• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈಸೂರು ಸ್ಯಾಂಡಲ್ ರಾಯಭಾರಿ ಆಯ್ಕೆ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ

admin by admin
May 23, 2025 - 2:26 pm
in ಕರ್ನಾಟಕ
0 0
0
Befunky collage 2025 05 23t142318.335

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ನ ಹೊಸ ಬ್ರಾಂಡ್ ಅಂಬಾಸಿಡರ್‌ ಆಗಿ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕದ ಪ್ರತಿಷ್ಠಿತ ಉತ್ಪನ್ನಕ್ಕೆ ಕನ್ನಡ ನಟಿಯರನ್ನೇ ಆಯ್ಕೆ ಮಾಡಬೇಕೆಂದು ಜನರು ಆಗ್ರಹಿಸಿದ್ದಾರೆ. ಈ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ ನೀಡಿದ್ದು, ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ಸೇರಿದಂತೆ ಕನ್ನಡ ನಟಿಯರನ್ನು ಸಂಪರ್ಕಿಸಿದ್ದೇವೆ, ಆದರೆ ಅವರು ಲಭ್ಯರಿರಲಿಲ್ಲ ಎಂದು ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, “ಮೈಸೂರು ಸ್ಯಾಂಡಲ್ ಸೋಪ್ ಒಂದು ವ್ಯಾಪಾರವಾಗಿದ್ದು, ಇಲ್ಲಿ ಸ್ಪರ್ಧೆ ತೀವ್ರವಾಗಿದೆ. ನಮ್ಮ ಉತ್ಪನ್ನ ಈಗ ಪ್ಯಾನ್-ಇಂಡಿಯಾ ಮಾರುಕಟ್ಟೆಯಲ್ಲಿದ್ದು, ವಿದೇಶಕ್ಕೂ ವಿಸ್ತರಿಸುವ ಯೋಜನೆ ಇದೆ. ರಾಯಭಾರಿಯ ಆಯ್ಕೆಗಾಗಿ ಒಂದು ಸಮಿತಿಯನ್ನು ರಚಿಸಲಾಗಿತ್ತು. ಎಲ್ಲಾ ಅಂಶಗಳನ್ನು ಪರಿಗಣಿಸಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿದೆ,” ಎಂದರು.

RelatedPosts

ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ: ಯಾವುದರ ದರ ಎಷ್ಟಿದೆ?

ಶಾಲಾ ಆವರಣದಲ್ಲಿ ಬೀದಿ ನಾಯಿ ಹಾವಳಿಗೆ ಫುಲ್‌ಸ್ಟಾಪ್: ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಭೀಕರ ರಸ್ತೆ ಅಪಘಾತ: ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರ ದುರ್ಮರಣ

ಬಡತನದ ನಡುವೆಯೂ 10 ಸರ್ಕಾರಿ ಹುದ್ದೆ ಗಳಿಸಿದ ಬೆಳಗಾವಿ ಯುವಕ ಧರಪ್ಪ ನಾಗಗೋಳ..!

ADVERTISEMENT
ADVERTISEMENT

Befunky collage 2025 05 23t142131.681ರಶ್ಮಿಕಾ ಮಂದಣ್ಣ, ಶ್ರೀಲೀಲಾ, ಪೂಜಾ ಗಾಂಧಿ, ಮತ್ತು ಕಿಯಾರಾ ಅಡ್ವಾಣಿ ಅವರನ್ನು ಸಂಪರ್ಕಿಸಲಾಗಿತ್ತು, ಆದರೆ ಅವರಿಗೆ ಈಗಾಗಲೇ ಇತರ ಕಮಿಟ್‌ಮೆಂಟ್‌ಗಳಿದ್ದವು. “ದೀಪಿಕಾ ಪಡುಕೋಣೆ ನಮ್ಮ ಬಜೆಟ್‌ಗೆ ಒಗ್ಗದವರು, ಹೀಗಾಗಿ ಅವರನ್ನು ಸಂಪರ್ಕಿಸಲಿಲ್ಲ. ಯಾರೇ ರಾಯಭಾರಿಯಾದರೂ ಎರಡು ವರ್ಷ ಒಪ್ಪಂದದಲ್ಲಿ ಲಾಕ್ ಆಗುತ್ತಾರೆ. ಕನ್ನಡಕ್ಕೆ ಅವಮಾನ ಮಾಡುವ ಉದ್ದೇಶ ನಮಗಿಲ್ಲ,” ಎಂದು ಪಾಟೀಲ್ ಸ್ಪಷ್ಟಪಡಿಸಿದರು.

“ನಮ್ಮ ಗುರಿ 5 ಸಾವಿರ ಕೋಟಿ ರೂಪಾಯಿಗಳ ವಹಿವಾಟು ಸಾಧಿಸುವುದು. ಗಲ್ಫ್ ಮತ್ತು ಯುರೋಪಿಯನ್ ದೇಶಗಳಿಗೆ ಉತ್ಪನ್ನ ವಿಸ್ತರಣೆಯಾಗಬೇಕು. ಈಗಾಗಲೇ 23 ಉತ್ಪನ್ನಗಳ ಉತ್ಪಾದನೆ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಸೋಪ್‌ನ ಪ್ಯಾಕಿಂಗ್‌ನಲ್ಲಿ ಕನ್ನಡ ವಿವರಣೆಯನ್ನು ಆಕರ್ಷಕವಾಗಿ ಇರಿಸುತ್ತೇವೆ, ಆದರೆ ಇತರ ರಾಜ್ಯಗಳಿಗೆ ಕನ್ನಡ ವಿವರಣೆ ಸೇರಿಸುವುದು ವೆಚ್ಚದಾಯಕ ಮತ್ತು ಅನಗತ್ಯ,” ಎಂದು ಅವರು ಹೇಳಿದರು.

ಕೇರಳದ ಕಂಪನಿಯೊಂದು ಮೈಸೂರು ಸ್ಯಾಂಡಲ್ ಸೋಪ್‌ನ ವಿನ್ಯಾಸವನ್ನು ಕಾಪಿ ಮಾಡಿರುವ ಬಗ್ಗೆಯೂ ಮಾತನಾಡಿದ ಸಚಿವರು, “ಈ ವಿಷಯ ನ್ಯಾಯಾಲಯದಲ್ಲಿದೆ. ನಾವು ಕೇಸ್ ಗೆಲ್ಲುವ ವಿಶ್ವಾಸವಿದೆ. ಶೀಘ್ರದಲ್ಲೇ ತೀರ್ಪು ಬರಲಿದೆ,” ಎಂದರು. ಕನ್ನಡದ ಅಸ್ಮಿತೆ ಮತ್ತು ಕಲಾವಿದರ ಬಗ್ಗೆ ಗೌರವವಿದೆ ಎಂದು ಒತ್ತಿಹೇಳಿದ ಅವರು, “ನಾವು ವಚನ ಸಾಹಿತ್ಯದ ಹಿನ್ನೆಲೆಯಿಂದ ಬಂದವರು. ಕನ್ನಡಕ್ಕೆ ನಮ್ಮ ಬದ್ಧತೆ ದೃಢವಾಗಿದೆ,” ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 11 30T230642.241

ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ಸೌಲಭ್ಯ: ಆಂಧ್ರ ಸರ್ಕಾರ ಅಭಯ

by ಶಾಲಿನಿ ಕೆ. ಡಿ
November 30, 2025 - 11:15 pm
0

Untitled design 2025 11 30T225642.159

BBK 12: ಬಿಗ್ ಬಾಸ್ ಮನೆಯಿಂದ ಜಾಹ್ನವಿ ಔಟ್; ಅಶ್ವಿನಿ ಗೌಡ ಗೆಳತಿ ಕಣ್ಣೀರು

by ಶಾಲಿನಿ ಕೆ. ಡಿ
November 30, 2025 - 10:57 pm
0

Untitled design 2025 11 30T223828.343

ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ: ಯಾವುದರ ದರ ಎಷ್ಟಿದೆ?

by ಶಾಲಿನಿ ಕೆ. ಡಿ
November 30, 2025 - 10:39 pm
0

Untitled design 2025 11 30T221732.334

ಶಾಲಾ ಆವರಣದಲ್ಲಿ ಬೀದಿ ನಾಯಿ ಹಾವಳಿಗೆ ಫುಲ್‌ಸ್ಟಾಪ್: ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

by ಶಾಲಿನಿ ಕೆ. ಡಿ
November 30, 2025 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 30T223828.343
    ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ: ಯಾವುದರ ದರ ಎಷ್ಟಿದೆ?
    November 30, 2025 | 0
  • Untitled design 2025 11 30T221732.334
    ಶಾಲಾ ಆವರಣದಲ್ಲಿ ಬೀದಿ ನಾಯಿ ಹಾವಳಿಗೆ ಫುಲ್‌ಸ್ಟಾಪ್: ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
    November 30, 2025 | 0
  • Untitled design 2025 11 30T173439.789
    ಭೀಕರ ರಸ್ತೆ ಅಪಘಾತ: ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರ ದುರ್ಮರಣ
    November 30, 2025 | 0
  • Untitled design 2025 11 30T140355.455
    ಬಡತನದ ನಡುವೆಯೂ 10 ಸರ್ಕಾರಿ ಹುದ್ದೆ ಗಳಿಸಿದ ಬೆಳಗಾವಿ ಯುವಕ ಧರಪ್ಪ ನಾಗಗೋಳ..!
    November 30, 2025 | 0
  • Untitled design 2025 11 30T131912.998
    ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆಶಿಕಾ ರಂಗನಾಥ್‌ ಸಂಬಂಧಿ ಆತ್ಮ*ಹತ್ಯೆ
    November 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version