• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗಂಡನನ್ನ ಬಿಟ್ಟು ತವರು ಮನೆಗೆ ಬಂದ ಮಗಳನ್ನೇ ಮಚ್ಚಿನಿಂದ ಕೊಚ್ಚಿದ ಪಾಪಿ ತಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2025 - 12:52 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
WhatsApp Image 2025 11 19 at 1.06.53 PM (1)

ಬೆಂಗಳೂರು: ಗಂಡನೊಂದಿಗೆ ಪದೇಪದೇ ಜಗಳವಾಡಿಕೊಂಡು ತವರು ಮನೆಗೆ ಬರುತ್ತಿದ್ದ ಮಗಳ ಮೇಲೆಯೇ ತಾಯಿ ಮಚ್ಚಿನಿಂದ ಕುತ್ತಿಗೆ ಕಡಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ದಾರುಣ ಘಟನೆ ನಡೆದಿದ್ದು ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿರುವ ಹರಿಹರೇಶ್ವರ ದೇವಸ್ಥಾನದ ಬಳಿ ನಡೆದಿದೆ. ಹಲ್ಲೆಗೊಳಗಾದ ಯುವತಿ ಹೆಸರು ರಮ್ಯಾ (ವಯಸ್ಸು 22). ಆಕೆಯೇ ತಾಯಿ ಸರೋಜಮ್ಮ (48) ಆರೋಪಿ.

RelatedPosts

BREAKING: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ

ಜಲ ಮಾಲಿನ್ಯ ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದುಗೆ ಪಿಎಂ ನರೇಂದ್ರಸ್ವಾಮಿ ಮನವಿ

‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ

ಕರ್ನಾಟಕದ ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ

ADVERTISEMENT
ADVERTISEMENT

ರಮ್ಯ ಈಗಾಗಲೇ ಎರಡು-ಮೂರು ಬಾರಿ ಗಂಡನ ಜೊತೆ ಜಗಳವಾಡಿಕೊಂಡು ತವರು ಮನೆಗೆ ವಾಪಸ್‌‌ ಬರುತ್ತಿದ್ದಳು. ರಮ್ಯಾ ಪತಿಯೊಂದಿಗೆ ಪ್ರತಿ ದಿನ ಜಗಳವಾಡುತ್ತಿದ್ದಳು ಎನ್ನಲಾಗಿದೆ. ಇದರಿಂದ ತಾಯಿ ಸರೋಜಮ್ಮ ಬೇಸತ್ತು ಹೋಗಿದ್ದಳು. ನಿನ್ನೆ ಕೂಡ ಅದೇ ರೀತಿ ಗಂಡನ ಜೊತೆ ಜಗಳವಾಡಿ ತವರು ಮನೆಗೆ ಬಂದಿದ್ದಳು ರಮ್ಯ. ಇದೇ ವಿಚಾರಕ್ಕೆ ತಾಯಿ- ಮಗಳ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ತಾಯಿ ಸರೋಜಮ್ಮ ಮಗಳ ಕುತ್ತಿಗೆಗೆ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹಲ್ಲೆ ಮಾಡಿದ್ದಾರೆ.

ಸದ್ಯ ಗಾಯಾಳು ರಮ್ಯಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗಳ ಮೇಲೆ ಹಲ್ಲೆ ಮಾಡಿ ತಾಯಿ ಎಸ್ಕೇಪ್‌ ಆಗಿದ್ದಾಳೆ. ಸಂಪಿಗೆಹಳ್ಳಿ ಪೊಲೀಸರಿಂದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಯ ಮಾಲಿಕನಿಗೆ ಮಚ್ಚಿನಿಂದ ಹಲ್ಲೆ

 

ಬೆಂಗಳೂರಿನ ಪೀಣ್ಯಾ ಸುಪ್ರಭಾತನಗರದಲ್ಲಿ ಘಟನೆ. ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅಡಿಯಲ್ಲಿ ಬರುವ ಸುಪ್ರಭಾತನಗರದಲ್ಲಿ ಹಣದ ವಿಚಾರವಾಗಿ ಮಚ್ಚಿನಿಂದ ಹಲ್ಲೆ ನಡೆದಿದೆ. ಸಿದ್ದೇಶ್ವರ ಪ್ರಾವಿಜನ್ ಸ್ಟೋರ್‌ನ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿ ಹಣ ಕೇಳಿದ್ದಕ್ಕೆ ಮೂರು ಜನರ ಗುಂಪಿನಿಂದ ಮಚ್ಚಿಯಿಂದ ಹಲ್ಲೆಗೆ ಮುಂದಾಗಿದ್ದು, ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಮಾಲಿಕ ಸಿದ್ದಲಿಂಗಯ್ಯ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ನಡೆಸಿದ ಪ್ರಮುಖ ಆರೋಪಿ ವಿಶ್ವನಾಥ್ ಸೇರಿದಂತೆ ಮೊವರ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಹಿನ್ನೆಲೆ:

ಆರೋಪಿ ವಿಶ್ವನಾಥ್ ಎಂಬಾತ, ಕಳೆದ ಆರು ತಿಂಗಳುಗಳಿಂದ ಅಂಗಡಿಗೆ ಸುಮಾರು ₹1,500 ಬಾಕಿ ಇಟ್ಟುಕೊಂಡಿದ್ದ. ಈ ಮೊದಲು ಬಾಕಿ ಹಣ ಪಾವತಿಸದಿದ್ದರೂ, ಇದೀಗ ಮತ್ತೆ ಅಂಗಡಿಗೆ ಬಂದು ಹೊಸದಾಗಿ ಸಾಲ ಕೇಳಿದ್ದ. ಅಂಗಡಿಯ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿಯ ಬಗ್ಗೆ ಕೇಳಿದಾಗ, ವಿಶ್ವನಾಥ್ ತನ್ನ ಜತೆಗೆ ಕಾರಿನಲ್ಲಿ ಇದ್ದ ಇಬ್ಬರೊಂದಿಗೆ ಇಳಿದು, ಮಾಲಿಕರ ಮೇಲೆ ಮಚ್ಚಿಯಿಂದ ಆಕ್ರೋಶದಿಂದ ದಾಳಿ ನಡೆಸಿದ್ದಾನೆ.

“ಮಗನೇ ನಮ್ಮ ಹುಡುಗನ ಹತ್ತಿರನೇ ದುಡ್ಡು ಕೇಳುತ್ತಿಯಾ?”

ಈ ಶಬ್ದಗಳಿಂದ ಆರೋಪಿ ಹಾಗೂ ಸಹಚರರು ಆಕ್ರೋಶ ವ್ಯಕ್ತಪಡಿಸಿ, ಅಂಗಡಿಗೆ ನುಗ್ಗಿ ಸಿದ್ದಲಿಂಗಯ್ಯ ಅವರ ಕಾಲರ್ ಹಿಡಿದು ಅಂಗಡಿಯ ಹೊರಗೆ ಎಳೆದು ಹಲ್ಲೆ ನಡೆಸಿದ್ದಾರೆ.

ಸ್ಥಳೀಯರು ಧಾವಿಸುತ್ತಿದ್ದಂತೆ, ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾದ್ರು ಎಂದು ಹೇಳಲಾಗಿದೆ.

ಪೋಲೀಸರ ತನಿಖೆ ಆರಂಭ:

ಘಟನೆಯ ಬಗ್ಗೆ ಪೀಣ್ಯಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೀಣ್ಯಾ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳು ಶೀಘ್ರವೇ ಬಂಧನಕ್ಕೆ ಒಳಗಾಗಲಿದ್ದಾರೆ ಎಂಬ ವಿಶ್ವಾಸವನ್ನು ಪೊಲೀಸರು ಮಾಲಿಕ ಸಿದ್ದಲಿಂಗಯ್ಯಗೆ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (90)

BREAKING: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ

by ಯಶಸ್ವಿನಿ ಎಂ
November 19, 2025 - 3:20 pm
0

Untitled design 2025 11 19T144030.410

ಜಲ ಮಾಲಿನ್ಯ ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದುಗೆ ಪಿಎಂ ನರೇಂದ್ರಸ್ವಾಮಿ ಮನವಿ

by ಶಾಲಿನಿ ಕೆ. ಡಿ
November 19, 2025 - 2:42 pm
0

Untitled design 2025 11 19T142057.520

ಸದ್ಯದಲ್ಲೇ ತೆರೆಗೆ ಬರಲಿದೆ ಎಸ್.ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಸಿನಿಮಾ

by ಶಾಲಿನಿ ಕೆ. ಡಿ
November 19, 2025 - 2:27 pm
0

Untitled design 2025 11 19T141241.718

ಭಾರತದ ಮೇಲೆ ದೊಡ್ಡ ಆತ್ಮಾಹುತಿ ದಾಳಿ ಸಂಚು: ಜೈಷ್ ಸಂಘಟನೆಯಿಂದ ಕೋಟ್ಯಂತರ ರೂ. ಸಂಗ್ರಹ!

by ಶಾಲಿನಿ ಕೆ. ಡಿ
November 19, 2025 - 2:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (90)
    BREAKING: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ
    November 19, 2025 | 0
  • Untitled design 2025 11 19T144030.410
    ಜಲ ಮಾಲಿನ್ಯ ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದುಗೆ ಪಿಎಂ ನರೇಂದ್ರಸ್ವಾಮಿ ಮನವಿ
    November 19, 2025 | 0
  • Untitled design 2025 11 19T133342.352
    ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ
    November 19, 2025 | 0
  • Untitled design 2025 11 19T092253.403
    ಕರ್ನಾಟಕದ ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ
    November 19, 2025 | 0
  • Untitled design 2025 11 19T091403.380
    ಬೆಂಗಳೂರಿನ ಮಹಿಳೆಗೆ ಹೊರರಾಜ್ಯದ ವ್ಯಕ್ತಿಗಳಿಂದ ಜೀವ ಬೆದರಿಕೆ: ಪ್ರಕರಣ ದಾಖಲು
    November 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version