• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಮಸ್ಯೆ ಹೇಳಲು ಬಂದಿದ್ದ ರೈತರಿಗೆ ಅವಮಾನ ಮಾಡಿದ್ರಾ ಸಚಿವ ಮಧುಬಂಗಾರಪ್ಪ..?

admin by admin
December 17, 2025 - 4:08 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 17T154524.929

ಬೆಳಗಾವಿ: ಕರ್ನಾಟಕ ಚಳಿಗಾಲ ಅಧಿವೇಶನ ನಡೆಯುತ್ತಿರುವ ಸುವರ್ಣಸೌಧದಲ್ಲಿ ಇಂದು (ಡಿ.17) ರಂದು ತೀವ್ರ ಗದ್ದಲ ಉಂಟಾಗಿತ್ತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕೊಠಡಿ ಮುಂದೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಸೌಲಭ್ಯ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಲು ಬಂದಿದ್ದ ರೈತರನ್ನು ಸಚಿವ ಮಧುಬಂಗಾರಪ್ಪ ಸರಿಯಾಗಿ ಸ್ಪಂದಿಸದೇ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಡಾಲ ಅಂಕಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯದ ಸೌಲಭ್ಯವಿಲ್ಲದೇ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದು ಶೌಚಾಲಯ ನಿರ್ಮಾಣಕ್ಕೆ ಮನವಿ ಸಲ್ಲಿಸಲು ಗ್ರಾಮಸ್ಥರು ಮತ್ತು ರೈತರು ಸುವರ್ಣಸೌಧಕ್ಕೆ ಆಗಮಿಸಿದ್ದರು. ಸಚಿವ ಮಧು ಬಂಗಾರಪ್ಪ ಅವರ ಕೊಠಡಿಯಲ್ಲಿ ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಚಿವ ಮಧುಬಂಗಾರಪ್ಪ ರೈತರಿಗೆ ಸರಿಯಾಗಿ ಸ್ಪಂದಿಸದೇ ನಾನು ಎಲ್ಲ ಕೆಲಸಗಳನ್ನೂ ಮಾಡಿದ್ದೇನೆ, ಇಲ್ಲಿಂದ ಹೊರಡಿ ಎಂದು ಜೋರಾಗಿ ಕಿರುಚಿ ಹೇಳಿದ್ದಾರೆ ಮಾತನಾಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

RelatedPosts

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ADVERTISEMENT
ADVERTISEMENT

ಸಚಿವರ ಈ ವರ್ತನೆಯಿಂದ ಬೇಸರಗೊಂಡ ರೈತರು, ಸುವರ್ಣಸೌಧದ ಮೊದಲ ಮಹಡಿಯಲ್ಲಿ ಸಚಿವ ಮಧುಬಂಗಾರಪ್ಪ ಕೊಠಡಿ ಎದುರು ನಿಂತು ರೈತರಿಗೆ ಸರಿಯಾಗಿ ಸ್ಪಂದಿಸದ ನೀವು ಎಂಥ ಸಚಿವರು ?ಎಂದು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಮಾಡಿದ್ದಾರೆ.

 ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಘೋಷಣೆ ಕೂಗುತ್ತಿದ್ದ ರೈತರನ್ನು ಸಮಾಧಾನಪಡಿಸಿ, ಸಚಿವರ ಕೊಠಡಿಯಿಂದ ಹೊರಕ್ಕೆ ಕರೆದುಕೊಂಡು ಬಂದರು. ರೈತರು ತಮ್ಮ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿದ್ದು, ಪೊಲೀಸರು ಶಾಂತಿಯುತವಾಗಿ ಮನವೊಲಿಕೆ ಮಾಡಿ ರೈತರನ್ನು ಕಳುಹಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ದೀರ್ಘಕಾಲದ ಸಮಸ್ಯೆಯಾಗಿದೆ. ಶಾಚಾಲಯ, ಕುಡಿಯುವ ನೀರು, ತರಗತಿ ಕೊಠಡಿಗಳು ಇತ್ಯಾದಿ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ರೈತರು ಮತ್ತು ಗ್ರಾಮಸ್ಥರು ಈ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಲೇ ಇದ್ದಾರೆ. ಆದರೆ ಸಚಿವರ ನಿರ್ಲಕ್ಷ್ಯದಿಂದ ಸಮಸ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ.

ಸಚಿವ ಮಧು ಬಂಗಾರಪ್ಪ ಈ ಘಟನೆಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ರೈತರ ಮನವಿಯನ್ನು ಶೀಘ್ರ ಪರಿಗಣಿಸಿ ಸಮಸ್ಯೆ ಪರಿಹರಿಸಲಾಗುತ್ತದೆಯೇ ಎಂದು ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (14)

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

by ದಿಶಾ ಕೆ. ಎಸ್.
July 21, 2026 - 11:25 am
0

ಸ್ವ (13)

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 21, 2026 - 11:04 am
0

ಸ್ವ (12)

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

by ದಿಶಾ ಕೆ. ಎಸ್.
July 21, 2026 - 10:36 am
0

ಸ್ವ (10)

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

by ದಿಶಾ ಕೆ. ಎಸ್.
July 21, 2026 - 9:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (9)
    ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ
    July 21, 2026 | 0
  • ಸ್ವ (6)
    ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್
    July 21, 2026 | 0
  • ಸ್ವ (5)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್
    July 21, 2026 | 0
  • ಸ್ವ (3)
    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ
    July 21, 2026 | 0
  • ಸ್ವ (2)
    ರಾಜ್ಯದ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version