• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2026 - 10:38 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 23T223725.959

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್ಮೆಂಟೊಂದರ 13ನೇ ಮಹಡಿಯ ಮೇಲಿಂದ ಯುವಕನೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿವೇಕಾನಂದ (45) ಎಂದು ಗುರುತಿಸಲಾಗಿದೆ. ಈತ ಅದೇ ಅಪಾರ್ಟ್ಮೆಂಟ್‌ನಲ್ಲಿ ಫ್ಲಾಟ್ ಖರೀದಿಸಲು ಬಂದಿದ್ದನು ಎನ್ನಲಾಗಿದೆ.

ಏನಾಯಿತು ?
ವಿವೇಕಾನಂದ ಅವರು ತಮ್ಮ ಕುಟುಂಬಕ್ಕಾಗಿ ಹೊಸ ಅಪಾರ್ಟ್ಮೆಂಟ್‌ನಲ್ಲಿ ಫ್ಲಾಟ್ ನೋಡಬೇಕೆಂದು ಅಲ್ಲಿಗೆ ತೆರಳಿದರು. ನಿರ್ಮಾಣ ಹಂತದ ಕಟ್ಟಡದ ಮೇಲೆ ಹೋಗಿ ವಿವಿಧ ಮಹಡಿಗಳಲ್ಲಿ ಸುತ್ತಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ಅವರು 13ನೇ ಮಹಡಿಯಿಂದ ಕೆಳಗೆ ಹಾರಿದರು. ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

RelatedPosts

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್

CSK vs MI: ಶತಕ ಸಿಡಿಸಿದ ಸಂಜು ಸ್ಯಾಮ್ಸನ್..ಮುಂಬೈಗೆ ಸವಾಲಿನ ಗುರಿ ನೀಡಿದ ಸಿಎಸ್‌ಕೆ

ADVERTISEMENT
ADVERTISEMENT

ಸಾಲಗಾರರ ಕಿರುಕುಳವೇ ಕಾರಣ?
ಪ್ರಾಥಮಿಕ ತನಿಖೆಯಲ್ಲಿ ವಿವೇಕಾನಂದರು ಸುಮಾರು 5ರಿಂದ 6 ಕೋಟಿ ರೂಪಾಯಿಗಳ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಸಾಲಗಾರರು ಅವರನ್ನು ನಿತ್ಯವೂ ಹಣ ವಾಪಸ್ ಕೇಳಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಮಾನಸಿಕ ಒತ್ತಡವನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಮೃತರ ಪತ್ನಿ, “ಸಾಲಗಾರರು ನನ್ನ ಗಂಡನನ್ನು ದಿನಾಲೂ ಹಿಂಸಿಸುತ್ತಿದ್ದರು. ಅವರ ಕಿರುಕುಳದಿಂದಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸಾಲಗಾರರ ಆಕ್ರೋಶ
ವಿವೇಕಾನಂದ ಆತ್ಮಹತ್ಯೆ ಸುದ್ದಿ ತಿಳಿದ ಕೂಡಲೇ ಕೆಲವು ಸಾಲಗಾರರು ಸ್ಥಳಕ್ಕೆ ಧಾವಿಸಿ, “ನಮ್ಮ ಹಣ ವಾಪಸ್ ಕೊಡಿಸಿ” ಎಂದು ಪೊಲೀಸರಿಗೆ ದೂರು ನೀಡಿದರು. ಅವರು ಮೃತರ ಕುಟುಂಬದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ಪೊಲೀಸ್ ತನಿಖೆ ಮುಂದುವರಿದಿದೆ
ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತರ ಕುಟುಂಬಸ್ಥರು ಹಾಗೂ ಸಾಲಗಾರರ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 23T233503.759

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 23, 2026 - 11:38 pm
0

Untitled design 2026 04 23T232237.839

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
April 23, 2026 - 11:26 pm
0

Untitled design 2026 04 23T224842.751

ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 23, 2026 - 10:57 pm
0

Untitled design 2026 04 23T223725.959

ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 23, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 23T233503.759
    MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು
    April 23, 2026 | 0
  • Untitled design 2026 04 23T232237.839
    ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ
    April 23, 2026 | 0
  • Untitled design 2026 04 23T224842.751
    ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್
    April 23, 2026 | 0
  • Untitled design 2026 04 23T220719.368
    CSK vs MI: ಶತಕ ಸಿಡಿಸಿದ ಸಂಜು ಸ್ಯಾಮ್ಸನ್..ಮುಂಬೈಗೆ ಸವಾಲಿನ ಗುರಿ ನೀಡಿದ ಸಿಎಸ್‌ಕೆ
    April 23, 2026 | 0
  • Untitled design 2026 04 23T212340.921
    ಬಸವೇಶ್ವರ ಜಾತ್ರೆಯಲ್ಲಿ ಭೀಕರ ಅವಘಡ: ರಥದಡಿ ಸಿಲುಕಿ ಎರಡು ಕಾಲು ಕಳೆದುಕೊಂಡ ಭಕ್ತ ಸಾವು
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version