• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಕ್ಸೋ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

admin by admin
February 27, 2026 - 3:47 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 02 27T154220.184

RelatedPosts

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ

ADVERTISEMENT
ADVERTISEMENT

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಲ್ಲಿಕಾರ್ಜುನ ಮುತ್ಯಾ ಅವರು ಈಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಈ ಸಂಬಂಧ ಅರ್ಜಿ ಸಲ್ಲಿಕೆಯಾಗಿದ್ದು, ಬರುವ ಸೋಮವಾರ ಅರ್ಜಿಯ ವಿಚಾರಣೆ ನಡೆಯಲಿದೆ.

ಪ್ರಮುಖವಾಗಿ, ಅಪ್ರಾಪ್ತ ಬಾಲಕಿಯ ಪೋಷಕರು ಯಾವುದೇ ದೂರು ನೀಡಿಲ್ಲದಿದ್ದರೂ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ ಎಂಬುದು ಅರ್ಜಿದಾರರ ವಾದವಾಗಿದೆ. ಕಾನೂನು ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂಬ ಕಾರಣ ನೀಡಿ ಪ್ರಕರಣಕ್ಕೆ ತಡೆ ಕೋರಲಾಗಿದೆ.

ಇತ್ತ ಮಠದ ಆವರಣದಲ್ಲಿ ಭಕ್ತರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಬೃಹತ್ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಪಕ್ಷಾತೀತವಾಗಿ ಮಲ್ಲಿಕಾರ್ಜುನ ಮುತ್ಯಾ ಅವರ ಬೆಂಬಲಕ್ಕೆ ನಿಂತಿರುವುದು ವಿಶೇಷ.

ಸಭೆಯ ಬಳಿಕ ಮಾತನಾಡಿದ ಬಿಜೆಪಿ ನಾಯಕಿ ಲಲಿತಾ ಮತ್ತು ಮಠದ ಭಕ್ತರು, ಬಾಲಕಿಯ ಪೋಷಕರು ದೂರು ನೀಡದಿದ್ದರೂ, ಬಾಲಕಿಯ ಹೇಳಿಕೆ ಪಡೆಯದೆಯೇ ಪ್ರಕರಣ ದಾಖಲಿಸಿರುವುದು ಜಿಲ್ಲಾಡಳಿತದ ಎಡವಟ್ಟು ಎಂದು ಆರೋಪಿಸಿದ್ದಾರೆ.

ಮುಂದಿನ ಎರಡು ದಿನಗಳೊಳಗೆ ಪ್ರಕರಣವನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.ಜಿಲ್ಲಾಡಳಿತವು ತನಿಖೆಯಲ್ಲಿನ ಲೋಪಗಳನ್ನು ಸರಿಪಡಿಸಿಕೊಳ್ಳಬೇಕು. ಒಂದು ವೇಳೆ ಕೇಸ್ ಹಿಂಪಡೆಯದಿದ್ದರೆ ಜಿಲ್ಲೆಯಾದ್ಯಂತ ಭಕ್ತರು ರಸ್ತೆಗಿಳಿದು ಉಗ್ರ ಹೋರಾಟ ನಡೆಸಲಿದ್ದಾರೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ

ವಿಚಾರಣೆಗೆ ಗೈರು: ಅಜ್ಞಾತ ಸ್ಥಳದಿಂದ ವೀಡಿಯೋ ಸಂದೇಶ

ಪೊಲೀಸರು ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಮಲ್ಲಿಕಾರ್ಜುನ ಮುತ್ಯಾ ಅವರಿಗೆ ನೋಟಿಸ್ ನೀಡಿದ್ದಾರೆ. ಆದರೆ, ಪ್ರಕರಣ ದಾಖಲಾದ ದಿನದಿಂದಲೂ ಅವರು ನಾಪತ್ತೆಯಾಗಿದ್ದು, ಇದುವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಈ ನಡುವೆ ಅಜ್ಞಾತ ಸ್ಥಳದಿಂದ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ತಮ್ಮ ಮೇಲಿನ ಆರೋಪಗಳು ಸತ್ಯಕ್ಕೆ ದೂರವಾದುದು ಎಂದು ಸಮರ್ಥಿಸಿಕೊಂಡಿದ್ದಾರೆ.

ಮತ್ತೊಂದೆಡೆ, ಮಹಾರಾಷ್ಟ್ರದ ಸೊಲ್ಲಾಪುರದಲ್ಲಿರುವ ಬಾಲಕಿಯ ಪೋಷಕರು ಕೂಡ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋವನ್ನು ತಿರುಚಲಾಗಿದೆ (Edited Video) ಎಂದು ಅವರು ಆರೋಪಿಸಿದ್ದು, ಮಠದ ಮೇಲೆ ನಮಗೆ ಗೌರವವಿದೆ ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (98)

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

by ದಿಶಾ ಕೆ. ಎಸ್.
June 16, 2026 - 3:31 pm
0

Untitled design 2026 06 16T144906.007

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

by Hemanth Kumar S
June 16, 2026 - 2:50 pm
0

Untitled design 2026 06 16T143810.748

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

by ಶಾಲಿನಿ ಕೆ. ಡಿ
June 16, 2026 - 2:38 pm
0

Untitled design (97)

ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ

by ದಿಶಾ ಕೆ. ಎಸ್.
June 16, 2026 - 2:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
  • Untitled design 2026 06 16T143810.748
    ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್
    June 16, 2026 | 0
  • Untitled design 2026 06 16T141647.880
    ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ
    June 16, 2026 | 0
  • Untitled design 2026 06 16T135426.380
    ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ಇದು 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ
    June 16, 2026 | 0
  • Untitled design 2026 06 16T132325.002
    ನನ್ನ ಮೇಲಿನ ದಾಳಿಯ ಹಿಂದೆ RSS ಕೈವಾಡವಿದೆ: ಸಿಜೆಪಿ ಅಧ್ಯಕ್ಷ ಅಭಿಜೀತ್ ದಿಪ್ಕೆ ಗಂಭೀರ ಆರೋಪ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version