲ, ಜಂಬನೀಲದಂತಹ ಅಮೂಲ್ಯ ಹರಳುಗಳು, ಚಿನ್ನದ ನಾಣ್ಯಗಳು ಮತ್ತು ಸ್ಪಟಿಕಗಳು ಅಡಗಿವೆ. ಮಳೆಯಾದ ನಂತರ ಭೂಮಿಯ ಮೇಲ್ಪದರ ಸವೆದಾಗ ಇಂತಹ ಅಮೂಲ್ಯ ವಸ್ತುಗಳು ತಮಗೆ ಲಭ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.

RelatedPosts

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ

ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್

ADVERTISEMENT
ADVERTISEMENT

ತಮಗೆ ಸಿಕ್ಕ ನಿಧಿಯ ಬಗ್ಗೆ ಮುಕ್ತವಾಗಿ ಮಾತನಾಡಿರುವ ತೋಟಯ್ಯ, ನನಗೆ ಸಿಕ್ಕ ಚಿನ್ನ ಮತ್ತು ನಾಣ್ಯಗಳನ್ನು ಗದಗದಲ್ಲಿ ಕಡಿಮೆ ಬೆಲೆಗೆ ಮಾರಿ ಜೀವನ ನಡೆಸುತ್ತಿದ್ದೇನೆ. ನಾನು ಸಂಗ್ರಹಿಸಿದ ಈ ಪುರಾತನ ವಸ್ತುಗಳನ್ನು ಯಾವುದೇ ಕಾರಣಕ್ಕೂ ಸರ್ಕಾರಕ್ಕೆ ನೀಡುವುದಿಲ್ಲ ಎಂದು ಹೇಳಿದರು. ಪುರಾತನ ವಸ್ತುಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದ್ದರೂ, ಅವರು ಈ ವಿಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವುದು ಅಧಿಕಾರಿಗಳಿಗೆ ಸವಾಲಾಗಿದೆ.

ತೋಟಯ್ಯ ಅವರ ಸ್ಫೋಟಕ ಹೇಳಿಕೆಗಳಲ್ಲಿ ಮತ್ತೊಂದು ಪ್ರಮುಖ ಅಂಶವೆಂದರೆ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಾಲಯದ ರಹಸ್ಯ. ವೀರಭದ್ರ ದೇವರ ದೃಷ್ಟಿ ಬೀರುವ ಸ್ಥಳದಿಂದ 11 ಅಡಿ ಆಳದಲ್ಲಿ ನವರತ್ನ ಖಚಿತವಾದ ಏಳು ಅಡಿಯ ಬಂಗಾರದ ಸರ್ಪವಿದೆ. ಅಲ್ಲಿ ಮೀಸಲು ತುಪ್ಪ ಮತ್ತು ಪಂಚಾಮೃತ ಮುಟ್ಟಿಸಿದರೆ ನಿಧಿ ಹೊರಬರುತ್ತದೆ ಎಂದು ನಾನು ಪುಸ್ತಕದಲ್ಲಿ ಓದಿದ್ದೇನೆ ಮತ್ತು ಹಿರಿಯರಿಂದ ಕೇಳಿದ್ದೇನೆ ಎಂದು ಅವರು ಕುತೂಹಲಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಇಷ್ಟೇ ಅಲ್ಲದೆ, ಈ ಹಿಂದೆ ಕೆಲವರು ವಾಮಾಚಾರ ಮಾಡಿ ಈ ನಿಧಿಯನ್ನು ಪಡೆಯಲು ಯತ್ನಿಸಿದ್ದರು ಎಂಬ ವಿಚಾರವನ್ನು ತಿಳಿಸಿದ್ದಾರೆ. ಈ ಹೇಳಿಕೆಗಳ ಬೆನ್ನಲ್ಲೇ ಲಕ್ಕುಂಡಿಯಲ್ಲಿ ಪುರಾತತ್ವ ಇಲಾಖೆಯಿಂದ ಅಧಿಕೃತ ಉತ್ಖನನ ಆರಂಭವಾಗುವ ಸಾಧ್ಯತೆಗಳಿವೆ.ಲಕ್ಕುಂಡಿಯಲ್ಲಿ ಎಲ್ಲಿ ಅಗೆದರೂ ನಿಧಿ ಸಿಗುತ್ತದೆ ಎಂಬ ಮಾತು ಕೇಳಿಬರುತ್ತಿರುವುದರಿಂದ ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಆತಂಕವೂ ಮನೆ ಮಾಡಿದೆ. ನಿಧಿಗಳ್ಳರ ಕಾಟ ಹೆಚ್ಚಾಗಬಹುದೆಂಬ ಭೀತಿ ಎದುರಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 25T141728.298

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 25, 2026 - 2:20 pm
0

Untitled design 2026 05 25T141007.332

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

by ಶಾಲಿನಿ ಕೆ. ಡಿ
May 25, 2026 - 2:11 pm
0

Untitled design 2026 05 25T133701.414

IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ

by ಶಾಲಿನಿ ಕೆ. ಡಿ
May 25, 2026 - 1:38 pm
0

Untitled design 2026 05 25T130844.652

ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್

by ಶಾಲಿನಿ ಕೆ. ಡಿ
May 25, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T141728.298
    ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
    May 25, 2026 | 0
  • Untitled design 2026 05 25T141007.332
    ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ
    May 25, 2026 | 0
  • Untitled design 2026 05 25T133701.414
    IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ
    May 25, 2026 | 0
  • Untitled design 2026 05 25T130844.652
    ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್
    May 25, 2026 | 0
  • Untitled design 2026 05 25T124836.072
    ಆಳವಾದ ಕಂದಕಕ್ಕೆ ಉರುಳಿದ ಕಾರು: 8 ಜನ ಪ್ರವಾಸಿಗರು ಸಾವು
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version