• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ಯಪ್ರಿಯರಿಗೆ ಡಬಲ್ ಶಾಕ್: ಸದ್ಯದಲ್ಲೇ ರಾಜ್ಯದಲ್ಲಿ ಲಿಕ್ಕರ್ ದುಬಾರಿ, ಪೂರೈಕೆ ಕೊರತೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 5:06 pm
in Flash News, ಕರ್ನಾಟಕ
0 0
0
Film 2025 04 06t165945.464

ರಾಜ್ಯದಲ್ಲಿರಾಜ್ಯದಲ್ಲಿ ಬೆಲೆ ಏರಿಕೆಯ ಭೀಕರತೆಯ ನಡುವೆಯೂ ಸರ್ಕಾರ ಆರ್ಥಿಕ ಸಂಪನ್ಮೂಲ ಸಂಗ್ರಹಣೆಗಾಗಿ ಮತ್ತೊಂದು ಹೆಜ್ಜೆ ಇಡುತ್ತಿದೆ. ಕಡಿಮೆ ದರದ ಮದ್ಯದ ಬೆಲೆಯನ್ನು ಶೀಘ್ರದಲ್ಲಿ ಹೆಚ್ಚಿಸುವ ಯೋಜನೆಯನ್ನು ರಾಜ್ಯ ಸರಕಾರ ರೂಪಿಸಿದ್ದು, ಇದು ಮದ್ಯಪ್ರಿಯರಿಗೆ ಕಹಿ ಸುದ್ದಿಯಾಗಿ ಪರಿಣಮಿಸಿದೆ. ಒರಿಜನಲ್ ಚಾಯ್ಸ್, ಹೈವಾರ್ಡ್ಸ್, ರಾಜಾ ವಿಸ್ಕಿ, ಒಟಿ ಸೇರಿದಂತೆ ಇತರೆ ಚೀಪ್ ಲಿಕ್ಕರ್ ಬಾಟಲ್‌ಗಳ ದರದಲ್ಲಿ 10 ರಿಂದ 20 ರುಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಸಂಬಂಧ ಅಬಕಾರಿ ಇಲಾಖೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 3988 ವೈನ್‌ಶಾಪ್‌‌ ( ಸಿಎಲ್‌2), 279 ಕ್ಲಬ್‌‌‌ (ಸಿಎಲ್‌4‌‌), 78 ಸ್ಟಾರ್‌‌‌ ಹೋಟೆಲ್‌‌‌‌‌‌‌(ಸಿಎಲ್‌‌‌‌6ಎ), 2382 ಹೋಟೆಲ್‌‌‌‌ ಮತ್ತು ವಸತಿ ಗೃಹ (ಸಿಎಲ್‌‌‌‌‌‌‌‌7), 68 ಮಿಲಿಟರಿ ಕ್ಯಾಂಟಿನ್‌‌ ಮಳಿಗೆ (ಸಿಎಲ್‌‌‌‌‌‌‌‌‌‌‌8) , 3634 ಬಾರ್‌‌‌ ಆಂಡ್‌‌‌ ರೆಸ್ಟೋರೆಂಟ್‌‌‌‌ (ಸಿಎಲ್‌‌‌) , 1041 ಎಂಎಸ್‌‌‌‌‌‌ ಐಎಲ್‌‌‌‌ (ಸಿಎಲ್‌‌‌‌‌‌11ಸಿ) ಮತ್ತು 745 ಆರ್‌‌‌‌‌ ವಿಬಿ ಸೇರಿ ಒಟ್ಟು 12618 ಮದ್ಯ ದಂಗಡಿಗಳಿವೆ. ನಿತ್ಯ ಮದ್ಯ ಮಾರಟ ದಿಂದಾಗಿ 6570 ಕೋಟಿ ರೂ. ಇಲಾಖೆ ಮೂಲಕ ಸರ್ಕಾರಕ್ಕೆ ಆದಾಯ ಬರುತ್ತಿದೆ.2024-25ನೇ ಸಾಲಿಗೆ ಅಬಕಾರಿ ಇಲಾಖೆಗೆ 36,500 ಕೋಟಿ ರೂಪಾಯಿ ರಾಜಸ್ವ ಸಂಗ್ರಹದ ಗುರಿ ನಿಗದಿಯಾಗಿತ್ತು.

RelatedPosts

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ

ADVERTISEMENT
ADVERTISEMENT

ಸತತ ಮದ್ಯ ದರ ಏರಿಕೆ:

ಆದಾಯ ಹೆಚ್ಚಿಸುವ ಉದ್ದೇಶದಿಂದ ಕಳೆದ ಎರಡು ವರ್ಷಗಳಲ್ಲಿ ಬಿಯರ್ ದರವನ್ನು ನಾಲ್ಕು ಬಾರಿ ಮತ್ತು ಇಂಡಿಯನ್ ಮೇಡ್ ಲಿಕ್ಕರ್ (ಐಎಂಎಲ್) ದರವನ್ನು ಎರಡು ಬಾರಿ ಏರಿಸಲಾಗಿದೆ. ಇದೇ ವೇಳೆ ಪ್ರೀಮಿಯಂ ಮದ್ಯದ ಬೆಲೆಯನ್ನು ಇಳಿಕೆ ಮಾಡಲಾಗಿತ್ತು. 2023ರ ಜುಲೈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐಎಂಎಲ್ ಮೇಲೆ ಶೇ.20 ಮತ್ತು ಬಿಯರ್ ಮೇಲೆ ಶೇ.10ರಷ್ಟು ಅಬಕಾರಿ ಶುಲ್ಕ ಹೆಚ್ಚಿಸಿದ್ದರು. ಈಗ ಮತ್ತೆ ಚೀಪ್ ಲಿಕ್ಕರ್ ದರ ಏರಿಕೆಗೆ ಸರ್ಕಾರ ಮುಂದಾಗಿದೆ.

ಪ್ರೀಮಿಯಂ ಮದ್ಯದ ಬೆಲೆ ತರ್ಕಬದ್ಧಗೊಳಿಸಲು ಕ್ರಮ:

ನೆರೆಯ ರಾಜ್ಯಗಳಲ್ಲಿ ವಿಧಿಸುವ ಮದ್ಯದ ಬೆಲೆಗೆ ಅನುಗುಣವಾಗಿ ಪ್ರೀಮಿಯಂ ಮದ್ಯದ ದರವನ್ನು ಪರಿಷ್ಕರಿಸುವ ಜೊತೆಗೆ ಅಬಕಾರಿ ಸ್ಲ್ಯಾಬ್‌ಗಳನ್ನು ಸರ್ಕಾರ ತರ್ಕಬದ್ಧಗೊಳಿಸಿದೆ. 2025-26ರ ಬಜೆಟ್‌ನಲ್ಲಿ ಈ ಪ್ರಕ್ರಿಯೆಯನ್ನು  ಮುಂದುವರಿಸುವುದಾಗಿ ಸರಕಾರ ಘೋಷಿಸಿದೆ.

ನೆರೆಯ ರಾಜ್ಯಗಳಿಂದ 1500 ಕೋಟಿ ರು. ನಷ್ಟ:

ಆಂಧ್ರಪ್ರದೇಶ ಮತ್ತು ತೆಲಂಗಾಣದ ಜನರು ಗಡಿಭಾಗದಲ್ಲಿ ಮದ್ಯ ಸೇವಿಸುವುದರಿಂದ ಸರಕಾರಕ್ಕೆ ಆರಂಭದಲ್ಲಿ ನೂರಾರು ಕೋಟಿ ರುಪಾಯಿ ಆದಾಯ ಬರುತ್ತಿತ್ತು. ಆದರೆ, ಆಂಧ್ರ ಸರ್ಕಾರ ತನ್ನ ರಾಜ್ಯದಲ್ಲಿ ಮದ್ಯದ ದರವನ್ನು ಇಳಿಸಿದ ನಂತರ ಗಡಿಭಾಗದ ಜನರು ಆಂಧ್ರದಲ್ಲೇ ಮದ್ಯ ಸೇವಿಸುತ್ತಿದ್ದಾರೆ. ಇದರಿಂದ ರಾಜ್ಯಕ್ಕೆ ಸುಮಾರು 1,500 ಕೋಟಿ ರುಪಾಯಿ ಆದಾಯ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಮದ್ಯ ಕೊರತೆಯ ಸಮಸ್ಯೆ:

ರಾಜ್ಯದಲ್ಲಿ ಬಿಯರ್ ಮತ್ತು ಐಎಂಎಲ್ ಲಿಕ್ಕರ್‌ಗಳ ದರ ಸತತವಾಗಿ ಏರಿಕೆಯಾಗುತ್ತಿದ್ದರೂ, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಇದು ಸರ್ಕಾರದ ಆದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ (ಕೆಎಸ್‌ಬಿಸಿಎಲ್) 10 ಲಕ್ಷ ರುಪಾಯಿ ಮೌಲ್ಯದ ಮದ್ಯ ಪೂರೈಕೆಗೆ ಇಂಡೆಂಡ್ ಕಳುಹಿಸಿದರೆ, ಕೇವಲ 5 ಲಕ್ಷ ರುಪಾಯಿ ಮೌಲ್ಯದ ಮದ್ಯ ಮಾತ್ರ ಲಭ್ಯವಾಗುತ್ತಿದೆ. ಈ ಕೊರತೆಯಿಂದಾಗಿ 40,000 ಕೋಟಿ ರುಪಾಯಿ ಆದಾಯ ಸಂಗ್ರಹದ ಗುರಿ ತಲುಪುವಲ್ಲಿ ಸರಕಾರಕ್ಕೆ ಸವಾಲಾಗಿದೆ.

ಕೊರತೆ ಮತ್ತು ದರ ಏರಿಕೆಯ ಈ ದ್ವಂದ್ವ ಸಮಸ್ಯೆಯಿಂದ ಮದ್ಯಪ್ರಿಯರಿಗೆ ಹೊರೆಯಾಗುವುದರ ಜೊತೆಗೆ ಸರ್ಕಾರದ ಆರ್ಥಿಕ ಗುರಿಗಳ ಮೇಲೂ ಪರಿಣಾಮ ಬೀರುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ಆದಾಯ ನಷ್ಟ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T234020.973
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!
    January 13, 2026 | 0
  • Untitled design 2026 01 13T225407.674
    ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ
    January 13, 2026 | 0
  • Untitled design 2026 01 13T223855.111
    ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!
    January 13, 2026 | 0
  • Untitled design 2026 01 13T222551.044
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ
    January 13, 2026 | 0
  • BeFunky collage 2026 01 13T181429.076
    Don’t worry DK: ರಾಹುಲ್ ಕೊಟ್ಟ ಭರವಸೆ ಏನು? ಬದಲಾವಣೆ ಫಿಕ್ಸಾ..?
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version