• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಬೆಂಗಳೂರಿನ ಟೆಕ್ಕಿ ಮಧುಸೂದನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 5:35 pm
in Flash News, ಕರ್ನಾಟಕ
0 0
0
Untitled design 2025 04 23t172832.131

RelatedPosts

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು

ADVERTISEMENT
ADVERTISEMENT

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಉಗ್ರರ ದಾಳಿಗೆ ಸಿಲುಕಿ ಮೃತಪಟ್ಟಿರುವ ಟೆಕ್ಕಿ ಮಧುಸೂದನ್ ಸೋಮಿಶೆಟ್ಟಿ ರಾವ್ ಅವರ ಮೃತದೇಹವನ್ನು ಇಂದು ಸಂಜೆ ಆಂಧ್ರ ಪ್ರದೇಶದ ನೆಲ್ಲೂರಿಗೆ ರವಾನಿಸಲಾಗುತ್ತಿದೆ. ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಭಯಾನಕ ಘಟನೆ ನಡೆದಿದೆ.

ಮೂಲತಃ ಆಂಧ್ರದ ನೆಲ್ಲೂರಿನವವರಾಗಿರುವ ಮಧುಸೂದನ್ ರವರು ಕಳೆದ ಒಂದು ದಶಕದಿಂದ ಬೆಂಗಳೂರಿನ ರಾಮಮೂರ್ತಿನಗರದಲ್ಲಿ ನೆಲೆಸಿದ್ದರು. ವೃತ್ತಿಯಲ್ಲಿ ತಂತ್ರಾಂಶ ಇಂಜಿನಿಯರ್ ಆಗಿದ್ದ ಅವರು, ಪತ್ನಿ ಕಾಮಾಕ್ಷಿ ಪ್ರಸನ್ನ, ಮಗಳು ಮೇದಾಶ್ರೀ ಹಾಗೂ ಮಗ ಮುಕುಂದ ಶ್ರೀದತ್ತ ಅವರೊಂದಿಗೆ ಸಂತೋಷದ ಜೀವನ ನಡೆಸುತ್ತಿದ್ದರು. ಇತ್ತೀಚೆಗೆ ರಾಮಮೂರ್ತಿನಗರದಲ್ಲಿ ತಮ್ಮದೇ ಆದ ಹೊಸ ಮನೆ ಕಟ್ಟಿಸಿಕೊಂಡು, ಕುಟುಂಬದೊಂದಿಗೆ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದರು.

ಕಳೆದ ವಾರ ಕುಟುಂಬದೊಂದಿಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಮಧುಸೂದನ್, ಅಲ್ಲಿಯ ಪಹಲ್ಗಾಮ್ ಪ್ರದೇಶದಲ್ಲಿ ಇದ್ದರು. ಅವರೊಂದಿಗೆ ಇನ್ನೆರಡು ಕುಟುಂಬಗಳೂ ಪ್ರವಾಸದಲ್ಲಿ ಭಾಗವಹಿಸಿತ್ತು. ಪ್ರವಾಸದ ದಿನಗಳಲ್ಲಿ ಊಟದ ವ್ಯವಸ್ಥೆಗಾಗಿ ಕೆಲವು ಮಂದಿ ಹೊರಹೋದರೆ, ಮಧುಸೂದನ್ ಅವರ ಪತ್ನಿಯು ಸಹಮಹಿಳೆಯರೊಂದಿಗೆ ಸ್ಥಳೀಯ ಸ್ಥಳಗಳಿಗೆ ತೆರಳಿದ್ದರು. ಈ ವೇಳೆ ಉಗ್ರರ ಭಯಾನಕ ದಾಳಿಗೆ ಇವರು ಬಲಿಯಾಗಿದ್ದಾರೆ.

ಈ ದಾಳಿಯಲ್ಲಿ ಮಧುಸೂದನ್ ಬಲಿಯಾಗಿ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಮತ್ತು ಮಕ್ಕಳು ಈ ಘಟನೆ ದುರಂತದಿಂದ ಸಿಕ್ಕಾಪಟ್ಟೆ ಆಘಾತಕ್ಕೊಳಗಾಗಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಉಳಿದವರಿಗೆ ರಕ್ಷಣೆ ಒದಗಿಸಿದ್ದಾರೆ.

ಮೃತದೇಹವನ್ನು ಇಂದು ಕಾಶ್ಮೀರದಿಂದ ಚೆನ್ನೈಗೆ ವಿಮಾನದ ಮೂಲಕ ತರಲಾಗುತ್ತಿದ್ದು, ನಂತರ ನೆಲ್ಲೂರಿಗೆ ವಾಹನದ ಮೂಲಕ ಸಾಗಿಸಲಾಗುವುದು. ಅಂತಿಮ ದರ್ಶನಕ್ಕಾಗಿ ಕುಟುಂಬಸ್ಥರು ಹಾಗೂ ಬಂಧುಗಳು ನೆಲ್ಲೂರಿಗೆ ಆಗಮಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Gemini Generated Image nic5uznic5uznic5

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

by ಕವಿತಾ
August 28, 2026 - 3:56 pm
0

Your paragraph text (42)

Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ

by ಶಾಲಿನಿ ಕೆ. ಡಿ
August 28, 2026 - 3:49 pm
0

WhatsApp Image 2026 08 28 at 3.24.08 PM

ITRನಿಂದ LPGವರೆಗೆ ಬದಲಾವಣೆ; ಸೆಪ್ಟೆಂಬರ್ 1ರಿಂದ ಈ ನಿಯಮಗಳು ಜಾರಿ

by ಕವಿತಾ
August 28, 2026 - 3:42 pm
0

Your paragraph text (41)

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

by ಶಾಲಿನಿ ಕೆ. ಡಿ
August 28, 2026 - 3:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
  • Your paragraph text (33)
    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ
    August 28, 2026 | 0
  • Your paragraph text (32)
    ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version