• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಹಿಂಪಡೆಯಲು ನಿಯಮ ರೂಪಿಸಿ: ಈಶ್ವರ ಖಂಡ್ರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 9:53 am
in Flash News, ಕರ್ನಾಟಕ
0 0
0
11 (44)

ಬೆಂಗಳೂರು, ಮಾ.22: ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ, ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದಾರೆ.

ತತ್ಸಂಬಂಧ ನಿಯಮ ರೂಪಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

RelatedPosts

ನೆಹರು ಜಯಂತಿಗೆ ಕಾಂಗ್ರೆಸ್ ‘ಕಳಪೆಗಿಫ್ಟ್’: ಬಿಹಾರ ಫಲಿತಾಂಶದ ಬಗ್ಗೆ ಮೀಮ್ಸ್ ಜೋರು

ತಿಮ್ಮಕ್ಕ ಅಂತ್ಯಕ್ರಿಯೆಗೆ ಸ್ಥಳ ಫಿಕ್ಸ್: ಶಾಲಾ-ಕಾಲೇಜು ರಜೆ ಗೊಂದಲಕ್ಕೆ ತೆರೆ

ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನಕ್ಕೆ ಎರಡ್ಮೂರು ಜಿಲ್ಲೆಯಲ್ಲಿ ಸಿದ್ಧ: ಅಂತ್ಯಕ್ರಿಯದ್ದೇ ಗೊಂದಲ

Bihar Election Results 2025: ನಿತೀಶ್ ಕುಮಾರ್‌ಗೆ ಪ್ರಧಾನಿ ಮೋದಿ ಅಭಿನಂದನೆ, ಉತ್ತಮ ಆಡಳಿತ, ಅಭಿವೃದ್ಧಿ ಗೆದ್ದಿದೆ

ADVERTISEMENT
ADVERTISEMENT

ಮಣ್ಣಲ್ಲಿ ಮಣ್ಣಾಗದ, ನೀರಿನಲ್ಲಿ ಕರಗದ, ಸುಟ್ಟರೆ ಪ್ರಾಣವಾಯುವಿಗೆ ವಿಷಕಾರಿ ಅಂಶಗಳನ್ನು ಸೇರ್ಪಡೆ ಮಾಡುವ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಅಷ್ಟೇ ಅಲ್ಲದೆ ಜನ, ಜಾನುವಾರಗಳ ಆರೋಗ್ಯಕ್ಕೂ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ದಿಷ್ಟ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ದಾಸ್ತಾನು, ಮಾರಾಟ, ಬಳಕೆಯನ್ನು ನಿಷೇಧಿಸಿದ್ದು, ರಾಜ್ಯ ಸರ್ಕಾರ ಕೂಡ ಈ ಸಂಬಂಧ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಪರಿಸರಕ್ಕೆ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮೊದಲಿಗೆ ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದು ಪರಿಸರ ಹಾಳು ಮಾಡುತ್ತಿರುವ, ಖನಿಜಯುಕ್ತ ನೀರಿನ ಬಾಟಲಿ (ಮಿನರಲ್ ವಾಟರ್ ಬಾಟಲ್ಸ್)ಗೆ ಕಡಿವಾಣ ಹಾಕಬೇಕಾಗಿದೆ. ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ/ ಅಷ್ಟು ದರ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.

ಉತ್ಪಾದಕರ ವಿಸ್ತರಿತ ಜವಾಬ್ದಾರಿ (ಇ.ಪಿ.ಆರ್. – Extended Producer Responsibility)ಯಂತೆ ಯಾವುದೇ ಉತ್ಪನ್ನವನ್ನು ತಯಾರಿಸುವವರು, ತಮ್ಮ ಉತ್ಪನ್ನಗಳಿಂದ ಪರಿಸರ ಮೇಲಾಗುವ ಪರಿಣಾಮಗಳನ್ನು ಉತ್ಪನ್ನವು ಗ್ರಾಹಕರ ಕೈಸೇರಿದ ನಂತರವೂ ನಿರ್ವಹಿಸುವ ಜವಾಬ್ದಾರಿ ಹೊಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಮರು ಖರೀದಿ ಮಾಡಿ ವಿಲೇವಾರಿ ಮಾಡಿದಲ್ಲಿ ಬೃಹತ್ ಪ್ರಮಾಣದಲ್ಲಿ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಿಸಬಹುದು ಎಂಬುದು ಈಶ್ವರ ಖಂಡ್ರೆ ಅವರ ಅಭಿಮತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (68)

ನೆಹರು ಜಯಂತಿಗೆ ಕಾಂಗ್ರೆಸ್ ‘ಕಳಪೆಗಿಫ್ಟ್’: ಬಿಹಾರ ಫಲಿತಾಂಶದ ಬಗ್ಗೆ ಮೀಮ್ಸ್ ಜೋರು

by ಶ್ರೀದೇವಿ ಬಿ. ವೈ
November 14, 2025 - 11:08 pm
0

Web (67)

ತಿಮ್ಮಕ್ಕ ಅಂತ್ಯಕ್ರಿಯೆಗೆ ಸ್ಥಳ ಫಿಕ್ಸ್: ಶಾಲಾ-ಕಾಲೇಜು ರಜೆ ಗೊಂದಲಕ್ಕೆ ತೆರೆ

by ಶ್ರೀದೇವಿ ಬಿ. ವೈ
November 14, 2025 - 10:28 pm
0

Web (66)

ಶ್ರೇಯಾ ಘೋಷಾಲ್ ಕಾನ್ಸರ್ಟ್‌ನಲ್ಲಿ ಕಾಲ್ತುಳಿತ, ಪೊಲೀಸರಿಂದ ಲಾಠಿ ಪ್ರಹಾರ

by ಶ್ರೀದೇವಿ ಬಿ. ವೈ
November 14, 2025 - 9:21 pm
0

Web (65)

ಬಿಹಾರ ಚುನಾವಣೆ ‘ಮಹಿಳೆ-ಯುವಜನ’ ಹೊಸ ಫಾರ್ಮುಲಾ ನೀಡಿದೆ: ವಿಜಯೋತ್ಸವದಲ್ಲಿ ಪ್ರಧಾನಿ ಮೋದಿ ಭಾಷಣ ಹೈಲೈಟ್‌..!

by ಶ್ರೀದೇವಿ ಬಿ. ವೈ
November 14, 2025 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (68)
    ನೆಹರು ಜಯಂತಿಗೆ ಕಾಂಗ್ರೆಸ್ ‘ಕಳಪೆಗಿಫ್ಟ್’: ಬಿಹಾರ ಫಲಿತಾಂಶದ ಬಗ್ಗೆ ಮೀಮ್ಸ್ ಜೋರು
    November 14, 2025 | 0
  • Web (67)
    ತಿಮ್ಮಕ್ಕ ಅಂತ್ಯಕ್ರಿಯೆಗೆ ಸ್ಥಳ ಫಿಕ್ಸ್: ಶಾಲಾ-ಕಾಲೇಜು ರಜೆ ಗೊಂದಲಕ್ಕೆ ತೆರೆ
    November 14, 2025 | 0
  • Web (64)
    ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನಕ್ಕೆ ಎರಡ್ಮೂರು ಜಿಲ್ಲೆಯಲ್ಲಿ ಸಿದ್ಧ: ಅಂತ್ಯಕ್ರಿಯದ್ದೇ ಗೊಂದಲ
    November 14, 2025 | 0
  • Web (63)
    Bihar Election Results 2025: ನಿತೀಶ್ ಕುಮಾರ್‌ಗೆ ಪ್ರಧಾನಿ ಮೋದಿ ಅಭಿನಂದನೆ, ಉತ್ತಮ ಆಡಳಿತ, ಅಭಿವೃದ್ಧಿ ಗೆದ್ದಿದೆ
    November 14, 2025 | 0
  • Web (60)
    ಬಿಹಾರ ಎಲೆಕ್ಷನ್ ಎಫೆಕ್ಟ್, 2028ಕ್ಕೆ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ಜೆಡಿಎಸ್ ನಡುವೆ ಮೈತ್ರಿ ಫಿಕ್ಸ್..!
    November 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version