• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಹೆಚ್.ಡಿ ದೇವೇಗೌಡರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2025 - 4:37 pm
in Flash News, ಕರ್ನಾಟಕ
0 0
0
Untitled design 2025 05 06t163454.080

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೈಗೊಳ್ಳುತ್ತಿರುವ ಎಲ್ಲಾ ಕ್ರಮಗಳನ್ನು ಬೆಂಬಲಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ಮಂಗಳವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಪೆಹಲ್ಗಾಮ್ ಘಟನೆ ಅಮಾನವೀಯ. ಮೊದಲ ಬಾರಿಗೆ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದಾರೆ. ಇದು ಅತ್ಯಂತ ಹೇಯ. ಈ ಕೆಲಸ ಮಾಡಿದವರಿಗೆ ತಕ್ಕ ಶಾಸ್ತಿ ಆಗಲೇಬೇಕು. ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

RelatedPosts

ಐಟಿ ಕಂಪನಿಗೂ ತಟ್ಟಿದ ಗ್ಯಾಸ್ ಬಿಸಿ: ಇನ್ಫೋಸಿಸ್ ಉದ್ಯೋಗಿಗಳಿಗೆ ‘ಮನೆಯಿಂದ ಲಂಚ್ ಬಾಕ್ಸ್’ ತರಲು ಸೂಚನೆ

ಪಾಕ್ ಕ್ರಿಕೆಟರ್‌‌ ಖರೀದಿಸಿದ ಕಾವ್ಯಾ ಮಾರನ್‌ಗೆ ಬ್ಯಾನ್ ಬಿಸಿ: ಸನ್‌ರೈಸರ್ಸ್ ಲೀಡ್ಸ್ ಟ್ವಿಟರ್ ಖಾತೆ ಸಸ್ಪೆಂಡ್

ಯುದ್ಧದ ವೇಳೆ ಕಾಲು ಕಳೆದುಕೊಂಡು ಕೋಮಾದಲ್ಲಿ ಮೊಜ್ತಬಾ ಖಮೇನಿ? ಟ್ರಂಪ್ ಮಹತ್ವದ ಹೇಳಿಕೆ

ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ADVERTISEMENT
ADVERTISEMENT

ರಕ್ಷಣಾ ಪಡೆಗಳಿಗೆ ಮೋದಿ ಅವರು ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಮೊದಲ ಬಾರಿಗೆ ದೇಶದ ಪ್ರಧಾನಿ ಮೋದಿ ಅವರು ಇಂತಹ ದಿಟ್ಟ ನಿರ್ಧಾರ ಮಾಡಿದ್ದಾರೆ. ಇತಿಹಾಸದಲ್ಲಿ ಈ ರೀತಿ ಎಂದೂ ನಿರ್ಧಾರ ಆಗಿರಲಿಲ್ಲ ಎಂದ ಮಾಜಿ ಪ್ರಧಾನಿಗಳು,
ಗೃಹ, ರಕ್ಷಣೆ ಹಾಗೂ ವಿದೇಶಾಂಗ ಖಾತೆಗಳನ್ನು ನಿಭಾಯಿಸುತ್ತಿರುವ ಸಚಿವರುಗಳು ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಡೀ ದೇಶ ಪ್ರಧಾನಿ ಮೋದಿಯವರ ಜೊತೆ ನಿಂತಿದೆ. ಎಲ್ಲಾ ರಾಜಕೀಯ ಪಕ್ಷಗಳು ಮೋದಿಯವರ ನಿರ್ಧಾರವನ್ನು ಬೆಂಬಲಿಸಿವೆ. ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಪಾಕಿಸ್ತಾನ ಪ್ರೇರಿತ ಉಗ್ರರನ್ನು ಸದೆಬಡಿಯುವವರೆಗೆ ವಿರಮಿಸುವುದಿಲ್ಲ ಎಂದು ಮೋದಿ‌ ಹೇಳಿದ್ದಾರೆ. ನಾನು, ನಮ್ಮ ಪಕ್ಷ ಇಡಿ ದೇಶ ಪ್ರಧಾನಿ ಮೋದಿ ಜೊತೆಗಿರುತ್ತೇವೆ ಎಂದು ದೇವೇಗೌಡರು ಹೇಳಿದರು.

1971ರ ಯುದ್ಧ ಕಾಲಕ್ಕೂ ಈಗಿನ ಪರಿಸ್ಥಿತಿಗೂ ಬಹಳ ವ್ಯತ್ಯಾಸವಿದೆ. ಹೋಲಿಕೆ ಮಾಡಲು ಸಾಧ್ಯವಿಲ್ಲ. ಭಾರತ ಅಗಾಧವಾಗಿ ಬೆಳೆದಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶವು ಸಾಕಷ್ಟು ಅಭಿವೃದ್ಧಿ, ಬದಲಾವಣೆಯನ್ನು ಕಂಡಿದೆ ಎಂದ ಅವರು; ಇಲ್ಲಿ ಹಿಂದೂ ಮುಸ್ಲಿಂ ಎನ್ನುವ ಪ್ರಶ್ನೆಯಲ್ಲ. ಧರ್ಮ, ಜಾತಿ ಪ್ರಶ್ನೆ ಉದ್ಭವವಾಗುದಿಲ್ಲ. ದೇಶದ ಭದ್ರತೆ ಮುಖ್ಯ. ಯುದ್ಧ ಮಾಡಬೇಕೋ ಬೇಡವೋ ಎನ್ನುವ ನಿರ್ಧಾರವನ್ನು ಸೇವೆಗೆ ಬಿಡಲಾಗಿದೆ. ಮೂರು ಸೇನೆಗಳ ಮುಖ್ಯಸ್ಥರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T121738.325

ಐಟಿ ಕಂಪನಿಗೂ ತಟ್ಟಿದ ಗ್ಯಾಸ್ ಬಿಸಿ: ಇನ್ಫೋಸಿಸ್ ಉದ್ಯೋಗಿಗಳಿಗೆ ‘ಮನೆಯಿಂದ ಲಂಚ್ ಬಾಕ್ಸ್’ ತರಲು ಸೂಚನೆ

by ಶಾಲಿನಿ ಕೆ. ಡಿ
March 13, 2026 - 12:18 pm
0

Untitled design 2026 03 13T115113.450

ಪಾಕ್ ಕ್ರಿಕೆಟರ್‌‌ ಖರೀದಿಸಿದ ಕಾವ್ಯಾ ಮಾರನ್‌ಗೆ ಬ್ಯಾನ್ ಬಿಸಿ: ಸನ್‌ರೈಸರ್ಸ್ ಲೀಡ್ಸ್ ಟ್ವಿಟರ್ ಖಾತೆ ಸಸ್ಪೆಂಡ್

by ಶಾಲಿನಿ ಕೆ. ಡಿ
March 13, 2026 - 11:52 am
0

Untitled design 2026 03 13T111933.370

ಯುದ್ಧದ ವೇಳೆ ಕಾಲು ಕಳೆದುಕೊಂಡು ಕೋಮಾದಲ್ಲಿ ಮೊಜ್ತಬಾ ಖಮೇನಿ? ಟ್ರಂಪ್ ಮಹತ್ವದ ಹೇಳಿಕೆ

by ಶಾಲಿನಿ ಕೆ. ಡಿ
March 13, 2026 - 11:20 am
0

Untitled design 2026 03 13T104637.467

ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

by ಶಾಲಿನಿ ಕೆ. ಡಿ
March 13, 2026 - 10:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T121738.325
    ಐಟಿ ಕಂಪನಿಗೂ ತಟ್ಟಿದ ಗ್ಯಾಸ್ ಬಿಸಿ: ಇನ್ಫೋಸಿಸ್ ಉದ್ಯೋಗಿಗಳಿಗೆ ‘ಮನೆಯಿಂದ ಲಂಚ್ ಬಾಕ್ಸ್’ ತರಲು ಸೂಚನೆ
    March 13, 2026 | 0
  • Untitled design 2026 03 13T115113.450
    ಪಾಕ್ ಕ್ರಿಕೆಟರ್‌‌ ಖರೀದಿಸಿದ ಕಾವ್ಯಾ ಮಾರನ್‌ಗೆ ಬ್ಯಾನ್ ಬಿಸಿ: ಸನ್‌ರೈಸರ್ಸ್ ಲೀಡ್ಸ್ ಟ್ವಿಟರ್ ಖಾತೆ ಸಸ್ಪೆಂಡ್
    March 13, 2026 | 0
  • Untitled design 2026 03 13T111933.370
    ಯುದ್ಧದ ವೇಳೆ ಕಾಲು ಕಳೆದುಕೊಂಡು ಕೋಮಾದಲ್ಲಿ ಮೊಜ್ತಬಾ ಖಮೇನಿ? ಟ್ರಂಪ್ ಮಹತ್ವದ ಹೇಳಿಕೆ
    March 13, 2026 | 0
  • Untitled design 2026 03 13T104637.467
    ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ
    March 13, 2026 | 0
  • Untitled design 2026 03 13T090917.480
    ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version