• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 30, 2026 - 11:50 am
in ಕರ್ನಾಟಕ
0 0
0
Untitled design 2026 08 30T114918.629

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯನ್ನು ವೀಕ್ಷಿಸಲು ಸಾರ್ವಜನಿಕರಿಂದ ಪ್ರವೇಶ ಶುಲ್ಕ ವಸೂಲಿ ಮಾಡುವ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಟಿಕೆಟ್‌ ವ್ಯವಸ್ಥೆಯನ್ನು ರದ್ದುಪಡಿಸಲಾಗಿದೆ. ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳನ್ನು ವೀಕ್ಷಿಸಲು ವಯಸ್ಕರಿಗೆ ₹100 ಹಾಗೂ ಮಕ್ಕಳಿಗೆ ₹50 ಶುಲ್ಕ ನಿಗದಿ ಮಾಡಲಾಗಿತ್ತು. ಈ ನಿರ್ಧಾರ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿತ್ತು.

ಶುಕ್ರವಾರ ಅರಣ್ಯಭವನದಿಂದ ಅರಮನೆ ಆವರಣಕ್ಕೆ ದಸರಾ ಗಜಪಡೆ ಆಗಮಿಸಿದ ಹಿನ್ನೆಲೆಯಲ್ಲಿ ಆನೆಗಳನ್ನು ವೀಕ್ಷಿಸಲು ಪ್ರವಾಸಿಗರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ಗಜಪಡೆ ವೀಕ್ಷಣೆಗೆ ಟಿಕೆಟ್‌ ನಿಗದಿ ಮಾಡಿರುವ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು.

RelatedPosts

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ

ADVERTISEMENT
ADVERTISEMENT

ಸಚಿವರ ಸೂಚನೆಯ ಬಳಿಕ ಶುಲ್ಕ ರದ್ದು

ಗಜಪಡೆಯ ವೀಕ್ಷಣೆಗೆ ಪ್ರವೇಶ ಶುಲ್ಕ ನಿಗದಿ ಮಾಡಿರುವ ವಿಷಯ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದ ಬಳಿಕ, ಆನೆಗಳ ದರ್ಶನಕ್ಕೆ ಹಣ ಪಡೆಯಬಾರದು ಹಾಗೂ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಚಿವರ ಸೂಚನೆಯಂತೆ ಟಿಕೆಟ್‌ ವ್ಯವಸ್ಥೆಯನ್ನು ತಕ್ಷಣವೇ ಹಿಂಪಡೆಯಲಾಗಿದೆ.

ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತರೆಡ್ಡಿ ಅವರ ಸಲಹೆಯ ಮೇರೆಗೆ ಅರಣ್ಯ ಇಲಾಖೆ ಗಜಪಡೆ ವೀಕ್ಷಣೆಗೆ ಟಿಕೆಟ್‌ ವ್ಯವಸ್ಥೆ ಜಾರಿಗೆ ತಂದಿತ್ತು ಎನ್ನಲಾಗಿದೆ. ಜನದಟ್ಟಣೆಯನ್ನು ನಿಯಂತ್ರಿಸುವುದು ಹಾಗೂ ಗಜಪಡೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮಾವುತರು ಮತ್ತು ಕಾವಾಡಿಗಳ ಕಲ್ಯಾಣಕ್ಕೆ ಈ ಶುಲ್ಕದ ಹಣವನ್ನು ಬಳಸುವ ಉದ್ದೇಶವಿತ್ತು ಎಂಬ ವಿವರಣೆಯೂ ಕೇಳಿಬಂದಿತ್ತು.

ಆದರೆ, ದಸರಾ ಆನೆಗಳಿಗೂ ಸಾರ್ವಜನಿಕರಿಗೂ ಇರುವ ಭಾವನಾತ್ಮಕ ನಂಟಿನ ಹಿನ್ನೆಲೆಯಲ್ಲಿ ಆನೆಗಳನ್ನು ವೀಕ್ಷಿಸಲು ಶುಲ್ಕ ವಿಧಿಸಿರುವುದು ಜನರ ಅಸಮಾಧಾನಕ್ಕೆ ಕಾರಣವಾಯಿತು. ದಸರಾ ಗಜಪಡೆ ಮೈಸೂರು ಜನರ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ಅವಿಭಾಜ್ಯ ಸಂಬಂಧ ಹೊಂದಿರುವುದರಿಂದ ಅವುಗಳ ದರ್ಶನಕ್ಕೆ ಹಣ ಪಡೆಯುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಟಿಕೆಟ್‌ ನೀಡುತ್ತಿಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ

ಈ ನಡುವೆ ಗಜಪಡೆ ವೀಕ್ಷಣೆಗೆ ಅರಣ್ಯ ಇಲಾಖೆ ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೊಳಿಸಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಕುರಿತು ವನ್ಯಜೀವಿ ವಿಭಾಗದ ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಸ್ಪಷ್ಟನೆ ನೀಡಿದ್ದಾರೆ.

ಅರಮನೆ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಇಚ್ಛಿಸಿದಲ್ಲಿ ದಸರಾ ಆನೆಗಳನ್ನು ವೀಕ್ಷಿಸಲು ಇ-ಟಿಕೆಟಿಂಗ್ ಸೌಲಭ್ಯ ಕಲ್ಪಿಸುವ ಕುರಿತು ಚಿಂತನೆ ನಡೆದಿತ್ತು. ಆದರೆ, ಇದು ಕೇವಲ ಚಿಂತನಾ ಹಂತದಲ್ಲಿದ್ದ ಪ್ರಸ್ತಾವನೆಯಾಗಿತ್ತು. ಅರಣ್ಯ ಇಲಾಖೆಯಿಂದ ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ನೀಡಲಾಗುತ್ತಿಲ್ಲ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಹೀಗಾಗಿ ಸದ್ಯ ಮೈಸೂರು ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯನ್ನು ಸಾರ್ವಜನಿಕರು ಯಾವುದೇ ಪ್ರತ್ಯೇಕ ಪ್ರವೇಶ ಶುಲ್ಕವಿಲ್ಲದೆ ವೀಕ್ಷಿಸಬಹುದಾಗಿದೆ. ಸಾರ್ವಜನಿಕರ ಆಕ್ಷೇಪದ ಹಿನ್ನೆಲೆಯಲ್ಲಿ ಟಿಕೆಟ್‌ ವಿಚಾರ ಒಂದೇ ದಿನದಲ್ಲಿ ಬದಲಾಗಿರುವುದು ದಸರಾ ಸಿದ್ಧತೆಗಳ ನಡುವೆ ಗಮನ ಸೆಳೆದಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 30T121017.712

ಚಿಕ್ಕಣ್ಣ ಬಾಳಲ್ಲಿ ಹೊಸ ಅಧ್ಯಾಯ: ಪಾವನಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ

by ದಿಶಾ ಕೆ. ಎಸ್.
August 30, 2026 - 12:16 pm
0

Untitled design 2026 08 30T114918.629

ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!

by ದಿಶಾ ಕೆ. ಎಸ್.
August 30, 2026 - 11:50 am
0

Untitled design 2026 08 30T113131.159

ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!

by ದಿಶಾ ಕೆ. ಎಸ್.
August 30, 2026 - 11:32 am
0

Untitled design 2026 08 30T103750.391

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಇಳಿಕೆ

by ದಿಶಾ ಕೆ. ಎಸ್.
August 30, 2026 - 10:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T102209.649
    ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!
    August 30, 2026 | 0
  • Untitled design 2026 08 30T093556.149
    ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ
    August 30, 2026 | 0
  • Untitled design 2026 08 30T074043.856
    ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!
    August 30, 2026 | 0
  • Untitled design 2026 08 30T065214.724
    ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ
    August 30, 2026 | 0
  • Untitled design 2026 08 30T063903.350
    ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಹವಾಮಾನ ಹೇಗಿರಲಿದೆ?
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version