• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದ್ವೇಷದ ರಾಜಕೀಯಕ್ಕೆ ಬುನಾದಿ ಹಾಕಿದ್ದೆ ಕಾಂಗ್ರೆಸ್: ನಿಖಿಲ್ ಆರೋಪ

ಕೇತಗಾನಹಳ್ಳಿ ಜಮೀನು ಸರ್ವೆ: ಕಾನೂನು ಹೋರಾಟ ನಡೆಸುತ್ತೇವೆ ಎಂದ ನಿಖಿಲ್ ಕುಮಾರಸ್ವಾಮಿ,40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು. ಮಂಡ್ಯ ಜನ ಸ್ವಾಭಿಮಾನಿಗಳು ಬುದ್ದಿ ಕಲಿಸುತ್ತಾರೆ.

admin by admin
March 20, 2025 - 8:48 pm
in Flash News, ಕರ್ನಾಟಕ
0 0
0
Befunky collage 2025 03 20t204641.554

ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾದ ವಿದ್ಯಾರ್ಥಿಗಳನ್ನ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದ ಮಿಮ್ಸ್ ಆಸ್ಪತ್ತ್ರೆಗೆ ಭೇಟಿ ಪೋಷಕರನ್ನ ಭೇಟಿ ಮಾಡಿ ಮಕ್ಕಳ ಅರೋಗ್ಯ ವಿಚಾರಿಸಿ ವೈದ್ಯರಿಂದ ಘಟನೆಯ ಸಂಕ್ಷಿಪ್ತ ಮಾಹಿತಿ ಪಡೆದರು.

ನಂತರ ಮಾಧ್ಯಮಗಳ ಜತೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಘಟನೆಯಲ್ಲಿ ಫುಡ್ ಪಾಯಿಸನ್ ನಿಂದ 45 ಮಕ್ಕಳು ಅಸ್ವಸ್ಥಗೊಂಡು ಚಿಕಿತ್ಸೆ ಪಡಿತ್ತಿದ್ದಾರೆ. ಅದರಲ್ಲಿ ಹತ್ತಾರು ಮಕ್ಕಳು SSLC ವಿದ್ಯಾರ್ಥಿಗಳು.
ಇಬ್ಬರನ್ನ ಉಳಿಸಿಕೊಳ್ಳಲು ಆಗಲಿಲ್ಲ ಅಂತಾ ವೈದ್ಯರು ಹೇಳಿದ್ದಾರೆ.ಇಂದು ಭೇಟಿ ನೀಡಿ
ವೈದ್ಯರು, ಪೋಷಕರನ್ನ ಭೇಟಿ ಮಾಡಿದ್ದೇನೆ. ಮಕ್ಕಳು ಮತ್ತು ಅವರ ಪೋಷಕರಿಗೆ ಧೈರ್ಯ ತುಂಬಿದ್ದೇನೆ ಎಂದು ನಿಖಿಲ್ ಅವರು ತಿಳಿಸಿದರು.

RelatedPosts

ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌

ದಿಢೀರ್‌‌ ಈರುಳ್ಳಿ ದರ ಏರಿಕೆ: ಕೆ.ಜಿ.ಗೆ 50 ರೂಪಾಯಿ ದಾಟಿದ ಬೆಲೆ

ಟ್ರಂಪ್ ಪುತ್ರ ಬ್ಯಾರನ್ ಹ*ತ್ಯೆಗೆ 95 ಕೋಟಿ ಬಹುಮಾನ ಘೋಷಿಸಿದ ಇರಾನ್

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ADVERTISEMENT
ADVERTISEMENT

ದ್ವೇಷದ ರಾಜಕೀಯಕ್ಕೆ ಬುನಾದಿ ಹಾಕಿದ್ದೆ ಕಾಂಗ್ರೆಸ್

ದ್ವೇಷದ ರಾಜಕೀಯಕ್ಕೆ ಬುನಾದಿ ಹಾಕಿದ್ದೆ ಕಾಂಗ್ರೆಸ್. ಇಷ್ಟು ವರ್ಷಕ್ಕೆ ದ್ವೇಷದ ರಾಜಕೀಯಕ್ಕೆ ಯಾರು ಸೊಪ್ಪು ಹಾಕಿರಲಿಲ್ಲ. ಎರಡು ವರ್ಷದ ಹಿಂದೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ದ್ವೇಷದ ರಾಜಕೀಯ ಹೆಚ್ಚಾಗಿದೆ. ಎಸ್ ಐ ಟಿ, ಲೋಕಾಯುಕ್ತವನ್ನ ಮಿಸ್ ಯೂಸ್ ಮಾಡಿಕೊಂಡ ನಿದರ್ಶನಗಳು ಈ ಸರ್ಕಾರ ದಲ್ಲಿ ಸಾಕಷ್ಟು ಇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಕಾನೂನಾತ್ಮವಾಗಿ ಹೋರಾಟ ನಡೆಸುತ್ತೇವೆ

ಕೇತಗಾನಹಳ್ಳಿಯ ಜಮೀನು 1985ರಲ್ಲಿ ಕುಮಾರಣ್ಣ ಅವರು ಚಿತ್ರರಂಗದ ವೃತ್ತಿ ಜೀವನದಲ್ಲಿ ದುಡಿದಂತ ಹಣದಲ್ಲಿ ಕೇತಗಾನಹಳ್ಳಿಯಲ್ಲಿ ಜಮೀನು ಖರೀದಿಸಿದ್ದು, ಆದರೆ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಇದು ನಡೆಯುತ್ತಿದೆ. ಹಲವಾರು ಸರ್ಕಾರ ಗಳು ಬಂದು ಹೋಗಿದೆ. ಆದರೆ ಅವರ ಕಣ್ಣು ಮುಂದೆ ಇರೋದೊಂದೆ ಕೇತಗಾನಹಳ್ಳಿಯ ಜಮೀನು, ಕಾನೂನು ಮೂಲಕ ಹೋರಾಟ ನಡೆಸುತ್ತೇವೆ ಈ ನೆಲದ ಕಾನೂನಿಗೆ ಯಾರೇ ಆಗಲಿ ತಲೆ ಬಾಗಬೇಕು ಎಂದರು.

ಕಾಂಗ್ರೆಸ್‌ ಗೆ ಹೆಚ್ಡಿಕೆಯೇ ಟಾರ್ಗೆಟ್ ವಿಚಾರಕ್ಕೆ ಮಾತನಾಡಿದ ಅವರು; ಎರಡು ವರ್ಷದಿಂದ ಈ ಸರ್ಕಾರದ ಆಡಳಿತವನ್ನು ನೋಡಿದ್ದೀರಾ, ಸಿ.ಟಿ.ರವಿ ವಿಚಾರದಲ್ಲಿ ಯಾವ ರೀತಿಯ ಡ್ರಾಮಾ ಕ್ರಿಯೇಟ್ ಮಾಡಿದ್ರು ಗೊತ್ತಿದೆ. ಭದ್ರಾವತಿಯಲ್ಲಿ ಶಾಸಕ ಸಂಗಮೇಶ್ ಪುತ್ರನ ಪದ ಬಳಕೆ ಬಗ್ಗೆ ಯಾರು ಪ್ರಶ್ನೆ ಮಾಡಿಲ್ಲ ಈ ಸರ್ಕಾರ ಯಾವ ರೀತಿ ಆಡಳಿತ ಮಾಡ್ತಿದೆ ಎಂದು ನಿಖಿಲ್ ಅವರು ಕಿಡಿಕಾರಿದರು.

ದ್ವೇಷದ ರಾಜಕಾರಣವನ್ನ ಜೆಡಿಎಸ್ ಪಕ್ಷ ಎಂದೂ ಕೂಡ ಮಾಡಿಲ್ಲ. ಇದುಕ್ಕೆ ಸೊಪ್ಪು ಹಾಕುವುದಿಲ್ಲ. ಮುಂದೇನು ಜನ ಅಧಿಕಾರ ಕೊಟ್ಟ ಸಂದರ್ಭದಲ್ಲೂ ಧ್ವೇಶದ ರಾಜಕೀಯ ಮಾಡಲ್ಲ ಮುಂದೇನು ಮಾಡೋದಿಲ್ಲ ಎಂದರು.

ಶಾಸಕ ಕದಲೂರು ಉದಯ್ ಗೆ ಟಾಂಗ್ ಕೊಟ್ಟ ನಿಖಿಲ್

ಮಂಡ್ಯ ಜನರನ್ನ ಛತ್ರಿ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್ ಅವರು ಅಂಗಲಾಚಿ ಬೇಡುಕೊಂಡರು ನನಗೆ ಪೆನ್ನು, ಪೇಪರ್ ಅಂತ. ಮಂಡ್ಯ ಜನ ನಿಮಗೆ ಪೆನ್ನು ಪೆಪರ್ ಕೊಟ್ಟಿದಾರೆ. ಏಳು ವಿಧಾನಸಭಾ ಕ್ಷೇತ್ರದಲ್ಲಿ 6 ಕಾಂಗ್ರೆಸ್‌ನ ಶಾಸಕರು ಗೆಲ್ಲಿಸಿಕೊಟ್ಟಿದ್ದಾರೆ. ಛತ್ರಿ ಅಂದ್ರೆ ಏನು ಅನ್ನೋದ್ರ ಬಗ್ಗೆ ಮಂಡ್ಯದ ಪ್ರಭಾವಿ ಶಾಸಕರೊಬ್ಬರು ವಿಶ್ಲೇಷಣೆ ಮಾಡಿದ್ದಾರೆ. ಛತ್ರಿ ಅಂದರೆ ಅತ್ಯಂತ ಬುದ್ದಿವಂತರು, ಪ್ರಬುದ್ಧರು ಅಂತ ಕಾಂಗ್ರೆಸ್ ಮಹಾ ನಾಯಕರು ಹೇಳಿದ್ದಾರೆ. ಮತ್ತೆ ಯಾವ ನಾಯಕರು ಇದರ ಬಗ್ಗೆ ಏನು ಹೇಳ್ತಾರೆ ನೋಡೋಣ ಎಂದು ಪರೋಕ್ಷವಾಗಿ ಮದ್ದೂರು ಶಾಸಕ ಉದಯ್ ಅವರಿಗೆ ಟಾಂಗ್ ಕೊಟ್ಟರು.

ಹೆಸರು ಬದಲಾವಣೆಯಾದ್ರೆ ಅಭಿವೃದ್ಧಿ ಆಗಿಬಿಡುತ್ತಾ.?

ರಾಮನಗರ ಹೆಸರು ಬದಲಾವಣೆ ಹಿನ್ನಡೆ ವಿಚಾರಕ್ಕೆ ಮಾತನಾಡಿದ ಅವರು, ರಾಮನಗರ ಹೆಸರು ಬದಲಾವಣೆ ಮಾಡಿದರೆ ಅಭಿವೃದ್ಧಿ ಆಗುತ್ತಾ.? ಇವತ್ತು ಎಲ್ಲಿಗೆ ಬಂದು ನಿಂತಿದೆ. ಎಲ್ಲದರ ಬೆಲೆ ಏರಿಕೆ ಆಗುತ್ತಲೇ ಇದೆ. ಬಜೆಟ್ ನಲ್ಲಿ ಸಾಲ ದುಪ್ಪಟ್ಟಾಗಿದೆ. ಮಾತೆತ್ತಿದರೇ ಗ್ಯಾರಂಟಿ ಯೋಜನೆ ಅಂತಾರೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್ ದಿವಾಳಿ ಆಗಿದೆ. ತೆಲಂಗಾಣದಲ್ಲೂ ಕೂಡ ಮುಖ್ಯಮಂತ್ರಿಗಳೇ ಹೇಳಿದ್ದಾರೆ ಗ್ಯಾರಂಟಿ ಕೊಡೋದಕ್ಕೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಅಂತ. ಅಲ್ಲೂ ಕೂಡ ದಿವಾಳಿ ಯಾಗಿದೆ. ನಮ್ಮ ರಾಜ್ಯದ ಲ್ಲೂ ದಿವಾಳಿ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದರು.

ಮಂಡ್ಯ ಜನತೆ ಬುದ್ದಿ ಕಲಿಸುತ್ತಾರೆ

ಮಂಡ್ಯ ಜನತೆ ನಿಜಕ್ಕೂ ಸ್ವಾಭಿಮಾನಿಗಳು. ಈಗಾಗಲೇ ಸ್ವಾಭಿಮಾನದ ಹೆಸರಲ್ಲಿ ಮತ ಪಡೆದು ಹೋದವರು ಇದ್ದಾರೆ. ಆದರೆ ನಿಜಕ್ಕೂ ಸ್ವಾಭಿಮಾನಿ ಅಂತ ಈ ರಾಜ್ಯದಲ್ಲಿ ಇದ್ದರೆ ಮಂಡ್ಯ ಜಿಲ್ಲಾ ಜನತೆ ಆ ಸ್ವಾಭಿಮಾನಕ್ಕೆ ಧಕ್ಕೆ ಉಂಟಾದ ಸಂದರ್ಭದಲ್ಲಿ ಅದರ ಪರಿಣಾಮ ಮುಂದಿನ ದಿನಗಳಲ್ಲಿ ಏನಾಗುತ್ತೆ ಜಿಲ್ಲೆಯ ಜನತೆ ಉತ್ತರ ಕೊಡ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 25T091657.805

ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌

by ಶಾಲಿನಿ ಕೆ. ಡಿ
August 25, 2026 - 9:17 am
0

Untitled design 2026 08 25T085637.761

ದಿಢೀರ್‌‌ ಈರುಳ್ಳಿ ದರ ಏರಿಕೆ: ಕೆ.ಜಿ.ಗೆ 50 ರೂಪಾಯಿ ದಾಟಿದ ಬೆಲೆ

by ಶಾಲಿನಿ ಕೆ. ಡಿ
August 25, 2026 - 8:57 am
0

Untitled design 2026 08 25T083754.868

ಟ್ರಂಪ್ ಪುತ್ರ ಬ್ಯಾರನ್ ಹ*ತ್ಯೆಗೆ 95 ಕೋಟಿ ಬಹುಮಾನ ಘೋಷಿಸಿದ ಇರಾನ್

by ಶಾಲಿನಿ ಕೆ. ಡಿ
August 25, 2026 - 8:40 am
0

Untitled design 2026 08 25T075747.669

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 25, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 25T091657.805
    ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌
    August 25, 2026 | 0
  • Untitled design 2026 08 25T085637.761
    ದಿಢೀರ್‌‌ ಈರುಳ್ಳಿ ದರ ಏರಿಕೆ: ಕೆ.ಜಿ.ಗೆ 50 ರೂಪಾಯಿ ದಾಟಿದ ಬೆಲೆ
    August 25, 2026 | 0
  • Untitled design 2026 08 25T083754.868
    ಟ್ರಂಪ್ ಪುತ್ರ ಬ್ಯಾರನ್ ಹ*ತ್ಯೆಗೆ 95 ಕೋಟಿ ಬಹುಮಾನ ಘೋಷಿಸಿದ ಇರಾನ್
    August 25, 2026 | 0
  • Untitled design 2026 08 25T074408.517
    ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ
    August 25, 2026 | 0
  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version