• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 7:07 pm
in Flash News, ಕರ್ನಾಟಕ
0 0
0
Untitled design 2025 03 25t190607.433

ಬೆಂಗಳೂರು, ಮಾ.25: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

RelatedPosts

ಕೂಸನ್ನೇ ಕೊಂದ ಕಟುಕ ತಂದೆ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

ADVERTISEMENT
ADVERTISEMENT

ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂಬ ತಮಿಳುನಾಡು ಸಚಿವ ದೊರೈ ಮುರುಗನ್ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ನೀರು ನಮ್ಮ ಹಕ್ಕು. ಅವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ಈ ಹಿಂದೆ ಅನೇಕ ಬಾರಿ ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಹೋಗಿ ಮಾತುಕತೆ ಮಾಡಲಾಗಿತ್ತು. ನಾವು ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ. ನ್ಯಾಯಾಲಯದ ತೀರ್ಪಿಗೆ ಯಾರೂ ಅಡ್ಡಿ ಮಾಡಲು ಸಾಧ್ಯವಿಲ್ಲ. ಅವರು ತಮ್ಮ ವಾದ ಮಾಡಲಿ, ನಾವು ನಮ್ಮ ವಾದ ಮಂಡಿಸುತ್ತೇವೆ” ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಡಿಪಿಆರ್ ಸಲ್ಲಿಕೆ ಮಾಡಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ಈ ಯೋಜನೆ ಜಾರಿಗೆ ನಾವು ಬದ್ಧವಾಗಿದ್ದೇವೆ. ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿದ್ದು, ನ್ಯಾಯಾಲಯದಲ್ಲಿಯೂ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ತಮಿಳುನಾಡು ಸಿಎಂ ನಿಮ್ಮ ಸ್ನೇಹಿತರು, ಅವರನ್ನು ಒಪ್ಪಿಸಿ ಈ ಯೋಜನೆ ಜಾರಿ ಮಾಡಿ ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, “ತಮಿಳುನಾಡಿನವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಕೈ ಹಿಡಿದು ಒಪ್ಪಿಗೆ ಕೊಡಿಸುವುದಾಗಿ ಹೇಳಿದ್ದರು. ಅವರು ಯಾಕೆ ಕೊಡಿಸುತ್ತಿಲ್ಲ. ರಾಜಕೀಯದಲ್ಲಿ ಅನೇಕ ಒತ್ತಡಗಳಿರುತ್ತವೆ. ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಸಮುದ್ರಕ್ಕೆ ವ್ಯರ್ಥವಾಗಿ ಹೋಗುತ್ತಿರುವ ನೀರನ್ನು ಸಂಗ್ರಹಿಸಲು ನೆರವಾಗಲಿದೆ. ಹೀಗಾಗಿ ಈ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿನವರಿಗೆ ಮನವಿ ಮಾಡುತ್ತೇನೆ. ಕೃಷ್ಣಾ ನೀರು ಸಂಬಂಧ ಆಂಧ್ರ ಪ್ರದೇಶ ಸಿಎಂ ಜತೆ ಚರ್ಚೆಗೆ ದಿನಾಂಕ ಕೇಳಿದ್ದು, ಅವರು ದಿನಾಂಕ ನಿಗದಿ ಮಾಡಿದ ಬಳಿಕ ಹೋಗಿ ಭೇಟಿ ಮಾಡುವೆ” ಎಂದು ತಿಳಿಸಿದರು.

ಸಂವಿಧಾನ ಬದಲಿಸುವ ಹೇಳಿಕೆ ಕೊಟ್ಟಿದ್ದರೆ ಇಂದೇ ರಾಜಕೀಯ ನಿವೃತ್ತಿ

ಸಂವಿಧಾನ ಬದಲಾವಣೆ ವಿಚಾರವಾಗಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ನನಗೆ ತಲೆಕೆಟ್ಟಿಲ್ಲ. ನಾನು ಸಂದರ್ಶನದಲ್ಲಿ ಸತ್ಯ ಮಾತನಾಡಿರುವುದನ್ನು ಹಾಗೂ ನನ್ನ ರಾಜಕೀಯ ನಿಲುವನ್ನು ನೋಡಿ ಬಿಜೆಪಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ನಾನು ಸಂವಿಧಾನ ಬದಲಿಸುತ್ತೇನೆ ಎಂದು ಎಲ್ಲಿ ಹೇಳಿದ್ದೇನೆ? ನಾನು ಹೇಳಿದ್ದರೆ ಅದನ್ನು ಒಪ್ಪಿಕೊಳ್ಳುತ್ತಿದ್ದೆ. ಸಂವಿಧಾನ ಜಾರಿಗೆ ತಂದವರು ನಾವು, ನಾವು ಅದನ್ನು ರಕ್ಷಣೆ ಮಾಡುತ್ತಿದ್ದೇವೆ. ಬಿಜೆಪಿಯವರು ತಮ್ಮ ಹುಳುಕುಗಳನ್ನು ಮುಚ್ಚಿಹಾಕಲು ಈ ವಿಚಾರ ಪ್ರಸ್ತಾಪಿಸಿದ್ದಾರೆ. ನಮ್ಮ ನಾಯಕರು ದಡ್ಡರಲ್ಲ, ನಾನು ಏನು ಮಾತನಾಡಿದ್ದೇನೆ ಎಂದು ಅವರು ನೋಡಿದ್ದಾರೆ. ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಬಿಜೆಪಿ ಪಕ್ಷದ ನಾಯಕರು. ನಾನು ಸಂವಿಧಾನ ಬದಲಿಸುತ್ತೇನೆ ಎಂದು ಹೇಳಿದ್ದರೆ ಇಂದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ನನ್ನ ಹೇಳಿಕೆ ತೆಗೆಸಿ ನೋಡಲಿ. ಬಿಜೆಪಿ ಅವರ ಆರೋಪದಲ್ಲಿ ಯಾವ ಅರ್ಥವೂ ಇಲ್ಲ. ನನ್ನ ಸಂದರ್ಶನವನ್ನು ಪೂರ್ಣವಾಗಿ ನೋಡಿ, ನಾನು ಅಲ್ಲಿ ಏನು ಮಾತನಾಡಿದ್ದೇನೆ ಎಂದು ಕೇಳಿ ಎಂದು ಮಾಧ್ಯಮ ಹಾಗೂ ರಾಜಕೀಯ ಸ್ನೇಹಿತರಲ್ಲಿ ಮನವಿ ಮಾಡುತ್ತೇನೆ” ಎಂದರು.

ಈ ವಿಚಾರವಾಗಿ ದೆಹಲಿ ನಾಯಕರು ನಿಮ್ಮ ಬಳಿ ಸ್ಪಷ್ಟನೆ ಕೇಳಿದ್ದಾರಾ ಎಂದು ಕೇಳಿದಾಗ, “ಹೌದು, ನನಗೆ ಕೇಳಿದ್ದಾರೆ. ನಾನು ದಾಖಲೆ ತೆಗೆದು ನೋಡಿ ಎಂದು ಹೇಳಿದ್ದೆ. ಅವರು ನೋಡಿದ್ದು, ನಂತರ ಅವರಿಗೆ ನಾನು ಹಾಗೇ ಹೇಳಿಲ್ಲ ಎಂಬುದರ ಅರಿವಾಗಿದೆ” ಎಂದರು.

ನೀವು ಹೋದ ಕಡೆ ಕಪ್ಪು ಬಾವುಟ ಪ್ರದರ್ಶಿಸಲು ಬಿಜೆಪಿಯವರು ನಿರ್ಧರಿಸಿದ್ದಾರಂತೆ ಎಂದು ಕೇಳಿದಾಗ, “ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ. ನನ್ನ ಬಗ್ಗೆ ಮಾತನಾಡದಿದ್ದರೆ, ಅವರಿಗೆ ನಿದ್ದೆ ಬರುವುದಿಲ್ಲ. ಅದಕ್ಕಾಗಿ ಮಾತನಾಡುತ್ತಾರೆ, ಮಾತನಾಡಲಿ. ತಮಿಳುನಾಡಿನಲ್ಲಿ ಕಪ್ಪು ಬಾವುಟ ನೋಡಬೇಕು ಎಂದು ಕಾದು ಕುಳಿತಿದ್ದೆ. ನನಗೆ ಮಾಧ್ಯಮಗಳ ಮೈಕ್ ಹೊರತಾಗಿ ಯಾವ ಕಪ್ಪು ಬಾವುಟವೂ ಕಾಣಲಿಲ್ಲ” ಎಂದು ತಿಳಿಸಿದರು.

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಪ್ರಕರಣದ ಸಿಬಿಐ ವರದಿ ಏನಾಯ್ತು?

ಫೋನ್ ಟ್ಯಾಪಿಂಗ್ ವಿಚಾರ ಮತ್ತೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ನಾನು ಜೈಲಲ್ಲಿ ಇದ್ದಾಗ, ನಮ್ಮ ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿದೆ ಎಂಬ ಸುದ್ದಿ ಓದಿದ್ದೆ. ಅದಾದ ನಂತರ ತನಿಖೆ, ಏನೇನೋ ನಡೆಯಿತು. ಈ ವಿಚಾರವಾಗಿ ಸಿಬಿಐ ತನಿಖೆ ಮಾಡಿತ್ತು. ಬಿಜೆಪಿಯವರು ಸಿಬಿಐ ವರದಿಯನ್ನು ಪ್ರಕಟಿಸಲಿ, ಆಮೇಲೆ ಮಿಕ್ಕ ವಿಚಾರ ಮಾತನಾಡೋಣ” ಎಂದರು.

ಸಿಎಂ, ಗೃಹಮಂತ್ರಿಗಳಿಂದ ಎಲ್ಲರಿಗೂ ನ್ಯಾಯ

ರಾಜಣ್ಣ ಅವರು ಹನಿಟ್ರ್ಯಾಪ್ ವಿಚಾರವಾಗಿ ಗೃಹ ಮಂತ್ರಿಗೆ ದೂರು ನೀಡಲು ಮುಂದಾಗಿದ್ದಾರಲ್ಲ ಎಂದು ಕೇಳಿದಾಗ, “ಗೃಹ ಸಚಿವರು ಬಹಳ ಹಿರಿಯರು. ಅವರಿಗೆ ಪಕ್ಷ ನಡೆಸಿ, ಜತೆಗೆ ಸರ್ಕಾರದಲ್ಲೂ ಅನುಭವವಿದೆ. ಅವರು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ತನಿಖೆ ನಡೆಸುವುದಾಗಿ ಸದನದಲ್ಲಿ ಹೇಳಿದ್ದು, ರಾಜಣ್ಣ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಯಾವ ರೀತಿ ನ್ಯಾಯ ಒದಗಿಸಬೇಕೋ ಒದಗಿಸುತ್ತಾರೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಮೊಒದಿ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

by ಶಾಲಿನಿ ಕೆ. ಡಿ
April 14, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version