• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನಧಿಕೃತವಾಗಿ ಹಾಗೂ ನೋಂದಣಿಯಾಗದಿರುವ ವಾಹನಗಳ ಸಂಚಾರ ನಿಯಂತ್ರಣಕ್ಕೆ ಅಗತ್ಯ ಕ್ರಮ!

ಅನಧಿಕೃತವಾಗಿ ಹಾಗೂ ನೋಂದಣಿಯಾಗದಿರುವ ವಾಹನಗಳ ಸಂಚಾರ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 19, 2025 - 8:57 pm
in Flash News, ಕರ್ನಾಟಕ
0 0
0
Befunky collage 2025 03 19t203701.032

ರಾಜ್ಯದಲ್ಲಿ ಅನಧಿಕೃತ ಹಾಗೂ ನೋಂದಣಿಯಾಗದಿರುವ ವಾಹನಗಳ ಸಂಚಾರವನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 5, 1989ರ ನಿಯಮ 46(2)ರ ಪ್ರಕಾರ, ಮರು ನೋಂದಣಿಗೆ ವಾಹನವನ್ನು ಸಂಬಂಧಿಸಿದ ನೋಂದಣಿ ಪ್ರಾಧಿಕಾರದ ಮುಂದೆ ಭೌತಿಕವಾಗಿ ಹಾಜರುಪಡಿಸಬೇಕಾಗಿರುತ್ತದೆ.

RelatedPosts

ವಿಮಾನ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 6 ಹೊಸ ನಿಯಮ ಪರಿಚಯಿಸಿದ ಕೇಂದ್ರ ಸರ್ಕಾರ

ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ

ADVERTISEMENT
ADVERTISEMENT

ವಾಹನ ಮರು ನೋಂದಣಿ ಕುರಿತು ಮೋಟಾರು ವಾಹನ ಕಾಯ್ದೆ 1988ರ ಕಲಂ 47 (1) ರ ಪ್ರಕಾರ, ಒಂದು ರಾಜ್ಯದಲ್ಲಿ ನೋಂದಾಯಿತ ಮೋಟಾರು ವಾಹನವನ್ನು ಹನ್ನೆರಡು ತಿಂಗಳುಗಳಿಗಿಂತ ಹೆಚ್ಚಿನ ಅವಧಿಗೆ ಮತ್ತೊಂದು ರಾಜ್ಯದಲ್ಲಿ ಕಾರ್ಯಾಚರಣೆ ಮಾಡಿದಲ್ಲಿ, ಅಂತಹ ವಾಹನದ ಮಾಲೀಕರು, ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 54ರ ಪ್ರಕಾರ ಮೂಲ ನೋಂದಣಿ ಪ್ರಾಧಿಕಾರದಿಂದ ನಮೂನೆ-28 ರಲ್ಲಿ ನಿರಾಕ್ಷೇಪಣಾ ಪತ್ರ (ಎನ್.ಒ.ಸಿ.) ಪಡೆದು, 30 ದಿನಗಳ ಒಳಗಾಗಿ ಹಾಗೂ ಕೇಂದ್ರ ಮೋಟಾರು ವಾಹನ ನಿಯಮಗಳು 1989ರ ನಿಯಮ 81ರಡಿ ನಿಗದಿತ ಶುಲ್ಕ ಹಾಗೂ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ತೆರಿಗೆ ಷೆಡ್ಯೂಲ್ ನಲ್ಲಿ ನಿಗದಿಪಡಿಸಿದ ತೆರಿಗೆ ಪಾವತಿಸಿ ಮರು ನೋಂದಣಿ ಸಂಖ್ಯೆ ಪಡೆಯುವ ಸಲುವಾಗಿ ಅರ್ಜಿ ನಮೂನೆ-ಕೆ.ಎಂ.ವಿ.-27 ಮತ್ತು ಸಿ.ಎಂ.ವಿ.27ನ್ನು ಸಂಬಂಧಿಸಿದ ನೋಂದಣಿ ಪ್ರಾಧಿಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ ಎಂದು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T213839.943

ವಿಮಾನ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 6 ಹೊಸ ನಿಯಮ ಪರಿಚಯಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
March 30, 2026 - 9:51 pm
0

Untitled design 2026 03 30T203724.913

ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌

by ಯಶಸ್ವಿನಿ ಎಂ
March 30, 2026 - 8:40 pm
0

Untitled design 2026 03 30T201836.972

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

by ಯಶಸ್ವಿನಿ ಎಂ
March 30, 2026 - 8:23 pm
0

Untitled design 2026 03 30T195318.189

ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ

by ಯಶಸ್ವಿನಿ ಎಂ
March 30, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T213839.943
    ವಿಮಾನ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 6 ಹೊಸ ನಿಯಮ ಪರಿಚಯಿಸಿದ ಕೇಂದ್ರ ಸರ್ಕಾರ
    March 30, 2026 | 0
  • Untitled design 2026 03 30T203724.913
    ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌
    March 30, 2026 | 0
  • Untitled design 2026 03 30T201836.972
    ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?
    March 30, 2026 | 0
  • Untitled design 2026 03 30T195318.189
    ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ
    March 30, 2026 | 0
  • Untitled design 2026 03 30T193318.149
    ನಕ್ಸಲ್ ಮುಕ್ತ ಭಾರತಕ್ಕೆ ನಾಳೆಯೇ ಡೆಡ್‌ಲೈನ್: ಲೋಕಸಭೆಯಲ್ಲಿ ಅಮಿತ್ ಶಾ ಎಚ್ಚರಿಕೆ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version