• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಲ್ಯಾಣ ಕರ್ನಾಟಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ: 7 ಜಿಲ್ಲೆಗಳ ಕೃಷಿ ಘಟಕ ಉದ್ಘಾಟನೆ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 14, 2025 - 2:41 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 14t144121.658

ಬೆಂಗಳೂರು, ಅಕ್ಟೋಬರ್ 14: ಕೇಂದ್ರ ಹನಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ನಾಳೆ (ಅಕ್ಟೋಬರ್ 15) ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಮಾಹಿತಿ ಹಂಚಿಕೊಂಡ ಸಚಿವೆ,ಕರ್ನಾಟಕದಲ್ಲಿ ಸ್ಥಾಪಿಸಿರುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಭೇಟಿ ಮಾಡಿ ಉದ್ಘಾಟನೆ ಮಾಡಲಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, “ನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿದ್ದೇನೆ. ಅಲ್ಲಿ ಸ್ಥಾಪಿಸಲಾಗಿರುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳು, ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್‌ಗಳನ್ನು ಭೇಟಿ ಮಾಡಿ, ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದ್ದೇನೆ ಎಂದು ತಿಳಿಸಿದ್ದಾರೆ.

RelatedPosts

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್: ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ KSRTC

ದಕ್ಷಿಣ ಭಾರತ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆ

ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ

‘ಬಿಜೆಪಿಯ ನಾಲ್ವರು ನಾಯಕರನ್ನು ಅವರ ಕ್ಷೇತ್ರದಲ್ಲೇ ಸೋಲಿಸ್ತೀನಿ’: ಸವಾಲು ಹಾಕಿದ ಪ್ರದೀಪ್‌ ಈಶ್ವರ್‌‌

ADVERTISEMENT
ADVERTISEMENT

ನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿದ್ದೀನೆ.

ಅಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲಾಗಿದ್ದು -ಸದರಿ ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್ ಗಳನ್ನು ಭೇಟಿಯಾಗಿ ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದ್ದೇನೆ.

ನನ್ನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ…

— Nirmala Sitharaman (@nsitharaman) October 14, 2025

ಈ ಘಟಕಗಳನ್ನು ಸಚಿವೆಯವರ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ (MPLADS) ಮೂಲಕ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ತಲಾ ಒಂದರಂತೆ ಸ್ಥಾಪಿಸಲಾಗಿದೆ. ಈ ಪ್ರವಾಸದಲ್ಲಿ ಅವರು ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿನ ಘಟಕಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಸಚಿವೆ ತಮ್ಮ ಪೋಸ್ಟ್‌ನಲ್ಲಿ, ಈ ಕೃಷಿ ಸಂಸ್ಕರಣೆ ಕೇಂದ್ರಗಳಿಂದ ತರಬೇತಿ ಪಡೆದ ರೈತರು, ಲಾಭಾರ್ಥಿಗಳು, ರೈತ ಉತ್ಪಾದಕರ ಸಂಘಗಳು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಲು ಉತ್ಸುಕನಾಗಿದ್ದೇನೆ ಎಂದು ಬರೆದಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಪೋಸ್ಟ್‌ನಲ್ಲಿ ಪ್ರತಿ ಜಿಲ್ಲೆಯಲ್ಲಿನ ಘಟಕದ ವಿವರಗಳನ್ನು ಹಂಚಿಕೊಂಡಿದ್ದಾರೆ:

ಜಿಲ್ಲೆ ಉತ್ಪನ್ನಗಳು ಉತ್ಪಾದನಾ ಸಾಮರ್ಥ್ಯ
ವಿಜಯನಗರ ಕಡಲೆ ಬೇಳೆ, ಹುರಿದ ಕಡಲೆ, ಕಡಲೆ ಚಿಕ್ಕಿ, ಹುಣಸೆ ಬ್ಲಾಕ್ & ಪಲ್ಪ್ ಕಡಲೆ – 200 ಕೆ.ಜಿ./ಗಂ.; ಹುಣಸೆ – 100 ಕೆ.ಜಿ./ಗಂ.
ಬಳ್ಳಾರಿ ಮೆಣಸಿನ ಪುಡಿ & ಫ್ಲೇಕ್ಸ್ 250 ಕೆ.ಜಿ./ಗಂ.
ಕೊಪ್ಪಳ ಹಣ್ಣಿನ ಪಲ್ಪ್, ಹಣ್ಣಿನ ರಸ, ಅಮಚೂರ್ ಪುಡಿ 500 ಕೆ.ಜಿ./ಗಂ.
ರಾಯಚೂರು ಚಿಲ್ಲಾ ಪ್ರೀಮಿಕ್ಸ್, ಕಡಲೆ & ತೊಗರಿ ಬೇಳೆ 350 ಕೆ.ಜಿ./ಗಂ.
ಯಾದಗಿರಿ ಕಡಲೆ ಬೆಣ್ಣೆ, ಹುರಿದ ಕಡಲೆ, ಕಡಲೆ ಎಣ್ಣೆ 300 ಕೆ.ಜಿ./ಗಂ.
ಕಲಬುರಗಿ ಸಿರಿಧಾನ್ಯ ಫ್ಲೇಕ್ಸ್, ಪಾಪ್ಸ್, ಹಿಟ್ಟು, ಸಂಪೂರ್ಣ ಧಾನ್ಯ 500 ಕೆ.ಜಿ./ಗಂ.
ಬೀದರ್ ಸೋಯಾಬೀನ್ ಟೋಫು & ಸೋಯಾ ಹಾಲು 300 ಕೆ.ಜಿ./ಗಂ.
ಸಚಿವೆ ನಿರ್ಮಾಲ ಅವರ ಭೇಟಿಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಕೇಂದ್ರ ಸಚಿವೆಯ ಈ ಭೇಟಿಯ ಕುರಿತು ಕರ್ನಾಟಕದ ಐಟಿ-ಬಿಟಿ ಮತ್ತು ಗ್ರಾಮೀಣ ಅಭಿವೃದ್ಧಿ ಮಂತ್ರಿ ಪ್ರಿಯಾಂಕ್ ಖರ್ಗೆ ವ್ಯಂಗ್ಯಪೂರ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸಮರ್ಪಕ ತೆರಿಗೆ ಪರಿಹಾರ ನೀಡಿಲ್ಲ” ಎಂಬ ಆರೋಪವನ್ನು  ಹಿಂದೆಯೂ ಮಾಡಿದ ಖರ್ಗೆ, ಈ ಭಾರಿಯೂ ಆರೋಪ ಮಾಡಿದ್ದಾರೆ.

ಇದು ಕೇಂದ್ರ ಸರ್ಕಾರದ ವಿತ್ತ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಸರಿಯಾದ ಪಾಲು ದೊರಕುತ್ತಿಲ್ಲ ಎಂಬ ಕಾಂಗ್ರೆಸ್ ಪಕ್ಷದ ದೀರ್ಘಕಾಲದ ಆರೋಪವನ್ನು ಸೂಚಿಸುತ್ತದೆ . ಈ ಹಿನ್ನೆಲೆಯಲ್ಲಿ, ಸಚಿವೆಯ ಭೇಟಿ ಮತ್ತು ರಾಜ್ಯ ಸರ್ಕಾರದ ನಿಲುವು ರಾಜಕೀಯವಾಗಿ ಗಮನಾರ್ಹವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (66)

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್: ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ KSRTC

by ಶಾಲಿನಿ ಕೆ. ಡಿ
October 14, 2025 - 5:59 pm
0

China missile

1000 ಕ್ಷಿಪಣಿಗಳು ಒಮ್ಮೆಲೇ ಉಡೀಸ್.. ವಿಶ್ವವನ್ನೇ ಬೆಚ್ಚಿಬೀಳಿಸಿದೆ ಚೀನಾದ ಜಾಗತಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ..!

by ದಿಲೀಪ್ ಡಿ. ಆರ್
October 14, 2025 - 5:55 pm
0

Untitled design (65)

ರಶ್ಮಿಕಾ, ತೃಪ್ತಿ ದಿಮ್ರಿ ಅಲ್ಲ..ರುಕ್ಮಿಣಿ ಈಗ ಹೊಸ ನ್ಯಾಷನಲ್ ಕ್ರಶ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 14, 2025 - 5:35 pm
0

Untitled design (64)

ದಕ್ಷಿಣ ಭಾರತ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆ

by ಶಾಲಿನಿ ಕೆ. ಡಿ
October 14, 2025 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (66)
    ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್: ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ KSRTC
    October 14, 2025 | 0
  • Untitled design (64)
    ದಕ್ಷಿಣ ಭಾರತ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆ
    October 14, 2025 | 0
  • Untitled design (63)
    ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ
    October 14, 2025 | 0
  • Untitled design (58)
    ‘ಬಿಜೆಪಿಯ ನಾಲ್ವರು ನಾಯಕರನ್ನು ಅವರ ಕ್ಷೇತ್ರದಲ್ಲೇ ಸೋಲಿಸ್ತೀನಿ’: ಸವಾಲು ಹಾಕಿದ ಪ್ರದೀಪ್‌ ಈಶ್ವರ್‌‌
    October 14, 2025 | 0
  • Untitled design 2025 10 14t133035.016
    ರಷ್ಯಾ ಮಹಿಳೆಯ ‘ಬೆಂಗಳೂರು ಜೀವನ’ ವಿಡಿಯೋ ವೈರಲ್‌!
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version