• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಂಬಿದ ಕೊಡ ತುಳಿಕಿತಲೇ ಪರಾಕ್: ಭವಿಷ್ಯ ನುಡಿದ ಮೈಲಾರ ಲಿಂಗೇಶ್ವರ ಕಾರ್ಣಿಕ

ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2025 - 9:05 pm
in Flash News, ಕರ್ನಾಟಕ
0 0
0
Untitled design (93)

ಹೂವಿನಹಡಗಲಿ: ನಾಡಿನ ಜನರು ಕುತೂಹಲದಿಂದ ಕಾಯುತ್ತಿದ್ದ ಹೂವಿನಹಡಗಲಿ ತಾಲೂಕಿನ ಐತಿಹಾಸಿಕ ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿದ ಭವಿಷ್ಯವಾಣಿ ಈ ವರ್ಷವೂ ಗಮನಸೆಳೆದಿದೆ.

ಮೈಲಾರ ಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಡಂಕನಮರಡಿಯಲ್ಲಿ ಶುಕ್ರವಾರ ಸಂಜೆ 15 ಅಡಿ ಎತ್ತರದ ಬಿಲ್ಲು ಏರಿ ರಾಮಪ್ಪ ಗೊರವಯ್ಯ ಕಾರ್ಣಿಕ ಭವಿಷ್ಯವಾಣಿ ನುಡಿಸಿದರು. ಈ ಬಾರಿ ಅವರು, “ತುಂಬಿದ ಕೊಡ ತುಳಿಕಿತಲೇ ಪರಾಕ್” ಎಂಬ ಭವಿಷ್ಯವಾಣಿ ನೀಡಿದರು.

RelatedPosts

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಮತ್ತೆ ಒಂದಾದ್ರಾ? ಶೀಘ್ರದಲ್ಲೇ ಮದುವೆ?

ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌

SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ

ADVERTISEMENT
ADVERTISEMENT

ಭವಿಷ್ಯವಾಣಿಯ ಅರ್ಥ:

ಈ ಭವಿಷ್ಯವಾಣಿ ಮುಂಬರುವ ಮುಂಗಾರು ಹಾಗೂ ಹಿಂಗಾರಿನಲ್ಲಿ ಉತ್ತಮ ಮಳೆ ಬರಲಿದೆ ಎಂಬ ಸಂಕೇತವನ್ನು ನೀಡಿದರೂ, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರುವಂತಿಲ್ಲ ಎಂಬ ಅರ್ಥವನ್ನೂ ಹೊಂದಿದೆ. ರಾಜಕೀಯವಾಗಿ ಬದಲಾವಣೆ ಸಾಧ್ಯತೆ ಮತ್ತು ಪ್ರಮುಖ ವ್ಯಕ್ತಿಗಳು ಪಕ್ಷಬದಲಾವಣೆ ಮಾಡುವ ಸುಳಿವು ನೀಡಿದಂತಿದೆ.

ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮಹತ್ವ:

ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿದ ಭವಿಷ್ಯವಾಣಿ ಹಿಂದಿನ ವರ್ಷಗಳಲ್ಲಿ ಕೂಡ ಸತ್ಯಸಂಧಿ ಹೊಂದಿದ ಹಿನ್ನೆಲೆ, ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತದ ನಾನಾ ರಾಜ್ಯಗಳ ಭಕ್ತರು ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಕಾರ್ಣಿಕೋತ್ಸವಕ್ಕೂ ಮುನ್ನ ಗೊರವಯ್ಯ ರಾಮಪ್ಪ ಸತತ 9 ದಿನಗಳ ಕಾಲ ಉಪವಾಸ ಮಾಡುವುದು ವಿಶೇಷವಾಗಿದೆ.

ಭಕ್ತರ ಅಪಾರ ಪ್ರವಾಹ:

ಈ ಬಾರಿಗೆ ಕಾರ್ಣಿಕೋತ್ಸವವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಂಯುಕ್ತ ಸಹಕಾರದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಜನರು ಮಾತ್ರವಲ್ಲದೇ, ಅಂತಾರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದರು. ಸುತ್ತಮುತ್ತಲಿನ ಗ್ರಾಮೀಣ ಭಕ್ತರು ಎತ್ತಿನ ಬಂಡಿ, ಟ್ರಾಕ್ಟರ್ ಮೂಲಕ ಮೈಲಾರ ಕ್ಷೇತ್ರಕ್ಕೆ ಆಗಮಿಸಿದ್ದು ಉತ್ಸವದ ವಿಶೇಷತೆಯಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 09T124429.298

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ

by ಶಾಲಿನಿ ಕೆ. ಡಿ
April 9, 2026 - 12:46 pm
0

Untitled design 2026 04 09T122004.207

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಮತ್ತೆ ಒಂದಾದ್ರಾ? ಶೀಘ್ರದಲ್ಲೇ ಮದುವೆ?

by ಶಾಲಿನಿ ಕೆ. ಡಿ
April 9, 2026 - 12:28 pm
0

Untitled design 2026 04 09T115454.413

ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಕುಸಿತ, ಬೆಳ್ಳಿಯೂ ಅಗ್ಗ

by ಶಾಲಿನಿ ಕೆ. ಡಿ
April 9, 2026 - 11:56 am
0

Untitled design 2026 04 09T113126.914

ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌

by ಶಾಲಿನಿ ಕೆ. ಡಿ
April 9, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T124429.298
    ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ
    April 9, 2026 | 0
  • Untitled design 2026 04 09T122004.207
    ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಮತ್ತೆ ಒಂದಾದ್ರಾ? ಶೀಘ್ರದಲ್ಲೇ ಮದುವೆ?
    April 9, 2026 | 0
  • Untitled design 2026 04 09T113126.914
    ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌
    April 9, 2026 | 0
  • Untitled design 2026 04 09T112112.355
    SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ
    April 9, 2026 | 0
  • Untitled design 2026 04 09T104624.594
    ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version