• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 16, 2025 - 11:41 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
ಪ್ರಶಾಂತ್ ವೀರ್ (12)

ಮಂಡ್ಯ: ಸುತ್ತೂರು ಮಠವು ಕೇವಲ ಧಾರ್ಮಿಕ ಕೇಂದ್ರವಲ್ಲ, ಅದು ಸಾವಿರ ವರ್ಷಗಳ ಇತಿಹಾಸವಿರುವ ದೇಶದ ಶ್ರೇಷ್ಠ ಸಾಮಾಜಿಕ ಮತ್ತು ಆಧ್ಯಾತ್ಮಿಕ ಶಕ್ತಿಯ ತಾಣವಾಗಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಠದ ಕುರಿತು ಮಾತನಾಡಿದ್ದಾರೆ.

RelatedPosts

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ಭಾರೀ ದಂಡ: 17 ಸಾವಿರಕ್ಕೂ ಹೆಚ್ಚು ಡಿಎಲ್ ರದ್ದು!

ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ

ಬಾಲಕಿಯೊಂದಿಗೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು

ADVERTISEMENT
ADVERTISEMENT
ಆದಿಜಗದ್ಗುರುಗಳ ಜೀವನ ಒಂದು ಸ್ಫೂರ್ತಿ

ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ವ್ಯಕ್ತಿತ್ವವನ್ನು ಸ್ಮರಿಸಿದ ರಾಜ್ಯಪಾಲರು, ಅವರು ಭಾರತೀಯ ಸಂತ ಪರಂಪರೆಯ ಪ್ರಕಾಶಮಾನವಾದ ಸ್ತಂಭವಾಗಿದ್ದರು. ಅವರ ಸಂಪೂರ್ಣ ಜೀವನವು ತ್ಯಾಗ, ಕರುಣೆ ಮತ್ತು ಜನಕಲ್ಯಾಣಕ್ಕಾಗಿ ಮೀಸಲಾಗಿತ್ತು. ಶಿವಯೋಗ ಸಂಪ್ರದಾಯದ ಮೂಲಕ ಆತ್ಮಸಾಕ್ಷಾತ್ಕಾರ ಮತ್ತು ಸೇವೆಯನ್ನು ಸಾಮಾಜಿಕ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿದರು. ಜಾತಿ ಮತ್ತು ವರ್ಗಗಳ ಸಂಕುಚಿತ ಬೇಲಿಗಳನ್ನು ಮೀರಿ ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಬಿತ್ತಿದ ಮಹಾನ್ ಚೇತನ ಅವರು ಎಂದು ಹೇಳಿದ್ದಾರೆ.

ಜಾಗತಿಕ ಮಟ್ಟದಲ್ಲಿ ಸುತ್ತೂರು ಮಠದ ಸೇವೆ

ಸುತ್ತೂರು ಮಠದ ಇಂದಿನ ಶ್ರೇಷ್ಠ ಪರಂಪರೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲರು, ಪ್ರಸ್ತುತ 24ನೇ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ನಾಯಕತ್ವವನ್ನು ಶ್ಲಾಘಿಸಿ ಮಾತನಾಡಿದ ಅವರು, ಪೂಜ್ಯ ಶ್ರೀಗಳು ಮಠದ ಖ್ಯಾತಿಯನ್ನು ವಿಶ್ವದಾದ್ಯಂತ ವಿಸ್ತರಿಸಿದ್ದಾರೆ. ಕೇವಲ ಧಾರ್ಮಿಕ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ತಂತ್ರಜ್ಞಾನ ಮತ್ತು ಸುಸಜ್ಜಿತ ಶಿಕ್ಷಣವನ್ನು 350ಕ್ಕೂ ಹೆಚ್ಚು ಸಂಸ್ಥೆಗಳ ಮೂಲಕ ದೇಶ-ವಿದೇಶಗಳಲ್ಲಿ ಹರಡುತ್ತಿರುವುದು ನಿಜಕ್ಕೂ ಅತ್ಯುತ್ತಮ ಕಾರ್ಯವಾಗಿದೆ ಎಂದರು.

ಭಾರತೀಯ ಸಂಸ್ಕೃತಿಯ ಶಾಶ್ವತತೆಯ ಬಗ್ಗೆ ಮಾತನಾಡಿದ ಗೆಹ್ಲೋಟ್, ನಮ್ಮ ಸಂತರು ಮತ್ತು ಋಷಿಮುನಿಗಳು ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿಯನ್ನು ರಕ್ಷಿಸಿದ್ದಾರೆ. ಸಾರ್ವತ್ರಿಕ ಸಹೋದರತ್ವ ಮತ್ತು ಶಾಂತಿಯೇ ನಮ್ಮ ಸಂಸ್ಕೃತಿಯ ಮೂಲ ಮಂತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಜಗತ್ತಿನ ಅನೇಕ ರಾಷ್ಟ್ರಗಳು ಮಾನಸಿಕ ನೆಮ್ಮದಿ ಮತ್ತು ಆಧ್ಯಾತ್ಮಿಕ ಯೋಗಕ್ಷೇಮಕ್ಕಾಗಿ ಭಾರತದತ್ತ ಮುಖ ಮಾಡಿವೆ ಎಂದು ಹೇಳಿದರು.

ಆಧುನಿಕ ಜಗತ್ತಿನಲ್ಲಿ ಬಾಹ್ಯ ಪ್ರಗತಿಯ ಜೊತೆಗೆ ಆಂತರಿಕ ಶುದ್ಧತೆ ಮತ್ತು ಸಂಯಮ ಮುಖ್ಯ ಎಂದು ನೆನಪಿಸಿದ ಅವರು, ‘ಸರ್ವೇ ಭವಂತು ಸುಖಿನಃ’ ಎಂಬ ಮಂತ್ರದೊಂದಿಗೆ ಆದಿಜಗದ್ಗುರುಗಳಿಗೆ ಭಕ್ತಿಪೂರ್ವಕ ನಮನ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಮಠದ ಪೂಜ್ಯರು, ಗಣ್ಯರು ಹಾಗೂ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಜಯಂತ್ಯುತ್ಸವಕ್ಕೆ ಸಾಕ್ಷಿಯಾದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

Untitled design 2026 02 25T224450.764

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 25, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T221851.283
    ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ಭಾರೀ ದಂಡ: 17 ಸಾವಿರಕ್ಕೂ ಹೆಚ್ಚು ಡಿಎಲ್ ರದ್ದು!
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
  • Untitled design 2026 02 25T200728.194
    ಬಾಲಕಿಯೊಂದಿಗೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು
    February 25, 2026 | 0
  • Untitled design 2026 02 25T190549.904
    ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಿದ ನಟ ದರ್ಶನ್: ಏನಿದು ʼಒಳ ಸಂದರ್ಶನʼ..?
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version