• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿ.ಕೆ ಶಿವಕುಮಾರ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2025 - 5:14 pm
in Flash News, ಕರ್ನಾಟಕ
0 0
0
Untitled design 2025 05 21t171330.493

ಬೆಂಗಳೂರು: “ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ವಿರೋಧ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದರು.

ಬೆಂಗಳೂರು ಪ್ರದಕ್ಷಿಣೆ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಳೆಹಾನಿ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು. ನಂತರ ಮಾಧ್ಯಮಗೋಷ್ಠಿ ಹಾಗೂ ಮಾಧ್ಯಮ ಪ್ರತಿಕ್ರಿಯೆ ನೀಡಿ ಶಿವಕುಮಾರ್ ಅವರು ಮಾತನಾಡಿದರು.

RelatedPosts

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

ADVERTISEMENT
ADVERTISEMENT

“ಬೆಂಗಳೂರಿನಲ್ಲಿ ಮಳೆಯಿಂದಾಗಿರುವ ತೊಂದರೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಒತ್ತುವರಿ ವಿಚಾರದಲ್ಲಿ ಅವರ ಕಾಲದಲ್ಲಿ ಏನು ಕೆಲಸ ಮಾಡುತ್ತಿದ್ದರು. ಒತ್ತುವರಿ ಮಾಡಿಕೊಂಡವರು ನ್ಯಾಯಲಯಗಳಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಳೆನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 211 ಪ್ರದೇಶಗಳನ್ನು ಗುರುತಿಸಿ 166 ಕ್ಕೆ ಇಳಿಸಿದ್ದೇವೆ. 44 ಕೆಲಸ ಬಾಕಿಯಿದ್ದು, ಇದರಲ್ಲಿ 24 ಕಡೆ ಕಾರ್ಯಪ್ರಗತಿಯಲ್ಲಿದೆ. ಮೊದಲಿಗಿಂತ ಈಗ ಸಮಸ್ಯೆಗಳನ್ನು ಎದುರಿಸುತ್ತಿರುವ ಪ್ರದೇಶಗಳ ಪ್ರಮಾಣ ಕಡಿಮೆಯಾಗಿದೆ. ಬೆಂಗಳೂರು ನಾಗರೀಕರ ರಕ್ಷಣೆ ಮಾಡಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ. ನಾವು ಬೆಂಗಳೂರಿಗೆ ಹೊಸ ರೂಪ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಹಾಗೂ ಅಧಿಕಾರಿಗಳ ತಂಡ ಇದನ್ನು ಸರಿ ಮಾಡುತ್ತೇವೆ” ಎಂದು ಹೇಳಿದರು.

“ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ. ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ” ಎಂದು ತಿಳಿಸಿದರು.

“ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆ, ಆ ಜಾಗಗಳ ಫೋಟೋ, ವಿಡಿಯೋ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ತಿಳಿಸಿದ್ದೇನೆ. ಆಮೂಲಕ ವಿಪತ್ತು ನಿರ್ವಹಣೆ ನಿಯಂತ್ರಣ ಅಡಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗುವುದು. ಲಿಂಬಾವಳಿ ಅವರು 150 ಅಡಿ ರಸ್ತೆ ಬಗ್ಗೆ ಪ್ರಸ್ತಾವನೆ ಮಾಡಿದ್ದು, ಕೂಡಲೇ ಅಧಿಕಾರಿಗಳ ಜತೆ ಚರ್ಚೆಸಿ ಸಮಸ್ಯೆ ಬಗೆಹರಿಸಲಾಗುವುದು. ಇನ್ನು ಬಿಎಂಆರ್ ಡಿಎ ವತಿಯಿಂದ 150 ಅಡಿ ಹಾಗೂ 150 ಮೀಟರ್ ರಸ್ತೆಗೆ ಎರಡು ನೋಟಿಫಿಕೇಶನ್ ಆಗಿದ್ದು ಈ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದು, ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ” ಎಂದರು.

“ಮುಖ್ಯಮಂತ್ರಿಗಳು ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ತಳ ಮಟ್ಟದ ಪ್ರದೇಶಗಳಲ್ಲಿ ಬೆಸ್ ಮೆಂಟ್ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ನೀಡದಿರಲು ನೀತಿ ರೂಪಿಸಲಾಗುವುದು. ಬೆಸ್ ಮೆಂಟ್ ನಿಂದ ನೀರನ್ನು ಪಂಪ್ ಮೂಲಕ ಹೊರಗೆ ಹಾಕುವಾಗ ದುರ್ಘಟನೆ ನಡೆದು ಜೀವಹಾನಿಯಾಗಿದೆ” ಎಂದು ತಿಳಿಸಿದರು.

ಒತ್ತುವರಿ ತೆರವು ವಿಚಾರವಾಗಿ ಕೇಳಿದಾಗ, “ಒತ್ತುವರಿ ತೆರವು ಕಾರ್ಯ ಶೇ.70 ರಷ್ಟು ಮುಗಿದಿದೆ. ಬಾಕಿ ಇರುವ ಒತ್ತುವರಿಯನ್ನು ತೆರವುಗೊಳಿಸಲಾಗುವುದು” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಯಶ್ (14)

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

by ಕವಿತಾ
August 25, 2026 - 8:15 pm
0

ಯಶ್ (13)

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

by ಕವಿತಾ
August 25, 2026 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version