• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

ಕವಿತಾ by ಕವಿತಾ
July 16, 2026 - 6:30 pm
in ಕರ್ನಾಟಕ
0 0
0
Untitled design (88)

ಮೈಸೂರು, (ಜುಲೈ 16): ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಸ್ಪರ್ಧೆ ನಡೆಸುವುದು ಖಚಿತ ಎಂದು ಶಾಸಕ ಅಶೋಕ್ ರೈ ಸ್ಪಷ್ಟಪಡಿಸಿದ್ದಾರೆ. ಕಂಬಳ ಆಯೋಜನೆ ಕುರಿತು ಎದ್ದಿರುವ ವಿರೋಧದ ನಡುವೆಯೇ ಅವರು ಈ ಹೇಳಿಕೆ ನೀಡಿದ್ದು, ಸಾಂಪ್ರದಾಯಿಕ ಕಂಬಳವನ್ನು ಮುಖ್ಯವಾಹಿನಿಗೆ ತರುವುದು ಸರ್ಕಾರದ ಉದ್ದೇಶ ಎಂದು ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಅಶೋಕ್ ಅವರು, ಕಂಬಳ ಆಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಕೋಣಗಳನ್ನು ಓಡಿಸಿರುವ ಅನುಭವಿ ವ್ಯಕ್ತಿಗಳನ್ನು ಸಮಿತಿಗೆ ಸೇರಿಸಲಾಗಿದೆ. ಅವರ ಅಭಿಪ್ರಾಯವನ್ನು ಪಡೆದು ದಸರಾ ಮಹೋತ್ಸವದಲ್ಲಿ ಕಂಬಳ ನಡೆಸಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದರು.

RelatedPosts

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ

ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್

ADVERTISEMENT
ADVERTISEMENT

ಬೆಂಗಳೂರಿನಲ್ಲಿ ಕಂಬಳ ಆಯೋಜನೆ ವೇಳೆ ಆರಂಭದಲ್ಲಿ ವಿರೋಧ ವ್ಯಕ್ತವಾಗಿತ್ತು. ಆದರೆ ಬಳಿಕ ಪರಿಸ್ಥಿತಿ ಬದಲಾಗಿದ್ದು, ನಿರೀಕ್ಷೆಗೂ ಮೀರಿ ಸ್ಪಂದನೆ ದೊರೆತಿತ್ತು. ಬೆಂಗಳೂರಿನ ಕಂಬಳದಲ್ಲಿ 175 ಕೋಣಗಳು ಭಾಗವಹಿಸಿದ್ದರೆ, ಮೈಸೂರು ದಸರಾ ಕಂಬಳಕ್ಕೆ ಈಗಾಗಲೇ 182 ಕೋಣಗಳ ನೋಂದಣಿ ಆಗಿದೆ. ಅವುಗಳಲ್ಲಿ ಸುಮಾರು 175 ಕೋಣಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಂಬಳಕ್ಕೆ ಅನುದಾನದ ವಿಚಾರದಲ್ಲಿಯೂ ಪ್ರತಿಕ್ರಿಯಿಸಿದ ಅಶೋಕ್ ರೈ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಹಣ ನೀಡಲಾಗಿತ್ತು ಎಂಬುದನ್ನು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ಈಗಾಗಲೇ 23 ಕಂಬಳ ಸ್ಪರ್ಧೆಗಳಿಗೆ ₹1.15 ಕೋಟಿ ಅನುದಾನ ನೀಡಿದೆ. ಕಂಬಳಕ್ಕೆ ಅಧಿಕೃತ ಮಾನ್ಯತೆ ಮತ್ತು ಹೆಚ್ಚಿನ ಪ್ರಾತಿನಿಧ್ಯ ದೊರಕಿದರೆ ಭವಿಷ್ಯದಲ್ಲಿ ಇನ್ನಷ್ಟು ಅನುದಾನ ದೊರೆಯಲಿದೆ ಎಂದು ಹೇಳಿದರು.

ಮೈಸೂರು ಅರಮನೆ ಹಾಗೂ ಕಂಬಳದ ನಡುವಿನ ಸಂಬಂಧದ ಕುರಿತು ಮಾತನಾಡಿದ ಅವರು, ಈ ಹಿಂದೆ ರಾಜಮಾತೆಯವರು ಕೂಡ ಬೆಂಗಳೂರಿನ ಕಂಬಳಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಐತಿಹಾಸಿಕ ಹಿನ್ನೆಲೆ ಮತ್ತು ಅರಮನೆಗೂ ಕೋಣಗಳಿಗೂ ಇರುವ ಸಂಬಂಧವನ್ನು ವಿವರಿಸಿದ ನಂತರವೇ ಅವರು ಕಂಬಳಕ್ಕೆ ಒಪ್ಪಿಗೆ ನೀಡಿದ್ದರು ಎಂದು ಹೇಳಿದರು.

ಕಂಬಳ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಮನವಿ ಮಾಡಿದ ಅಶೋಕ್ ರೈ, ಮುಖ್ಯಮಂತ್ರಿ ಅವರ ಅಂತಿಮ ಸೂಚನೆ ದೊರೆತ ಬಳಿಕ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಮೈಸೂರು ದಸರಾ ವೇಳೆ ಸುಮಾರು 25ರಿಂದ 30 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದ್ದು, ಕಂಬಳ ಸ್ಪರ್ಧೆ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಪರಂಪರೆಗೆ ಮತ್ತಷ್ಟು ಮೆರುಗು ತರುತ್ತದೆ ಎಂದು ಶಾಸಕ ಅಶೋಕ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (95)

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

by ಕವಿತಾ
July 16, 2026 - 8:37 pm
0

Untitled design (94)

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

by ಕವಿತಾ
July 16, 2026 - 7:56 pm
0

Untitled design (93)

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

by ಕವಿತಾ
July 16, 2026 - 7:14 pm
0

Untitled design (91)

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 16, 2026 - 7:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (93)
    ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ
    July 16, 2026 | 0
  • Untitled design (77)
    ‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ
    July 16, 2026 | 0
  • Untitled design 2026 07 16T161336.491
    ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ
    July 16, 2026 | 0
  • Untitled design (75)
    ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version