• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 6, 2026 - 3:37 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 08 06T153541.647

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ ಆಯೋಜಿಸಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಅಧಿಕೃತ ಚಾಲನೆ ನೀಡಿದರು. ಸ್ವಾತಂತ್ರೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಈ ವರ್ಷದ ಪ್ರದರ್ಶನವು “ಶ್ರೀ ಗಂಗ ಸಾಮ್ರಾಜ್ಯ ವೈಭವ” ಎಂಬ ವಿಶಿಷ್ಟ ವಿಷಯಾಧಾರಿತ ಪರಿಕಲ್ಪನೆಯೊಂದಿಗೆ ರೂಪುಗೊಂಡಿದ್ದು, ಆಗಸ್ಟ್ 6ರಿಂದ 17ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ.

ಕರ್ನಾಟಕದ ಪ್ರಾಚೀನ ಹಾಗೂ ವೈಭವಶಾಲಿ ರಾಜಮನೆತನಗಳಲ್ಲಿ ಒಂದಾದ ಪಶ್ಚಿಮ ಗಂಗರ ಸಾಮ್ರಾಜ್ಯದ ಇತಿಹಾಸ, ಸಂಸ್ಕೃತಿ, ವಾಸ್ತುಶಿಲ್ಪ ಮತ್ತು ಕನ್ನಡಕ್ಕೆ ನೀಡಿದ ಕೊಡುಗೆಗಳನ್ನು ಹೂಗಳ ಕಲಾಕೃತಿಗಳ ಮೂಲಕ ಜೀವಂತವಾಗಿ ಪರಿಚಯಿಸುವ ಪ್ರಯತ್ನ ಈ ಬಾರಿಯ ಪ್ರದರ್ಶನದ ಪ್ರಮುಖ ವಿಶೇಷತೆಯಾಗಿದೆ. ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಹೊಸ ತಲೆಮಾರಿಗೆ ಪರಿಚಯಿಸುವ ಉದ್ದೇಶದಿಂದ ತೋಟಗಾರಿಕೆ ಇಲಾಖೆ ಈ ಪ್ರದರ್ಶನವನ್ನು ಅತ್ಯಂತ ವೈಭವದಿಂದ ಸಿದ್ದಪಡಿಸಿದೆ.

RelatedPosts

ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್

ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ

ADVERTISEMENT
ADVERTISEMENT

ಈ ವರ್ಷದ ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 26 ಲಕ್ಷಕ್ಕೂ ಹೆಚ್ಚು ಹೂಗಳು ಹಾಗೂ 130ಕ್ಕೂ ಅಧಿಕ ಅಪರೂಪದ ಹೂವಿನ ತಳಿಗಳನ್ನು ಬಳಸಿ ಆಕರ್ಷಕ ಪುಷ್ಪ ಕಲಾಕೃತಿಗಳನ್ನು ನಿರ್ಮಿಸಲಾಗಿದೆ. ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಹೂಗಳ ಮೂಲಕ ಬೇಗೂರಿನ ಪಂಚಲಿಂಗೇಶ್ವರ ದೇವಾಲಯ, ಶ್ರವಣಬೆಳಗೊಳದ ಭಗವಾನ್ ಬಾಹುಬಲಿ ಪ್ರತಿಮೆ, ತಲಕಾಡಿನ ಐತಿಹಾಸಿಕ ದೇವಾಲಯಗಳು, ಗಂಗರ ಗಜಸೇನೆ, ಯುದ್ಧದ ದೃಶ್ಯಗಳು ಸೇರಿದಂತೆ ಗಂಗರ ಸಾಮ್ರಾಜ್ಯದ ಹಲವು ಐತಿಹಾಸಿಕ ಘಟನೆಗಳನ್ನು ಅತ್ಯಂತ ಮನಮೋಹಕವಾಗಿ ರೂಪಿಸಲಾಗಿದೆ.

ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿ ಸುಮಾರು 50 ಅಡಿ ಎತ್ತರದ ಬೇಗೂರಿನ ಪಂಚಲಿಂಗೇಶ್ವರ ದೇವಾಲಯದ ಹೂವಿನ ಪ್ರತಿಕೃತಿ ನಿರ್ಮಿಸಲಾಗಿದ್ದು, ಸಾವಿರಾರು ಪ್ರವಾಸಿಗರ ಗಮನ ಸೆಳೆಯುವಂತಿದೆ. ಇದಲ್ಲದೆ ಬೆಂಗಳೂರು ಶಾಸನ, ಬ್ರಹ್ಮಸ್ತಂಭ, ಗಂಗರ ಅರಸರ ಪ್ರತಿಮೆಗಳು ಹಾಗೂ ಕನ್ನಡ ಸಾಹಿತ್ಯ, ಶಿಕ್ಷಣ, ನೀರಾವರಿ, ಶಿಲ್ಪಕಲೆ ಮತ್ತು ಧಾರ್ಮಿಕ ಪರಂಪರೆಗೆ ಗಂಗರ ಕೊಡುಗೆಯನ್ನು ಪರಿಚಯಿಸುವ ವಿಶೇಷ ವಿಭಾಗಗಳನ್ನು ಸಹ ಪ್ರದರ್ಶನದಲ್ಲಿ ಅಳವಡಿಸಲಾಗಿದೆ.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರದರ್ಶನವನ್ನು ವೀಕ್ಷಿಸಿ ವಿವಿಧ ಪುಷ್ಪ ಕಲಾಕೃತಿಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಪ್ರದರ್ಶನವು ಕೇವಲ ಹೂಗಳ ಪ್ರದರ್ಶನವಲ್ಲ, ಕರ್ನಾಟಕದ ಐತಿಹಾಸಿಕ ಪರಂಪರೆಯನ್ನು ಜನರಿಗೆ ಪರಿಚಯಿಸುವ ಸಾಂಸ್ಕೃತಿಕ ಉತ್ಸವವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ “ಶ್ರೀ ಗಂಗ ಸಾಮ್ರಾಜ್ಯ ವೈಭವ”

‌ತೋಟಗಾರಿಕೆ ಇಲಾಖೆಯಿಂದ ಲಾಲ್‌ಬಾಗ್‌ನಲ್ಲಿ ಆಯೋಜಿಸಲಾದ “ಶ್ರೀ ಗಂಗ ಸಾಮ್ರಾಜ್ಯ ವೈಭವ” ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಇಂದು ಉದ್ಘಾಟಿಸಲಾಯಿತು.

ಕನ್ನಡ ನಾಡಿನ ಪ್ರಾಚೀನ ರಾಜಮನೆತನವಾದ ಗಂಗರ… pic.twitter.com/lu4M7tYHXD

— DK Shivakumar (@DKShivakumar) August 6, 2026

ಪ್ರದರ್ಶನಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ತೋಟಗಾರಿಕೆ ಇಲಾಖೆ ಹಲವು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ, ಹೆಚ್ಚುವರಿ ವಾಹನ ನಿಲುಗಡೆ, ಸೆಲ್ವಿ ಪಾಯಿಂಟ್‌ಗಳು, ಕೃತಕ ಜಲಪಾತ, ವಿಶ್ರಾಂತಿ ಪ್ರದೇಶಗಳು ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರದಲ್ಲಿ ಉಚಿತ ಪ್ರವೇಶ ನೀಡಲಾಗಿದ್ದು, ಕುಟುಂಬ ಸಮೇತರಾಗಿ ಭೇಟಿ ನೀಡುವವರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಾಗಿದೆ.

ಭದ್ರತಾ ದೃಷ್ಟಿಯಿಂದ ಲಾಲ್‌ಬಾಗ್ ಆವರಣದಲ್ಲಿ 136 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರದರ್ಶನದ ಅವಧಿಯಲ್ಲಿ ಲಕ್ಷಾಂತರ ಪ್ರವಾಸಿಗರು ಹಾಗೂ ಸಾರ್ವಜನಿಕರು ಭೇಟಿ ನೀಡುವ ನಿರೀಕ್ಷೆ ಇರುವುದರಿಂದ ಜನಸಂದಣಿ ನಿರ್ವಹಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 06T161704.646

ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್

by ಶಾಲಿನಿ ಕೆ. ಡಿ
August 6, 2026 - 4:18 pm
0

Untitled design 2026 08 06T153541.647

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ

by ಶಾಲಿನಿ ಕೆ. ಡಿ
August 6, 2026 - 3:37 pm
0

ಬಲಿಷ್ಠ (38)

ಭೀಕರ ರಸ್ತೆ ಅಪಘಾತಕ್ಕೆ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮಗ ಬಲಿ

by ದಿಶಾ ಕೆ. ಎಸ್.
August 6, 2026 - 2:51 pm
0

ಬಲಿಷ್ಠ (37)

ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ!

by ದಿಶಾ ಕೆ. ಎಸ್.
August 6, 2026 - 2:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 06T161704.646
    ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್
    August 6, 2026 | 0
  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version