• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ​ ಭೂಕಂಪ: ಕನ್ನಡಿಗರ ಬಗ್ಗೆ ಮಾಹಿತಿ ಪಡೆದ ಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 7:27 pm
in Flash News, ಕರ್ನಾಟಕ
0 0
0
122 (4)

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ಬೆಂಗಳೂರು, ಮಾರ್ಚ್ 28: ಮ್ಯಾನ್ಮಾರ್‌ ಮತ್ತು ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಶುಕ್ರವಾರ ತೀವ್ರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ದಾಖಲಾಗಿದ್ದು, ಭೂಕಂಪನದ ಪ್ರಭಾವದಿಂದ ಮ್ಯಾನ್ಮಾರ್‌ನ ಮಂಡಲೇಯಲ್ಲಿನ ಐಕಾನಿಕ್ ಅವಾ ಸೇತುವೆ ಸಂಪೂರ್ಣವಾಗಿ ಕುಸಿದಿದೆ. ಮಧ್ಯಾಹ್ನ 12.50ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಬೃಹತ್ ಹಾನಿಯ ಸಾಧ್ಯತೆಯನ್ನು ಮ್ಯಾನ್ಮಾರ್‌ ಸರ್ಕಾರ ತಿಳಿಸಿದೆ. ಅಲ್ಲದೆ ಮುಂದಿನ 24 ಗಂಟೆಗಳವರೆಗೆ ಕಾಲ ಭೂಕಂಪನದ ಎಚ್ಚರಿಕೆಯನ್ನು ಹೊರಡಿಸಿದೆ.

ಭೂಕಂಪದ ಶಕ್ತಿ ಮುಖ್ಯವಾಗಿ ಮ್ಯಾನ್ಮಾರ್‌ ಮತ್ತು ಥಾಯ್ಲೆಂಡ್‌ನಲ್ಲಿ ಅನುಭವಿಸಲಾಗಿದೆ. ಇದರಿಂದಾಗಿ ಬ್ಯಾಂಕಾಕ್‌ನ ವಿಮಾನ ಮತ್ತು ರೈಲು ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಮ್ಯಾನ್ಮಾರ್‌ನಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.

ಈ ಭೂಕಂಪನದ ಸಂದರ್ಭದಲ್ಲಿ ಕರ್ನಾಟಕದ ಹಲವರು ಬ್ಯಾಂಕಾಕ್‌ನಲ್ಲಿ ಪ್ರವಾಸ ಮತ್ತು ಉದ್ಯೋಗ ನಿಮಿತ್ತ ಇದ್ದರು. ಈ ಹಿನ್ನಲೆಯಲ್ಲಿ ಅವರುಗಳ ಸುರಕ್ಷತೆಯ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವರದಿ ಪಡೆದುಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಬ್ಯಾಂಕಾಕ್‌ನಲ್ಲಿರುವ ಎಲ್ಲಾ ಕನ್ನಡಿಗರ ವಿವರ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಹಾವೇರಿ, ಹಾಸನದವರು ಸುರಕ್ಷಿತ

ಭೂಕಂಪನ ಸಮಯದಲ್ಲಿ ಹಾವೇರಿ ಜಿಲ್ಲೆಯ 22 ಜನರ ಗುಂಪು ಬ್ಯಾಂಕಾಕ್‌ನಲ್ಲಿ ಪ್ರವಾಸದಲ್ಲಿದ್ದರು. ಇವರು ಐದು ದಿನಗಳ ಹಿಂದೆ ಬೆಂಗಳೂರಿನಿಂದ ತೆರಳಿದ್ದರು. ಶುಕ್ರವಾರ ಅವರು ಸಫಾರಿ ವರ್ಡ್‌ ಪ್ರವಾಸದಲ್ಲಿದ್ದಾಗ ಭೂಕಂಪನ ಆಗಿದೆ ಎನ್ನಲಾಗಿದೆ. ಕೂಡಲೇ ಅವರು ಸುರಕ್ಷಿತ ಸ್ಥಳವಾದ ಸುವರ್ಣ ಭೂಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ತಮ್ಮ ಪೋಷಕರಿಗೆ ವಿಡಿಯೋ ಸಂದೇಶ ಕಳುಹಿಸಿ “ನಾವು ಎಲ್ಲರೂ ಸುರಕ್ಷಿತರಾಗಿದ್ದೇವೆ, ಯಾವುದೇ ತೊಂದರೆ ಇಲ್ಲ” ಎಂದು ಭರವಸೆ ನೀಡಿದ್ದಾರೆ. ಇನ್ನು ವಿಮಾನಗಳ ವೇಳಾಪಟ್ಟಿಯಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾದರೂ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ನಿರ್ಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Earthquake sum up 3pm (Mynamar/Thailand)
– 7.7 quake hit near Mandalay/Myanmar
– Hundreds of homes collapsed (various Myanmar cities)
– Strong shocks in Thailand + multiple building collapse in Bangkok
– USGS predicts thousands of people dead

(Bangkok clips from social media:) pic.twitter.com/kJodTn6BIg

— Florian Witulski (@vaitor) March 28, 2025

ಇನ್ನೊಂದು ಕಡೆ, ಹಾಸನ ಜಿಲ್ಲೆಯ ರಾಜಶೇಖರ್ ಎಂಬವರು ತಮ್ಮ ಕುಟುಂಬದೊಂದಿಗೆ ಬ್ಯಾಂಕಾಕ್ ಪ್ರವಾಸದಲ್ಲಿದ್ದರು. ಭೂಕಂಪನ ಸಮಯದಲ್ಲಿ ಅವರು ಹಳೇ ವಿಮಾನ ನಿಲ್ದಾಣದ ಬಳಿ ಇದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಅವರೊಂದಿಗೆ ಇದ್ದ ಇತರೆ ನಾಲ್ವರು ಕನ್ನಡಿಗರೂ ಸಹ ಸುರಕ್ಷಿತವಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಟೆಲ್‌ಗಳಲ್ಲಿ ವಾಸಿಸುತ್ತಿದ್ದವರು ಸುರಕ್ಷಿತ

ಬ್ಯಾಂಕಾಕ್‌ನ ಅವನಿ ಮತ್ತು ಅನಂತಾರಾ ಹೊಟೆಲ್‌ಗಳಲ್ಲಿ ಹಾವೇರಿ, ಹಾಸನ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ 42 ಮಂದಿ ಕನ್ನಡಿಗರು ವಾಸವಾಗಿದ್ದರು. ಭೂಕಂಪನದ ಪರಿಣಾಮ ಅವನಿ ಹೊಟೆಲ್‌ನಲ್ಲಿ ಸ್ವಲ್ಪ ಬಿರುಕು ಕಾಣಿಸಿಕೊಂಡಿತ್ತು. ಹೋಟೆಲ್‌ ಸಿಬ್ಬಂದಿ ಕೂಡಲೇ ಎಲ್ಲಾ ಕನ್ನಡಿಗರನ್ನು ಬೇರೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಅಲ್ಲದೆ, ಈ ಹೋಟೆಲ್‌ಗಳಲ್ಲಿ ಇತರ ರಾಜ್ಯಗಳಿಂದ ಸುಮಾರು 600ಕ್ಕೂ ಹೆಚ್ಚು ಮಂದಿ ಇದ್ದರು. ಎಲ್ಲಾ ಜನರು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಮುನ್ನೆಚ್ಚರಿಕೆ ಕ್ರಮ

ಭೂಕಂಪನ ಬಗ್ಗೆ ಮಾಹಿತಿ ಪಡೆದ ತಕ್ಷಣ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬ್ಯಾಂಕಾಕ್ ಮತ್ತು ಮ್ಯಾನ್ಮಾರ್‌ನಲ್ಲಿ ಇರುವ ಕನ್ನಡಿಗರ ಸುರಕ್ಷತೆ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಪ್ರವಾಸಿಗರ ಪೋಷಕರಿಗೆ ಅಗತ್ಯ ಮಾಹಿತಿ ನೀಡಲು ಮತ್ತು ಕನ್ಸಲ್ ಜನರಲ್‌ ಮೂಲಕ ಸಂಪರ್ಕಿಸಲು ಕ್ರಮ ತೆಗೆದುಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version