• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಕ್ಸೋ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 27, 2026 - 3:47 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 02 27T154220.184

RelatedPosts

ನಟಿಯೊಬ್ಬರ ಜೊತೆ ವಿಜಯ್‌ಗೆ ಲಿಂಕ್ ?-ದಳಪತಿ ವಿಜಯ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪತ್ನಿ

ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಗ್ರೀನ್ ಸಿಗ್ನಲ್: ಹೈಕೋರ್ಟ್ ತಡೆಯಾಜ್ಞೆ ತೆರವು

‘ಹಯಗ್ರೀವ’ನಿಗೆ ಸೆನ್ಸಾರ್ ವಿಘ್ನ: ವಿಜಯ್‌ನ ಜನನಾಯಗನ್‌ ಚಿತ್ರಕ್ಕಾದ ಸಂಕಷ್ಟವೇ ಧನ್ವೀರ್‌ಗೂ ಎದುರಾಯ್ತಾ ?

ವಿಶ್ವ ವಿಖ್ಯಾತ ಬೆಂಗಳೂರು ಕರಗಕ್ಕೆ ಮುಹೂರ್ತ ಫಿಕ್ಸ್!

ADVERTISEMENT
ADVERTISEMENT

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಲ್ಲಿಕಾರ್ಜುನ ಮುತ್ಯಾ ಅವರು ಈಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಈ ಸಂಬಂಧ ಅರ್ಜಿ ಸಲ್ಲಿಕೆಯಾಗಿದ್ದು, ಬರುವ ಸೋಮವಾರ ಅರ್ಜಿಯ ವಿಚಾರಣೆ ನಡೆಯಲಿದೆ.

ಪ್ರಮುಖವಾಗಿ, ಅಪ್ರಾಪ್ತ ಬಾಲಕಿಯ ಪೋಷಕರು ಯಾವುದೇ ದೂರು ನೀಡಿಲ್ಲದಿದ್ದರೂ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ ಎಂಬುದು ಅರ್ಜಿದಾರರ ವಾದವಾಗಿದೆ. ಕಾನೂನು ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂಬ ಕಾರಣ ನೀಡಿ ಪ್ರಕರಣಕ್ಕೆ ತಡೆ ಕೋರಲಾಗಿದೆ.

ಇತ್ತ ಮಠದ ಆವರಣದಲ್ಲಿ ಭಕ್ತರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಬೃಹತ್ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಪಕ್ಷಾತೀತವಾಗಿ ಮಲ್ಲಿಕಾರ್ಜುನ ಮುತ್ಯಾ ಅವರ ಬೆಂಬಲಕ್ಕೆ ನಿಂತಿರುವುದು ವಿಶೇಷ.

ಸಭೆಯ ಬಳಿಕ ಮಾತನಾಡಿದ ಬಿಜೆಪಿ ನಾಯಕಿ ಲಲಿತಾ ಮತ್ತು ಮಠದ ಭಕ್ತರು, ಬಾಲಕಿಯ ಪೋಷಕರು ದೂರು ನೀಡದಿದ್ದರೂ, ಬಾಲಕಿಯ ಹೇಳಿಕೆ ಪಡೆಯದೆಯೇ ಪ್ರಕರಣ ದಾಖಲಿಸಿರುವುದು ಜಿಲ್ಲಾಡಳಿತದ ಎಡವಟ್ಟು ಎಂದು ಆರೋಪಿಸಿದ್ದಾರೆ.

ಮುಂದಿನ ಎರಡು ದಿನಗಳೊಳಗೆ ಪ್ರಕರಣವನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.ಜಿಲ್ಲಾಡಳಿತವು ತನಿಖೆಯಲ್ಲಿನ ಲೋಪಗಳನ್ನು ಸರಿಪಡಿಸಿಕೊಳ್ಳಬೇಕು. ಒಂದು ವೇಳೆ ಕೇಸ್ ಹಿಂಪಡೆಯದಿದ್ದರೆ ಜಿಲ್ಲೆಯಾದ್ಯಂತ ಭಕ್ತರು ರಸ್ತೆಗಿಳಿದು ಉಗ್ರ ಹೋರಾಟ ನಡೆಸಲಿದ್ದಾರೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ

ವಿಚಾರಣೆಗೆ ಗೈರು: ಅಜ್ಞಾತ ಸ್ಥಳದಿಂದ ವೀಡಿಯೋ ಸಂದೇಶ

ಪೊಲೀಸರು ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಮಲ್ಲಿಕಾರ್ಜುನ ಮುತ್ಯಾ ಅವರಿಗೆ ನೋಟಿಸ್ ನೀಡಿದ್ದಾರೆ. ಆದರೆ, ಪ್ರಕರಣ ದಾಖಲಾದ ದಿನದಿಂದಲೂ ಅವರು ನಾಪತ್ತೆಯಾಗಿದ್ದು, ಇದುವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಈ ನಡುವೆ ಅಜ್ಞಾತ ಸ್ಥಳದಿಂದ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ತಮ್ಮ ಮೇಲಿನ ಆರೋಪಗಳು ಸತ್ಯಕ್ಕೆ ದೂರವಾದುದು ಎಂದು ಸಮರ್ಥಿಸಿಕೊಂಡಿದ್ದಾರೆ.

ಮತ್ತೊಂದೆಡೆ, ಮಹಾರಾಷ್ಟ್ರದ ಸೊಲ್ಲಾಪುರದಲ್ಲಿರುವ ಬಾಲಕಿಯ ಪೋಷಕರು ಕೂಡ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋವನ್ನು ತಿರುಚಲಾಗಿದೆ (Edited Video) ಎಂದು ಅವರು ಆರೋಪಿಸಿದ್ದು, ಮಠದ ಮೇಲೆ ನಮಗೆ ಗೌರವವಿದೆ ಎಂದು ಹೇಳಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 27T171223.488

ನಟಿಯೊಬ್ಬರ ಜೊತೆ ವಿಜಯ್‌ಗೆ ಲಿಂಕ್ ?-ದಳಪತಿ ವಿಜಯ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪತ್ನಿ

by ಯಶಸ್ವಿನಿ ಎಂ
February 27, 2026 - 5:14 pm
0

Untitled design 2026 02 27T165557.386

ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಗ್ರೀನ್ ಸಿಗ್ನಲ್: ಹೈಕೋರ್ಟ್ ತಡೆಯಾಜ್ಞೆ ತೆರವು

by ಯಶಸ್ವಿನಿ ಎಂ
February 27, 2026 - 4:58 pm
0

Untitled design 2026 02 27T164217.616

ಸಾಮರ್ಥ್ಯ ಮೀರಿದ ಸತೀಶ್.. ಚಿತ್ರಪ್ರೇಮಿಗಳ ಹೃದಯ ಸಾಮ್ರಾಟ ʼದಿ ರೈಸ್ ಆಫ್ ಅಶೋಕʼ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 27, 2026 - 4:47 pm
0

Untitled design 2026 02 27T162646.347

‘ಹಯಗ್ರೀವ’ನಿಗೆ ಸೆನ್ಸಾರ್ ವಿಘ್ನ: ವಿಜಯ್‌ನ ಜನನಾಯಗನ್‌ ಚಿತ್ರಕ್ಕಾದ ಸಂಕಷ್ಟವೇ ಧನ್ವೀರ್‌ಗೂ ಎದುರಾಯ್ತಾ ?

by ಯಶಸ್ವಿನಿ ಎಂ
February 27, 2026 - 4:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T171223.488
    ನಟಿಯೊಬ್ಬರ ಜೊತೆ ವಿಜಯ್‌ಗೆ ಲಿಂಕ್ ?-ದಳಪತಿ ವಿಜಯ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪತ್ನಿ
    February 27, 2026 | 0
  • Untitled design 2026 02 27T165557.386
    ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಗ್ರೀನ್ ಸಿಗ್ನಲ್: ಹೈಕೋರ್ಟ್ ತಡೆಯಾಜ್ಞೆ ತೆರವು
    February 27, 2026 | 0
  • Untitled design 2026 02 27T162646.347
    ‘ಹಯಗ್ರೀವ’ನಿಗೆ ಸೆನ್ಸಾರ್ ವಿಘ್ನ: ವಿಜಯ್‌ನ ಜನನಾಯಗನ್‌ ಚಿತ್ರಕ್ಕಾದ ಸಂಕಷ್ಟವೇ ಧನ್ವೀರ್‌ಗೂ ಎದುರಾಯ್ತಾ ?
    February 27, 2026 | 0
  • ಬೆಂಗಳೂರು ಕರಗ
    ವಿಶ್ವ ವಿಖ್ಯಾತ ಬೆಂಗಳೂರು ಕರಗಕ್ಕೆ ಮುಹೂರ್ತ ಫಿಕ್ಸ್!
    February 27, 2026 | 0
  • Untitled design 2026 02 27T144051.703
    ಪ್ರಚಂಡ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version