• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು ಸಿಲಿಂಡರ್ ಸ್ಫೋಟ ಪ್ರಕರಣ: ಉಗ್ರರ ಕೈವಾಡದ ಶಂಕೆ..! ತನಿಖೆಗೆ ದಾವಿಸಿದ NIA

admin by admin
December 26, 2025 - 11:15 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 12 26T110633.756

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‌ಮಸ್ ರಜೆಯ ಸಂಭ್ರಮದ ನಡುವೆಯೇ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವು ಭಾರಿ ಆತಂಕ ಮೂಡಿಸಿದೆ. ಮೊದಲಿಗೆ ಇದು ಸಿಲಿಂಡರ್ ಸೋರಿಕೆಯಿಂದಾದ ಆಕಸ್ಮಿಕ ಎಂದು ಹೇಳಲಾಗಿತ್ತಾದರೂ ಸಲೀಂನ ಹಿನ್ನೆಲೆಯು ಈಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಉತ್ತರ ಪ್ರದೇಶ ಮೂಲದ ಸಲೀಂ ಎಂಬ ವ್ಯಕ್ತಿ ಕೇವಲ 15 ದಿನಗಳ ಹಿಂದಷ್ಟೇ ಮೈಸೂರಿಗೆ ಬಂದಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಮೈಸೂರಿನ ಲಾಡ್ಜ್‌ ಒಂದರಲ್ಲಿ ತಂಗಿದ್ದ ಈತ, ಅಲ್ಲಿಂದಲೇ ಸಿಲಿಂಡರ್ ಹೊತ್ತು ಅರಮನೆ ಮುಂಭಾಗಕ್ಕೆ ಬಂದಿದ್ದ. ಅಚ್ಚರಿಯ ವಿಷಯವೆಂದರೆ, ಅರಮನೆಯ ಗೈಡ್‌ಗಳ ಪ್ರಕಾರ ಆ ಪ್ರದೇಶದಲ್ಲಿ ಹೀಲಿಯಂ ಬಲೂನ್ ಮಾರಾಟ ಮಾಡಲು ಮೊದಲಿನಿಂದಲೂ ಅನುಮತಿಯೇ ಇರಲಿಲ್ಲ. ಹೀಗಿದ್ದರೂ ಸಲೀಂ ನಿನ್ನೆ ಏಕಾಏಕಿ ಭಾರಿ ಗಾತ್ರದ ಹೀಲಿಯಂ ಸಿಲಿಂಡರ್‌ನೊಂದಿಗೆ ಅಲ್ಲಿಗೆ ಬಂದಿದ್ದು ಹೇಗೆ ಎಂಬುದನ್ನ ಪೊಲೀಸರು ಶಂಕಿಸಿದ್ದಾರೆ.

RelatedPosts

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

ಸಲೀಂ ಈ ಹಿಂದೆ ಮೈಸೂರಿನ ಯಾವುದೇ ಭಾಗದಲ್ಲಿ ಬಲೂನ್ ಮಾರಾಟ ಮಾಡಿದ ದಾಖಲೆಗಳಿಲ್ಲ. ಕ್ರಿಸ್‌ಮಸ್‌ನ ಇಂದಿನ ದಿನವೂ ಆತ ಅರಮನೆ ಬಳಿ ಕಾಣಿಸಿಕೊಂಡಿರಲಿಲ್ಲ. ಆದರೆ, ಸಾವಿರಾರು ಪ್ರವಾಸಿಗರು ಅರಮನೆಗೆ ಭೇಟಿ ನೀಡುವ ಕ್ರಿಸ್‌ಮಸ್ ರಜೆಯ ದಿನವೇ ಆತ ಅರಮನೆ ಮುಂಭಾಗಕ್ಕೆ ಬಂದಿದ್ದಾನೆ. ಆತ ಬಂದ ಕೆಲವೇ ನಿಮಿಷಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಇದು ಕೇವಲ ಆಕಸ್ಮಿಕವೋ ಅಥವಾ ಜನಸಂದಣಿ ಇರುವ ಜಾಗದಲ್ಲಿ ಭೀತಿ ಹುಟ್ಟಿಸಲು ನಡೆಸಿದ ಉದ್ದೇಶಪೂರ್ವಕ ಕೃತ್ಯವೋ ಎಂಬ ಬಗ್ಗೆ ಈಗ ಎನ್ಐಎ (NIA) ತಂಡ ಮಾಹಿತಿ ಕಲೆ ಹಾಕುತ್ತಿದೆ.

ಮೈಸೂರು ನಗರ ಪೊಲೀಸರು ಈಗಾಗಲೇ ಸಲೀಂನ ಹಿನ್ನೆಲೆ, ಆತ ತಂಗಿದ್ದ ಲಾಡ್ಜ್ ಮತ್ತು ಆತನಿಗೆ ಮೈಸೂರಿನಲ್ಲಿ ಯಾರಾದರೂ ಸಂಪರ್ಕದಲ್ಲಿದ್ದರೇ ಎಂಬ ಬಗ್ಗೆ ಇಂಚಿಂಚೂ ತನಿಖೆ ನಡೆಸುತ್ತಿದ್ದಾರೆ. ಅರಮನೆ ಮುಂಭಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಸಲೀಂ ಬಳಸುತ್ತಿದ್ದ ಮೊಬೈಲ್ ಕರೆಗಳ ಡೇಟಾ (CDR) ಕೂಡ ತನಿಖೆಯ ಪ್ರಮುಖ ಭಾಗವಾಗಿದೆ.

ಐತಿಹಾಸಿಕ ಮೈಸೂರು ಅರಮನೆಯ ಭದ್ರತೆಯ ದೃಷ್ಟಿಯಿಂದ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಎನ್ಐಎ ಅಧಿಕಾರಿಗಳು ಮೈಸೂರಿಗೆ ಭೇಟಿ ನೀಡಿ ಸ್ಫೋಟದ ತೀವ್ರತೆ ಮತ್ತು ಸ್ಫೋಟಕಗಳ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆಸಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪೊಲೀಸರ (12)

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

by ಕವಿತಾ
July 28, 2026 - 7:53 pm
0

ಪೊಲೀಸರ (11)

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

by ಕವಿತಾ
July 28, 2026 - 7:45 pm
0

ಪೊಲೀಸರ (9)

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

by ಕವಿತಾ
July 28, 2026 - 7:31 pm
0

ರದ್ದು (6)

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

by ಶಾಲಿನಿ ಕೆ. ಡಿ
July 28, 2026 - 7:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version