• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೆತ್ತಮ್ಮನ ಜೊತೆ ಹೋಗಲು ಮಗಳು ನಿರಾಕರಿಸಿದ್ದೇಕೆ..?

ತಾಯಿ, ಮಗಳ ಮಧ್ಯೆ ಮತ್ತೊಬ್ಬ ಮಹಿಳೆ ಎಂಟ್ರಿ..!

admin by admin
November 8, 2025 - 7:41 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 11 08T193905.627

RelatedPosts

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ಸಾ*ವು

ADVERTISEMENT
ADVERTISEMENT

ಮೈಸೂರು: ಮೈಸೂರಿನ ಓಂ ಶ್ರೀ ಸಾಯಿ ಟ್ರಸ್ಟ್ ಮುಂದೆ ನಡೆದ ಮಹಾ ಹೈಡ್ರಾಮಾ ಸಂಚಲನ ಮೂಡಿಸಿದೆ. ತಾಯಿ ಮತ್ತು ಮಗಳ ನಡುವೆ ಮೂರನೇ ಮಹಿಳೆ ಎಂಟ್ರಿ ಕೊಟ್ಟು ರಂಪಾಟ ಸೃಷ್ಟಿಸಿದ್ದಾಳೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ರಾಧಾಮಣಿ ಎಂಬ ಮಹಿಳೆ ತನ್ನ ಮಗಳನ್ನು ನರ್ಸಿಂಗ್ ಓದಿಸಲು ಡಾ. ರಾಣಿಪ್ರಭಾ ಅವರಿಗೆ ಸೇರಿದ ಟ್ರಸ್ಟ್‌ನಲ್ಲಿ ಬಿಟ್ಟಿದ್ದರು. ಆದರೆ ಇಂದು ಮಗಳನ್ನು ನೋಡಲು ಬಂದಾಗ ಟ್ರಸ್ಟ್ ಮಾಲಕಿ ರಾಣಿಪ್ರಭಾ ಮಗಳನ್ನು ಮಾತನಾಡಿಸಲು ಬಿಟಿಲ್ಲ, ಇದ್ದಕ್ಕೆ ತಾಯಿ ಸಿಟ್ಟುಗೊಂಡಳು. ಇದರಿಂದ ಟ್ರಸ್ಟ್ ಎದುರು ತಳ್ಳಾಟ-ನೂಕಾಟ, ಗಲಾಟೆ ನಡೆದು ಪೊಲೀಸ್ ಸ್ಟೇಷನ್‌ಗೆ ವರೆಗೂ ವಿಷಯ ಹೋಯಿತು.

ರಾಧಾಮಣಿ ಮಗಳು ನರ್ಸಿಂಗ್ ಓದುತ್ತಿದ್ದಾಳೆ ಎಂದು ಟ್ರಸ್ಟ್‌ನಲ್ಲಿ ಬಿಟ್ಟಿದ್ದರು. ನಾಲ್ಕೈದು ತಿಂಗಳ ಹಿಂದೆ ಮಗಳು ಮೊಬೈಲ್‌ಗೆ ಆಡಿಯೋ ಕಳಿಸಿ, “ಇಲ್ಲಿ ತುಂಬಾ ಟಾರ್ಚರ್ ಕೊಡ್ತಿದ್ದಾರೆ, ಆಗ್ತಿಲ್ಲ ಇರೋಕೆ” ಎಂದು ಹೇಳಿದ್ದಳು. ಈ ಆಡಿಯೋ ಕೇಳಿ ತಾಯಿ ಮಗಳನ್ನು ವಾಪಸ್ ಕರೆದೊಯ್ದಿದ್ದರು. ಆದರೆ ಇಂದು ಮತ್ತೆ ಮಗಳನ್ನು ನೋಡಲು ಬಂದಾಗ ರಾಣಿಪ್ರಭಾ ಮಗಳು ಮೇಜರ್ ಆಗಿದ್ದಾಳೆ, ನನ್ನ ಜೊತೆಯೇ ಇರಲು ಬಯಸುತ್ತಾಳೆ ಎಂದು ಹೇಳಿ ಮಾತನಾಡಿಸಲು ಬಿಡಲಿಲ್ಲ. ತಾಯಿ ನನ್ನ ಮಗಳನ್ನು ಬಲವಂತವಾಗಿ ಇಟ್ಟುಕೊಂಡಿದ್ದಾಳೆ, ಬ್ರೈನ್ ವಾಶ್ ಮಾಡಿದ್ದಾಳೆ ಎಂದು ಆರೋಪಿಸಿದಳು.

ಟ್ರಸ್ಟ್ ಎದುರು ತಾಯಿ ಮತ್ತು ಕುಟುಂಬ ಸದಸ್ಯರು ಸಿಟ್ಟುಗೊಂಡು ಪ್ರತಿಭಟಿಸಿದರು. ರಾಣಿಪ್ರಭಾ ಮಗಳನ್ನು ಕಾರಿನಲ್ಲಿ ಕರೆದೊಯ್ಯಲು ಯತ್ನಿಸಿದಾಗ ತಳ್ಳಾಟ-ನೂಕಾಟ ಆರಂಭವಾಯಿತು. ಸಾಧ್ಯವಾಗದೇ ಇದ್ದಾಗ ರಾಧಾಮಣಿ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದಳು. ಕುವೆಂಪುನಗರ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಪೊಲೀಸರು ರಾಣಿಪ್ರಭಾಗೆ ಕರೆ ಮಾಡಿ ಕರೆಸಿಕೊಂಡರು. ಯುವತಿಯೊಂದಿಗೆ ಠಾಣೆಗೆ ಬಂದ ರಾಣಿಪ್ರಭಾ ಹುಡುಗಿ ಮೇಜರ್ ಆಗಿದ್ದಾಳೆ, ನನ್ನ ಜೊತೆಯೇ ಇರಲು ಬಯಸುತ್ತಾಳೆ ಎಂದು ರಿಟನ್ ಹೇಳಿಕೆ ನೀಡಿ ಯುವತಿಯನ್ನು ಕರೆದೊಯ್ದಳು.

ಈ ದೃಶ್ಯ ಕಂಡು ತಾಯಿ ರಾಧಾಮಣಿ ಮತ್ತು ಕುಟುಂಬ ಸದಸ್ಯರು ಸಿಟ್ಟಿಗೆದ್ದರು. ನನ್ನ ಮಗಳನ್ನು ಮಾತನಾಡಿಸಲೂ ಬಿಡುತ್ತಿಲ್ಲ, ಬಲವಂತವಾಗಿ ಇಟ್ಟುಕೊಂಡಿದ್ದಾಳೆ. ಏನಾದರೂ ಪ್ರಾಣಾಪಾಯ ಆದಲ್ಲಿ ರಾಣಿಪ್ರಭಾ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ದಯವಿಟ್ಟು ನನ್ನ ಮಗಳನ್ನು ನನ್ನೊಟ್ಟಿಗೆ ಕಳುಹಿಸಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡರು. ಆದರೆ ಯುವತಿ ತಾನೇ ನಾನು ರಾಣಿಪ್ರಭಾ ಜೊತೆಯೇ ಇರಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ, ತಾಯಿ ಮಗಳನ್ನು ಟ್ರಸ್ಟ್‌ಗೆ ಬಿಟ್ಟಿದ್ದೇಕೆ ? ಯುವತಿ ತಾಯಿಯ ಜೊತೆ ಹೋಗಲು ನಿರಾಕರಿಸಿದ್ದೇಕೆ ? ರಾಣಿಪ್ರಭಾ ಮಗಳನ್ನು ಬಲವಂತವಾಗಿ ಇಟ್ಟುಕೊಂಡಿದ್ದಾಳೆಯೇ ? ಅಥವಾ ತಾಯಿ ಮಗಳ ಮೇಲೆ ಬಲವಂತ ಮಾಡುತ್ತಿದ್ದಾಳೆಯೇ? ಯುವತಿಗೆ ಬಲವಂತ ಮದುವೆ ಮಾಡಿಸಲು ತಾಯಿ ಹೊರಟಿದ್ದಾಳೆಯೇ ? ಈ ಎಲ್ಲ ಪ್ರಶ್ನೆಗಳು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗುರಿಯಾಗಿವೆ. ಗ್ಯಾರಂಟಿ ನ್ಯೂಸ್‌ನಲ್ಲಿ ಯುವತಿ ತಾಯಿಗೆ ಕಳುಹಿಸಿದ ಆಡಿಯೋ ವೈರಲ್ ಆಗಿದ್ದು, ಟಾರ್ಚರ್ ಆಗ್ತಿದೆ ಎಂಬ ಮಾತುಗಳು ಆತಂಕ ಮೂಡಿಸಿವೆ.

ಪೊಲೀಸರು ಈ ಕೇಸ್‌ನಲ್ಲಿ ನ್ಯಾಯಯುತ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಕುವೆಂಪುನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯುವತಿ ಮೇಜರ್ ಆಗಿದ್ದರೂ, ಬ್ರೈನ್ ವಾಶ್ ಆರೋಪಗಳು ಗಂಭೀರವಾಗಿವೆ. ಟ್ರಸ್ಟ್ ಮಾಲೀಕರಾದ ರಾಣಿಪ್ರಭಾ ವಿರುದ್ಧ ಮಾನಸಿಕ ಒತ್ತಡ, ಬಲವಂತ ಇರಿಸುವಿಕೆ ಆರೋಪಗಳು ಬಂದಿವೆ. ತಾಯಿ ರಾಧಾಮಣಿ ನನ್ನ ಮಗಳು ಗೊತ್ತಿಲ್ಲದಂತೆ ಬ್ರೈನ್ ವಾಶ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 30T234052.913

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

by Hemanth Kumar S
May 30, 2026 - 11:42 pm
0

Untitled design 2026 05 30T232140.875

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

by ಶಾಲಿನಿ ಕೆ. ಡಿ
May 30, 2026 - 11:23 pm
0

Untitled design 2026 05 30T231917.883

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

by ಶಾಲಿನಿ ಕೆ. ಡಿ
May 30, 2026 - 11:19 pm
0

Untitled design 2026 05 30T223940.879

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
May 30, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T231917.883
    ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್
    May 30, 2026 | 0
  • Untitled design 2026 05 30T192535.999
    ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ
    May 30, 2026 | 0
  • Untitled design 2026 05 30T191642.819
    ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
    May 30, 2026 | 0
  • Untitled design 2026 05 30T183418.013
    ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ಸಾ*ವು
    May 30, 2026 | 0
  • Untitled design 2026 05 30T174428.787
    ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version