• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2026 - 11:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 06 27T231812.456

ತುಮಕೂರು (ಪಾವಗಡ): ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದ ವೇಳೆ ನೀಡಲಾದ ಪ್ರಸಾದ ಮತ್ತು ಊಟ ಸೇವಿಸಿದ ಬಳಿಕ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯೊಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ. ಸೇವಾಲಾಲ್ ಪುರ ತಾಂಡಾದಲ್ಲಿ ನಡೆದಿದೆ.

ಅಸ್ವಸ್ಥರಲ್ಲಿ 40ಕ್ಕೂ ಹೆಚ್ಚು ಮಂದಿಯನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆಯಲ್ಲಿ ದಾಖಲಾಗಿರುವವರಲ್ಲಿ 7ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ.

RelatedPosts

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

ADVERTISEMENT
ADVERTISEMENT

ಗ್ರಾಮದಲ್ಲಿ ಸತ್ತಿ ದೇವರ ಹಬ್ಬ ಮತ್ತು ಗೃಹಪ್ರವೇಶ ಸಮಾರಂಭದ ಅಂಗವಾಗಿ ನೂರಾರು ಜನರಿಗೆ ಪ್ರಸಾದ ಹಾಗೂ ಊಟವನ್ನು ನೀಡಲಾಗಿತ್ತು. ಊಟದಲ್ಲಿ ಪಲಾವ್, ಬಾದುಷಾ ಮತ್ತು ಬಟಾಣಿ ಪಲ್ಯ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಬಡಿಸಲಾಗಿತ್ತು. ಗುರುವಾರ ಸಂಜೆ ನಡೆದ ಕಾರ್ಯಕ್ರಮದ ಬಳಿಕ ತಡರಾತ್ರಿ ಊಟ ಸೇವಿಸಿದ ಹಲವರಲ್ಲಿ ವಾಂತಿ, ಭೇದಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದ್ದು, ನಂತರ ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥಗೊಂಡವರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ತಕ್ಷಣವೇ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಲ್ಲರಿಗೂ ಚಿಕಿತ್ಸೆ ನೀಡುತ್ತಿದ್ದು, ಬಹುತೇಕರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸದ್ಯ ಯಾರಿಗೂ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಕೆಲವರಿಗೆ ವಿಶೇಷ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಶ್ ನೇತೃತ್ವದ ಆರೋಗ್ಯ ಇಲಾಖೆ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದೆ. ಗ್ರಾಮದಲ್ಲೇ ಮೊಬೈಲ್ ಕ್ಲಿನಿಕ್ ಆರಂಭಿಸಿ, ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆ ಹೊಂದಿದ್ದವರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ. 

ಈ ಘಟನೆಗೆ ಆಹಾರ ವಿಷಬಾಧೆಯೇ ಕಾರಣವೋ ಅಥವಾ ಕಲುಷಿತ ನೀರಿನ ಸೇವನೆಯಿಂದ ಸೋಂಕು ಉಂಟಾಗಿದೆಯೋ ಎಂಬ ಬಗ್ಗೆ ಆರೋಗ್ಯ ಇಲಾಖೆ ತನಿಖೆ ಆರಂಭಿಸಿದೆ. ಕಾರ್ಯಕ್ರಮದಲ್ಲಿ ಬಡಿಸಲಾದ ಆಹಾರ ಮತ್ತು ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ವೈದ್ಯಕೀಯ ಹಾಗೂ ಪ್ರಯೋಗಾಲಯದ ವರದಿ ಬಂದ ಬಳಿಕವೇ ಅಸ್ವಸ್ಥತೆಗೆ ನಿಖರ ಕಾರಣ ತಿಳಿಯಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T234440.366
    ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T210221.658
    ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು
    June 27, 2026 | 0
  • Untitled design 2026 06 27T203957.811
    ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version