• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರು ಲಕ್ಷ ಜನರಿಗೆ ಉದ್ಯೋಗವಕಾಶ ಲಭಿಸಲಿದೆ: ಸಚಿವ ಎಂ.ಬಿ. ಪಾಟೀಲ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 4, 2025 - 7:16 pm
in Flash News, ಉದ್ಯೋಗ, ಕರ್ನಾಟಕ
0 0
0
Befunky Collage 2025 03 04t190603.039

2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶವನ್ನು ರೂ 90.00 ಕೋಟಿಗಳ ವೆಚ್ಚದಲ್ಲಿ ಆಯೋಜಿಸಲು ಸರ್ಕಾರವು ಅನುಮೋದನೆ ನೀಡಿರುತ್ತದೆ. ಇದರಲ್ಲಿ ಇಲ್ಲಿಯವರೆಗೆ ರೂ 75.00 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಸಮಾವೇಶವು ಇತ್ತಿಚೆಗೆ ಫೆಬ್ರವರಿ 14ರಂದು ಮುಕ್ತಾವಾಗಿದ್ದು, ಸಮಾವೇಶಕ್ಕಾಗಿ ತಗುಲಿದ ವಾಸ್ತವಿಕ ವೆಚ್ಚದ ವಿವರಗಳನ್ನು ಕ್ರೋಢೀಕರಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.

RelatedPosts

ಕಲಬುರಗಿ ತ್ರಿಬಲ್ ಮರ್ಡರ್ ಕೇಸ್: ಏಳು ಮಂದಿ ಆರೋಪಿಗಳು ಅರೆಸ್ಟ್

ಚಲಿಸುತ್ತಿದ್ದ ಕಾರಿನಲ್ಲಿ ಜೋಡಿಗಳ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಟೀಕೆಯ ಸುರಿಮಳೆ

ಪಾಕ್‌ನ ಸೇನಾಧಿಕಾರಿ ಮೊಯಿಜ್ ಅಬ್ಬಾಸ್ ಶಾ ಎನ್‌ಕೌಂಟರ್‌ಗೆ ಬಲಿ

ಜೈ ಹಿಂದ್, ಜೈ ಭಾರತ್: ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ

ADVERTISEMENT
ADVERTISEMENT

ಸಮಾವೇಶದಲ್ಲಿ ಒಟ್ಟು 3250 ಉದ್ದಿಮೆದಾರರು ಭಾಗವಹಿಸಿದ್ದು, ವಿವಿಧ ರಾಜ್ಯಗಳಿಂದ 266, ವಿದೇಶಗಳಿಂದ 72, ಕರ್ನಾಟಕ ರಾಜ್ಯದಿಂದ 2892 ಉದ್ದಿಮೆದಾರರು ಭಾಗವಹಿಸಿದ್ದರು. ಒಟ್ಟು 98 ಕಂಪನಿಗಳೊಂದಿಗೆ ಒಡಂಬಡಿಕೆಗಳಾಗಿವೆ. ಅವುಗಳ ಹೂಡಿಕೆಯು ರೂ. 6,23,970 ಕೋಟಿಯಾಗಲಿದೆ. ಅಲ್ಲದೆ, ರೂ. 4,03,533 ಕೋಟಿ ಬಂಡವಾಳ ಹೂಡಿಕೆ ಮಾಡಲು 1101 ಕಂಪನಿಗಳು ಸಂಬಂಧಿಸಿದ ಸಮಿತಿಗಳಿಂದ ಅನುಮೋದನೆ ಪಡೆದಿರುತ್ತಾರೆ ಎಂದು ತಿಳಿಸಿದರು.

ಈ ಹಿಂದೆ ನಡೆದ ಇನ್ವೆಸ್ಟ್ ಕರ್ನಾಟಕ – 2022ರ ಸಮಾವೇಶದಲ್ಲಿ ಉದ್ಯಮ ಪ್ರಾರಂಭಿಸಲು 57 ಕಂಪನಿಗಳೊಂದಿಗೆ ಒಟ್ಟು 5,41,696/- ಕೋಟಿ ಬಂಡವಾಳ ಹೂಡಲು ಒಪ್ಪಂದಗಳಿಗೆ ಸಹಿ ಮಾಡಲಾಗಿತ್ತು. ಸದರಿ 57 ಕಂಪನಿಗಳಲ್ಲಿ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 20 ಕಂಪನಿಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಪ್ರಸ್ತಾವಗಳಿಂದ ಒಟ್ಟು ರೂ. 2,01,167 ಕೋಟಿ ಬಂಡವಾಳ ಹೂಡಿಕೆಯಾಗಲಿದೆ ಹಾಗೂ 70,740 ಉದ್ಯೋಗ ಸೃಜನೆಯಾಗಲಿದೆ ಇವುಗಳಲ್ಲಿ 2 ಯೋಜನೆಗಳು ಅನುಷ್ಠಾನಗೊಂಡಿರುತ್ತದೆ. ಮುಂದುವರೆದು ಈ ಸಮಾವೇಶದ ಸಮಯದಲ್ಲಿ 606 ಯೋಜನೆಗಳಿಗೆ ಒಟ್ಟು ರೂ 3,26,015/- ಹೂಡಿಕೆಗೆ ಏಕ ಗವಾಕ್ಷಿ ಸಮಿತಿ ಸಭೆಗಳಲ್ಲಿ ಅನುಮೋದನೆ ನೀಡಲಾಗಿತ್ತು ಎಂದು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (92)

ಅಪಘಾತದಲ್ಲಿ ಮೃತಪಟ್ಟ ಮಗ! ತನ್ನಿಷ್ಟದ ಬೈಕ್‌ನೊಂದಿಗೆ ಅಂತ್ಯ ಸಂಸ್ಕಾರ ಮಾಡಿದ ಪಾಲಕರು

by ಸಾಬಣ್ಣ ಎಚ್. ನಂದಿಹಳ್ಳಿ
June 25, 2025 - 3:20 pm
0

14 (25)

ಕಲಬುರಗಿ ತ್ರಿಬಲ್ ಮರ್ಡರ್ ಕೇಸ್: ಏಳು ಮಂದಿ ಆರೋಪಿಗಳು ಅರೆಸ್ಟ್

by ಶಾಲಿನಿ ಕೆ. ಡಿ
June 25, 2025 - 2:51 pm
0

14 (24)

ಚಲಿಸುತ್ತಿದ್ದ ಕಾರಿನಲ್ಲಿ ಜೋಡಿಗಳ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಟೀಕೆಯ ಸುರಿಮಳೆ

by ಶಾಲಿನಿ ಕೆ. ಡಿ
June 25, 2025 - 2:30 pm
0

Untitled design (91)

ಬೆಂಗಳೂರಿನಿಂದ ಕಂಪನಿಗಳ ಸ್ಥಳಾಂತರಕ್ಕೆ ಈ ಪೋಸ್ಟ್​​​ ಕಾರಣನಾ? ಎಕ್ಸ್​​​ನಲ್ಲಿ ಭಾರೀ ಚರ್ಚೆ

by ಸಾಬಣ್ಣ ಎಚ್. ನಂದಿಹಳ್ಳಿ
June 25, 2025 - 1:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • 14 (25)
    ಕಲಬುರಗಿ ತ್ರಿಬಲ್ ಮರ್ಡರ್ ಕೇಸ್: ಏಳು ಮಂದಿ ಆರೋಪಿಗಳು ಅರೆಸ್ಟ್
    June 25, 2025 | 0
  • 14 (24)
    ಚಲಿಸುತ್ತಿದ್ದ ಕಾರಿನಲ್ಲಿ ಜೋಡಿಗಳ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಟೀಕೆಯ ಸುರಿಮಳೆ
    June 25, 2025 | 0
  • 14 (23)
    ಪಾಕ್‌ನ ಸೇನಾಧಿಕಾರಿ ಮೊಯಿಜ್ ಅಬ್ಬಾಸ್ ಶಾ ಎನ್‌ಕೌಂಟರ್‌ಗೆ ಬಲಿ
    June 25, 2025 | 0
  • 14 (21)
    ಜೈ ಹಿಂದ್, ಜೈ ಭಾರತ್: ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ
    June 25, 2025 | 0
  • Untitled design 2025 06 25t121125.401
    ‘AXIOM ಮಿಷನ್-4 ‘ ಯಶಸ್ವಿ ಉಡಾವಣೆ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪ್ರಯಾಣ
    June 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version