• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇಶದಾದ್ಯಂತ 1,100 ಬಾಂಬ್ ಬೆದರಿಕೆ: ಮೈಸೂರಿನಲ್ಲಿ ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2026 - 4:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 03 28T162030.890

ಮೈಸೂರು, ಮಾ.28: ದೇಶದ ವಿವಿಧ ಭಾಗಗಳಲ್ಲಿನ ನ್ಯಾಯಾಲಯಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಪ್ರತಿಷ್ಠಿತ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಸಾವಿರಾರು ಹುಸಿ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿ ಭೀತಿ ಸೃಷ್ಟಿಸಿದ ಆರೋಪಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿ ಶ್ರೀನಿವಾಸ್ ಅಲಿಯಾಸ್ ಶ್ರೀನಿವಾಸ್ ಲೂಯಿಸ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ದೇಶದ ವಿವಿಧ ಪ್ರದೇಶಗಳಲ್ಲಿ ಒಟ್ಟು 1,100ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ ಆರೋಪವಿದೆ. ಸೈಬರ್ ವಿಧಾನದ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಭಾರಿ ಆತಂಕ ಸೃಷ್ಟಿಸುವುದು ಈತನ ಮುಖ್ಯ ಉದ್ದೇಶವಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

RelatedPosts

ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು

ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ: ಕಾರಿನ ಮೇಲೆ ಬಿದ್ದ ಮರ, ರಸ್ತೆಗಳು ಜಲಾವೃತ

ADVERTISEMENT
ADVERTISEMENT

ಆರೋಪಿ ಶ್ರೀನಿವಾಸ್ ವಿವಿಧ ಸುಳ್ಳು ಗುರುತುಗಳನ್ನು ಬಳಸಿಕೊಂಡು ಇಮೇಲ್‌ಗಳನ್ನು ರಚಿಸುತ್ತಿದ್ದ. ನ್ಯಾಯಾಲಯ ಆವರಣ, ವಿಮಾನ ನಿಲ್ದಾಣ ಟರ್ಮಿನಲ್‌ಗಳು, ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳು, ಖಾಸಗಿ ಶಾಲೆಗಳ ಕ್ಯಾಂಪಸ್‌ಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸುಳ್ಳು ಮಾಹಿತಿ ಹೊಂದಿರುವ ಇಮೇಲ್‌ಗಳನ್ನು ಸಂಬಂಧಪಟ್ಟ ಸಂಸ್ಥೆಗಳಿಗೆ ರವಾನಿಸಲಾಗುತ್ತಿತ್ತು. ಈ ಇಮೇಲ್‌ಗಳು ತಲುಪಿದ ಕೂಡಲೇ ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್ ಮತ್ತು ಎನ್‌ಎಸ್‌ಜಿ ತಂಡಗಳು ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಬೇಕಾಗುತ್ತಿತ್ತು. 

ದೆಹಲಿ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ
ಹಲವಾರು ತಿಂಗಳುಗಳಿಂದ ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಬಾಂಬ್ ಬೆದರಿಕೆ ಪ್ರಕರಣಗಳಲ್ಲಿ ಸಮಾನ ಮಾದರಿ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ಸೈಬರ್ ಸೆಲ್ ತನಿಖೆ ಆರಂಭಿಸಿತ್ತು. ತಾಂತ್ರಿಕ ಮಾಹಿತಿ ಮತ್ತು ಇಮೇಲ್‌ಗಳ ಐಪಿ ವಿಳಾಸದ ಆಧಾರದ ಮೇಲೆ ಈ ಇಮೇಲ್‌ಗಳ ಮೂಲ ಮೈಸೂರಿನ ಬೃಂದಾವನ ಬಡಾವಣೆಯಿಂದ ಬರುತ್ತಿರುವುದು ಪತ್ತೆಯಾಯಿತು. ನಂತರ ದೆಹಲಿ ಪೊಲೀಸರ ತಂಡ ಮೈಸೂರಿಗೆ ಆಗಮಿಸಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಶ್ರೀನಿವಾಸ್ ನಿವಾಸದ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡಿತು.

ವಶಕ್ಕೆ ಪಡೆದ ವಸ್ತುಗಳು
ಆರೋಪಿಯ ಮನೆಯಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಹಲವಾರು ಮೊಬೈಲ್ ಸಿಮ್‌ ಕಾರ್ಡ್‌ಗಳು, ಎರಡು ಲ್ಯಾಪ್‌ಟಾಪ್‌ಗಳು, ಒಂದು ಡೆಸ್ಕ್‌ಟಾಪ್ ಕಂಪ್ಯೂಟರ್ ಮತ್ತು ಬೇರೆ ಬೇರೆ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡ ಇಮೇಲ್ ಐಡಿಗಳ ಪಟ್ಟಿ ಪತ್ತೆಯಾಗಿವೆ. ಈ ಎಲ್ಲಾ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇವುಗಳನ್ನು ಸೈಬರ್ ಫೊರೆನ್ಸಿಕ್ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 28T174856.436

ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು

by ಶಾಲಿನಿ ಕೆ. ಡಿ
March 28, 2026 - 5:53 pm
0

Untitled design 2026 03 28T172052.294

ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ

by ಶಾಲಿನಿ ಕೆ. ಡಿ
March 28, 2026 - 5:22 pm
0

Untitled design 2026 03 28T164633.225

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 4:48 pm
0

Untitled design 2026 03 28T162030.890

ದೇಶದಾದ್ಯಂತ 1,100 ಬಾಂಬ್ ಬೆದರಿಕೆ: ಮೈಸೂರಿನಲ್ಲಿ ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 28, 2026 - 4:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 28T174856.436
    ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು
    March 28, 2026 | 0
  • Untitled design 2026 03 28T172052.294
    ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ
    March 28, 2026 | 0
  • Untitled design 2026 03 28T164633.225
    ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು
    March 28, 2026 | 0
  • Untitled design 2026 03 28T155213.692
    ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ: ಕಾರಿನ ಮೇಲೆ ಬಿದ್ದ ಮರ, ರಸ್ತೆಗಳು ಜಲಾವೃತ
    March 28, 2026 | 0
  • Untitled design (37)
    ತರಗತಿಯಲ್ಲೇ ವಿದ್ಯಾರ್ಥಿಗೆ ಉಗ್ರ ಎಂದ ಪ್ರೊಫೆಸರ್: ಪಿಇಎಸ್ ವಿವಿ ಉಪನ್ಯಾಸಕ ಅಮಾನತು
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version