• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಪಾಲರ ಘನತೆಗೆ ಕಾಂಗ್ರೆಸ್ ಅಗೌರವ ತೋರಿದೆ: ನಿಖಿಲ್ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 9:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 22T210729.063

ರಾಮನಗರ: ರಾಜ್ಯಪಾಲರ ಘನತೆಗೆ ಕಾಂಗ್ರೆಸ್ ಅಗೌರವ ತೋರಿದೆ, ರಾಜ್ಯಪಾಲರ ಸ್ಥಾನಕ್ಕೆ ಒಂದು ಗೌರವ ಇದೆ. ಅವರು ಏನನ್ನ ಓದಬೇಕು ಎನ್ನುವುದು ಅವರಿಗೆ ಬಿಟ್ಟ ವಿಚಾರ. ಅವರ ಘನತೆಯನ್ನ ಕಾಂಗ್ರೆಸ್‌ನವರು ಹಾಳು ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರಾಮನಗರದಲ್ಲಿ ಜನ್ಮದಿನದ ಹಿನ್ನಲೆಯಲ್ಲಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

ADVERTISEMENT
ADVERTISEMENT

ರಾಜ್ಯಪಾಲರನ್ನ ಕಾಂಗ್ರೆಸ್ ಶಾಸಕರು ಅಡ್ಡಗಟ್ಟಿ ಧಿಕ್ಕಾರ ಕೂಗಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ರಾಜ್ಯ ಸರ್ಕಾರ ಸದಾಕಾಲ ಕೇಂದ್ರದ ಜೊತೆ ಸಂಘರ್ಷ ಸರಿಯಲ್ಲ ಇದರಿಂದ ಹೋದ್ರೆ ರಾಜ್ಯದ ಜನತೆಯೇ ಬಡವಾಗುತ್ತಾರೆ ಎಂದು ನಿಖಿಲ್ ಅವರು ಕಿಡಿಕಾರಿದರು.

ಇನ್ನು ತುಮಕೂರಿನಲ್ಲಿ ಸ್ಟೇಡಿಯಂ ಹೆಸರು ಬದಲಾವಣೆ ಆಯ್ತು. ಮಹಾತ್ಮ ಗಾಂಧಿ ಹೆಸರು ಬದಲಾವಣೆ ಮಾಡಿರೋದು ನಿಮ್ಮ ನಾಯಕರೇ. ಅದರ ಬಗ್ಗೆ ಯಾಕೆ ಮಾತನಾಡುವುದಿಲ್ಲ. ಕಾಂಗ್ರೆಸ್‌ನವರು ಯಾಕೆ ಈ ವಿಚಾರದಲ್ಲಿ ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮುಂದಿನ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿ ವಿಚಾರಕ್ಕೆ ಮಾತನಾಡಿದ ಅವರು. ಸ್ವಾಭಾವಿಕವಾಗಿ ಜನ ಪ್ರೀತಿಯಿಂದ ಹೇಳ್ತಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಮುಖಂಡರಲ್ಲೇ ಓವರ್ ಕಾನ್ಸಿಡೆನ್ಸ್ ಇತ್ತು. ಅದನ್ನ ಅವರೇ ಒಪ್ಪಿಕೊಂಡಿದ್ದಾರೆ. ಆದರೂ ಸ್ವಲ್ಪ ಎಡವಿದ್ರು. ಎಲ್ಲವನ್ನೂ ಸರಿಪಡಿಸಿ ಮೊದಲು ಪಕ್ಷ ಅಧಿಕಾರಕ್ಕೆ ತರ್ತೀವಿ ಎಂದು ಹೇಳಿದರು.

ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ಎಂಟ್ರಿ ವಿಚಾರಕ್ಕೆ ಮಾತನಾಡಿದ ಅವರು, ಈ ಬಗ್ಗೆ ಪ್ರಶ್ನೆಯೇ ದ್ವಂದ್ವ ಇದೆ. ಅವರು ರಾಜ್ಯಕ್ಕೆ ಬರ್ತಾರಾ, ಕ್ಷೇತ್ರಕ್ಕೆ ಬರ್ತಾರ ಅಂತ ಚರ್ಚೆ.ಮೊದಲು ರಾಜ್ಯಕ್ಕೆ ಬರ್ತಾರಾ ಎನ್ನುವ ವಿಚಾರಕ್ಕೆ ಉತ್ತರ ಕಂಡಿಡಿದುಕೊಳ್ಳೊಣ. ಬಳಿಕ ಯಾವ ಕ್ಷೇತ್ರಕ್ಕೆ ಬರ್ತಾರೆ ಅನ್ನೋದು ತೀರ್ಮಾನ ಆಗುತ್ತೆ ಎಂದು ತಿಕ್ಷಣವಾಗಿ ಉತ್ತರಿಸಿದರು.

ಕುಮಾರಣ್ಣ 4 ಬಾರಿ ಕ್ಷೇತ್ರ ಪ್ರತಿನಿಧಿಸಿದ್ದು ಅವರು ಮುಖ್ಯಮಂತ್ರಿಯಾಗಿ ಮಾಡಿದ ಹಲವಾರು ಕೆಲಸಗಳ ಬಗ್ಗೆ ಜನರಿಗೆ ಅರಿವಿದೆ. ಅಭಿವೃದ್ದಿ ವಿಚಾರದಲ್ಲಿ ಅವರಿಗಿರುವ ದೂರದೃಷ್ಟಿ ಜನತೆಗೆ ಗೊತ್ತಿದೆ. ಇವತ್ತಿನ ಕಾಂಗ್ರೆಸ್ ಪಕ್ಷ ಬಂದು ಏನು ಮಾಡಿದೆ, ರಸ್ತೆಗಳು ಏನಾಗಿದೆ. ಪೆನ್ನು ಪೇಪರ್ ಕೇಳುವ ಉಪಮುಖ್ಯಮಂತ್ರಿಗಳು ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು ಎಲ್ಲೇ ಇದ್ದರು ನನ್ನ ಮನಸ್ಸು ರಾಮನಗರ ದಲ್ಲೇ ಇರುತ್ತದೆ

ನಮ್ಮ ಪಕ್ಷದ ಚೌಕಟ್ಟಿನಲ್ಲಿ ನಾವು ಚರ್ಚೆ ಮಾಡಿದ್ದು ಕುಮಾರಣ್ಣನವರನ್ನು ರಾಜ್ಯ ನೋಡುತ್ತಿದ್ದು ನಾನು ಕ್ಷೇತ್ರಕ್ಕೆ ಸೀಮಿತವಾದರೆ ಇಲ್ಲೇ ನೋಡುತ್ತೇನೆ. ಆದರೆ ರಾಜ್ಯ ನೋಡಬೇಕು ನಾನು ಎಲ್ಲೇ ಇದ್ದರು ನನ್ನ ಮನಸ್ಸು ಇಲ್ಲೇ ಇರುತ್ತದೆ, ಸವಾಲು ಇರುತ್ತದೆ. ರಾಜಕಾರಣ ಸಮುದ್ರ ಇದ್ದಂತೆ 24ನೇ ತಾರೀಖು ಹಾಸನದಲ್ಲಿ ಬೃಹತ್ ಸಮಾವೇಶ ನಡೆಯುತ್ತದೆ, ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ಕಾಂಗ್ರೆಸ್ ನವರಿಗೆ ಡಬಲ್ ಸ್ಟ್ಯಾಂಡರ್ಡ್ ಏಕೆ?

ಎಂಪಿ ಚುನಾವಣೆಯಲ್ಲಿ ಜನ ನಮಗೆ ವೋಟು ಮಾಡಿದ್ದಾರೆ. ನಮ್ಮ ಪರವಾಗಿ ನಿಲ್ಲುವ ಜನ ಇದ್ದಾರೆ. ಈಗಲೂ ಇದೆ ಎರಡು ಬಾರಿ ಮಂತ್ರಿ ಮಾಡಿದ ಕುಮಾರಣ್ಣರವರನ್ನು ಇನ್ನು ರಾಜ್ಯದಲ್ಲಿ ರಾಮನಗರಕ್ಕೆ ಬರುತ್ತಾರೆ ಎಂಬುದು ಅವರಿಗೆ ಗೊತ್ತಿರುವ ವಿಚಾರ. ರಾಜ್ಯ ಸರ್ಕಾರ-ಕೇಂದ್ರ ಸರ್ಕಾರ ಸಂಘರ್ಷ ಮಾಡಿದರೆ ಬಡವಾಗುವುದು ರಾಜ್ಯ ಸರ್ಕಾರ. ಜಿ ರಾಮ್ ಜಿ , ಮನರೇಗಾ ಹೆಸರು ಬದಲಾವಣೆ ಮಾಡಿದ್ದಾರೆ. ಇದೆಲ್ಲಾ ಬೇಡ ಹೆಸರು ಬದಲಾವಣೆ ಮಾಡಿರುವುದಲ್ಲಾ ಪ್ರಶ್ನೆ ಅಲ್ಲ ತಾಂತ್ರಿಕವಾಗಿ ತೆಗೆದುಕೊಂಡ ವಿಚಾರ. ಅವರು ರಾಮನಗರ ಹೆಸರು ಬದಲಾವಣೆ ಮಾಡಿದರು ಇವತ್ತು ತುಮಕೂರು ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು ಯಾಕೆ ಇಟ್ಟರು ಗಾಂಧಿ ಇರಲಿಲ್ಲವಾ, ಕಾಂಗ್ರೆಸ್ ನವರಿಗೆ ಡಬಲ್ ಸ್ಟ್ಯಾಂಡರ್ಡ್ ಏಕೆ ಎಂದರು.

ರಾಜ್ಯ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಅವರ ಜನ್ಮದಿನವನ್ನು ಗುರುವಾರ ರಾಮನಗರ ತಾಲ್ಲೂಕು ಜೆಡಿಎಸ್ ಘಟಕ ಮತ್ತು ಮುಖಂಡರುಗಳು ನಗರದ ವಿವಿದೆಡೆ ಅದ್ದೂರಿಯಾಗಿ ಆಚರಿಸಿದರು.

ಬೆಂಗಳೂರಿನಿಂದ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರಿಗೆ ತಾಲ್ಲೂಕಿನ ಸಂಗನಬಸವನದೊಡ್ಡಿ ಬಳಿಯಿಂದ ಬೈಕ್ ರ‍್ಯಾಲಿ ಮೂಲಕ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕರೆ ತಂದರು. ಪಿಡಬ್ಲ್ಯೂಡಿ ವೃತ್ತದಲ್ಲಿ ಜೆಸಿಬಿ ಮೂಲಕ ಪುಷ್ಪವೃಷ್ಟಿ ಜತೆಗೆ ಕ್ರೇನ್ ನಿಂದ ಬೃಹತ್ ಹಾರವನ್ನು ಹಾಕಲಾಯಿತು. ಅಲ್ಲಿಂದ ತೆರೆದ ವಾಹನದಲ್ಲಿ ಚಾಮುಂಡೇಶ್ವರಿ ದೇವಾಲಯದವರೆಗೆ ಅದ್ದೂರಿಯಾಗಿ ಸ್ವಾಗತಿಸಿದರು.

ವಾಟರ್ ಟ್ಯಾಂಕ್‌ ವೃತ್ತದಲ್ಲೂ ಸಹ ಕ್ರೇನ್ ಬಳಸಿ ಬೃಹತ್ ಸೇಬಿನ ಹಾರ ಹಾಕಲಾಯಿತು. ನಂತರ ಕಾಯಿಸೊಪ್ಪಿನಬೀದಿ ಅರಳೀಮರದ ಹತ್ತಿರ ಕೇಕ್ ಕತ್ತರಿಸಿ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ದೇವಾಲಯದ ಆವರಣದಲ್ಲಿ ಕೇಕ್ ಕತ್ತರಿಸಿದರು. ಯುವಕರು, ಪಕ್ಷದ ಕಾರ್ಯಕರ್ತರು ಮುಖಂಡರು ಪುಷ್ಪಹಾರ ಹಾಕಿ ಸಿಹಿ ತಿನ್ನಿಸಿ ಶುಭ ಕೋರಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T232541.886

ಮಹಿಳೆಯರೇ ಎಚ್ಚರ..! ನಿಮ್ಮ ದೇಹದಲ್ಲಿ ಈ ತರದ ಬದಲಾವಣೆಗಳಾಗುತ್ತಿದ್ದರೆ ಹಾರ್ಮೋನ್ ಸಮಸ್ಯೆ ಇರಬಹುದು

by ಯಶಸ್ವಿನಿ ಎಂ
March 13, 2026 - 11:30 pm
0

Untitled design 2026 03 13T223418.967

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
March 13, 2026 - 10:35 pm
0

Untitled design 2026 03 13T215606.204

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

by ಯಶಸ್ವಿನಿ ಎಂ
March 13, 2026 - 9:58 pm
0

Untitled design 2026 03 13T203620.823

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

by ಯಶಸ್ವಿನಿ ಎಂ
March 13, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T200827.448
    ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ
    March 13, 2026 | 0
  • Untitled design 2026 03 13T200219.208
    ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version