• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕರ ನಂತರ ಸಂಸದರ ಸಂಬಳವೂ ಹೆಚ್ಚಳ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 25, 2025 - 10:26 am
in Flash News, ಕರ್ನಾಟಕ
0 0
0
Film (56)

ಕೇಂದ್ರ ಸರ್ಕಾರವು ಸಂಸದರ ವೇತನ ಮತ್ತು ಭತ್ಯೆಗಳಲ್ಲಿ ಗಮನಾರ್ಹ ಏರಿಕೆಗಳನ್ನು ಘೋಷಿಸಿದೆ. ಕರ್ನಾಟಕದಲ್ಲಿ ಶಾಸಕರ ವೇತನದಲ್ಲಿ ಶೇ.100 ಹೆಚ್ಚಳ ಮಾಡಿದ ಬೆನ್ನಲ್ಲೇ, ಕೇಂದ್ರ ಸರ್ಕಾರವೂ ಸಂಸದರ ವೇತನ, ಭತ್ಯೆ ಯಲ್ಲಿ ಶೇ.24ರಷ್ಟು ಹೆಚ್ಚಳ ಮಾಡಿ ಆದೇಶಹೊರಡಿಸಿದೆ. ಇದರಿಂದಾಗಿ 1 ಲಕ್ಷ ರು. ಸಂಬಳ ಪಡೆಯುತ್ತಿದ್ದ ಸಂಸದರು ಇನ್ನು 1.24 ಲಕ್ಷ ರು. ಮಾಸಿಕ ವೇತನ ಪಡೆಯಲಿದ್ದಾರೆ. 2023ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗಿರುವ ಈ ನಿರ್ಧಾರದ ಪ್ರಕಾರ, ಸಂಸದರ ಮಾಸಿಕ ಸಂಬಳ 1 ಲಕ್ಷ ರೂ. ನಿಂದ 1.24 ಲಕ್ಷ ರೂ. ಗೆ ಏರಿಕೆಯಾಗಿದೆ.  ಇದು 2023ರ ಏ.1ರಿಂದಲೇಪೂರ್ವಾನ್ವಯವಾಗಿದೆ. ಈ ಹಿಂದೆ 2018ರಲ್ಲಿ ವೇತನವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗಿತ್ತು.

ಯಾರ ವೇತನ ಎಷ್ಟು ಹೆಚ್ಚಳ? (ಮಾಸಿಕ)
ಯಾರಿಗೆ?
ಈವರೆಗೆ
ಪರಿಷ್ಕೃತ
ಸಂಸದರು 1ಲಕ್ಷ ರೂ. 1.24 ಲಕ್ಷ ರೂ.
ಮಾಸಿಕ ಕ್ಷೇತ್ರ ಭತ್ಯೆ 70,000 ರೂ. 87,000 ರೂ.
ದಿನಭತ್ಯೆ 2,000 ರೂ. 2,500 ರೂ.
ಕಚೇರಿ ಖರ್ಚು 60 ಸಾವಿರ ರೂ. 75 ಸಾವಿರ ರೂ.
ಫರ್ನಿಚರ್ (1 ವರ್ಷಕ್ಕೆ) 1ಲಕ್ಷ ರೂ. 1.25 ರೂ.
ಮಾಜಿ ಸಂಸದರು 25,000 ರೂ. 31,000 ರೂ.

ಯಾರಿಗೆ ಎಷ್ಟೆಷ್ಟು ಹೆಚ್ಚು?

RelatedPosts

ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ

ಮೇಕೆದಾಟು ವಿರುದ್ಧ ಸಲ್ಲಿಸಿದ್ದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಕಾರ್‌ನಲ್ಲಿ ನಿಷೇಧಿತ ಇ-ಸಿಗರೇಟ್ ಪತ್ತೆ: ₹50 ಲಕ್ಷ ಬೆಲೆಯ ಸಾಮಗ್ರಿ ಜಪ್ತಿ, 9 ಮಂದಿ ಬಂಧನ !

ಪೆಟ್ರೋಲ್ ಬೆಲೆ ಏರಿಕೆ ಪ್ರಸ್ತಾಪ: ಕಾಂಗ್ರೆಸ್ ಸರ್ಕಾರದ ವಿರುದ್ದ ಸಿಡಿದೆದ್ದ ಆರ್‌.ಅಶೋಕ್‌..!

ADVERTISEMENT
ADVERTISEMENT

1 ಲಕ್ಷ ರೂ. ಇದ್ದ ಸಂಸದರ ಸಂಬಳ 1.24 ಲಕ್ಷಕ್ಕೆ ಹೆಚ್ಚಳವಾಗಿದೆ.ದಿನಭತ್ಯೆ 2,000 ರೂ.ನಿಂದ 2,500 ರು.ಗೆ ಏರಲಿದೆ. ಮಾಸಿಕ ಕ್ಷೇತ್ರ ಭತ್ಯೆ 70 ಸಾವಿರ ರೂ.ನಿಂದ87 ಸಾವಿರ ರೂ. ಗೆ, ಕಚೇರಿ ವೆಚ್ಚವನ್ನು 60 ಸಾವಿರರು.ನಿಂದ 75 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಕಚೇರಿ ಖರ್ಚಿನಲ್ಲಿ 50 ಸಾವಿರ ರೂ. ನೀಡಿ ಕಂಪ್ಯೂಟ‌ರ್ ಆಪರೇಟರ್ ನೇಮಿಸಿಕೊಳ್ಳ ಬೇಕು. ಬಾಕಿ 25 ಸಾವಿರ ರೂ.ಗಳನ್ನು ಕಚೇರಿ ನಿರ್ವಹಣೆಗೆ ನೀಡಬೇಕು. 5 ವರ್ಷ ಅವಧಿಯಲ್ಲಿ ಸಂಸದರು ಇನ್ನು 1 ಲಕ್ಷ ರೂ. ಬದಲು 1.25 ಲಕ್ಷ ರೂ. ಮೊತ್ತದ ಪೀಠೋ ಪಕರಣ ಖರೀದಿಸಬಹುದು. ಮಾಜಿ ಸಂಸದರ ಪಿಂಚಣಿ ಮಾಸಿಕ 25,000ದಿಂದ 31,000ಕ್ಕೆಹೆಚ್ಚಳವಾಗಿದೆ.5 ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದವರ ಹೆಚ್ಚುವರಿ ಪಿಂಚಣಿಯನ್ನು ತಿಂಗಳಿಗೆ 2,000 ರೂ.ನಿಂದ 2,500 ರೂ.ಗೆ ಏರಿಸಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 13T164925.119

ಕಿಚ್ಚ ಸುದೀಪ್ ‘ಮಾರ್ಕ್’ ಸಿನಿಮಾದ ಶೂಟಿಂಗ್ ಮುಕ್ತಾಯ: ಡಿಸೆಂಬರ್ 25ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
November 13, 2025 - 4:51 pm
0

Untitled design 2025 11 13T161817.056

ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ

by ಶಾಲಿನಿ ಕೆ. ಡಿ
November 13, 2025 - 4:30 pm
0

Untitled design 2025 11 13T155404.521

ನವೆಂಬರ್ 15 ರಿಂದ ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್

by ಶಾಲಿನಿ ಕೆ. ಡಿ
November 13, 2025 - 3:56 pm
0

Untitled design 2025 11 13T151912.982

‘ಪ್ರೇಮಂ ಮಧುರಂ’ ಒಂದು ಸಿಹಿಯಾದ ಪ್ರೀತಿ ಮತ್ತು ನಗುವಿನ ಕಥೆ

by ಯಶಸ್ವಿನಿ ಎಂ
November 13, 2025 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T161817.056
    ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ
    November 13, 2025 | 0
  • Untitled design (2)
    ಕೆಂಪುಕೋಟೆ ಸ್ಫೋಟ ಪ್ರಕರಣ: ಶಂಕಿತ ಉಗ್ರ ಡಾ. ಉಮರ್ ಸಾವನ್ನಪ್ಪಿರುವುದು ದೃಢ
    November 13, 2025 | 0
  • Untitled design (48)
    ಬಿಹಾರ ವಿಧಾನಸಭಾ ಚುನಾವಣೆ 2025: ಮತ್ತೆ BJPಗೆ ಜೈ ಎಂದ Exit Poll
    November 12, 2025 | 0
  • Untitled design 2025 11 12T142323.241
    ಹೊಂಬಾಳೆ ತೆಕ್ಕೆಗೆ RCB ಟೀಂ..? ‘ವಿಜಯ’ಕ್ಕೆ ಇನ್ನೊಂದೇ ಮೆಟ್ಟಿಲು..!
    November 12, 2025 | 0
  • Untitled design 2025 11 12T125034.430
    ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ವಿಶೇಷ ಚೇತನ ಯುವತಿ ಮೇಲೆ ಅ*ತ್ಯಾಚಾರಕ್ಕೆ ಯತ್ನ
    November 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version